• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್

Any Mind by Any Mind
May 4, 2022
in ಕರ್ನಾಟಕ
0
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್
Share on WhatsAppShare on FacebookShare on Telegram

ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ADVERTISEMENT

‌ಚನ್ನಪಟ್ಟಣದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ  ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

Tags: BJPhd kumarswamyJDSpratidvani
Previous Post

PSI ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಕುಟುಂಬಸ್ಥರ ಕಣ್ಣೀರಿನ ಕಥೆ!

Next Post

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ : ಎಚ್.ಡಿ. ಕುಮಾರಸ್ವಾಮಿ ಬಾಂಬ್

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ : ಎಚ್.ಡಿ. ಕುಮಾರಸ್ವಾಮಿ ಬಾಂಬ್

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ : ಎಚ್.ಡಿ. ಕುಮಾರಸ್ವಾಮಿ ಬಾಂಬ್

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada