• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Any Mind by Any Mind
October 1, 2021
in Uncategorized
0
ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
Share on WhatsAppShare on FacebookShare on Telegram

ಬೆಳಗಾವಿಯ ಗ್ರಾಮಾಂತರ ಕ್ಷೇತ್ರದ  ಮಾಜಿ ಶಾಸಕ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್‌ ಪಾಟೀಲ್‌ ಕಾಂಗ್ರಸ್‌ ನಾಯಕಿ, ಶಾಸಕಿ ಲಕ್ಷೀ ಹೆಬ್ಬಾಳ್ಕರ್‌ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇಂದು ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಮುಂಭಾಗ ಪ್ರತಿಕೃತಿ ದಹಿಸಿ  ಪ್ರತಿಭಟಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ.

ADVERTISEMENT

ಬಿಜೆಪಿ ನಾಯಕರಿಗೆ ಪ್ರತಿನಿತ್ಯ ಈಗ ರಾತ್ರಿ ಸಂಸ್ಕೃತಿ ನೆನಪಾಗುತ್ತಿದೆ ಏಕೆಂದರೆ ಬಿಜೆಪಿಯಲ್ಲಿ ಯಾವ ರೀತಿ ಕಾಮುಕರು ಇದ್ದಾರೆ ಎಂಬುದು ರಾಜ್ಯ ಹಾಗೂ  ರಾಷ್ಟ್ರಮಟ್ಟದಲ್ಲೂ ಈಗ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ವೇಳೆ ʻಪ್ರತಿಧ್ವನಿʼಯೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ಎಸ್‌.ಮನೋಹರ್‌ ಸಂಜಯ್ ಪಾಟೀಲ್ ನೀಡಿರುವ ರಾತ್ರಿ ಸಂಸ್ಕೃತಿಯ ಹೇಳಿಕೆಯನ್ನ ಖಂಡಿಸಿದರು ಆ ಸಂಸ್ಕೃತಿ ಸಂಜಯ್ ಪಾಟೀಲ್ ಗೆ ಹಾಗೂ ಆ ಪಕ್ಷದ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್‌ಗೆ  ಬಹಳ ಹತ್ತಿರವಾಗಿದೆ ಆದ್ದರಿಂದ ರಾತ್ರಿ ಸಂಸ್ಕೃತಿ  ಬಗ್ಗೆ ಮಾತನಾಡಿದ್ದರೆ ಇಂತಹ ರಾಜಕಾರಣಿಗಳಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಬಿಜೆಪಿ ಮುಂದಿನ ದಿನಗಳಲ್ಲಿ ಕರ್ನಾಟಕದಿಂದ ನಿರ್ನಾಮ ಆಗುವುದು ಖಚಿತ ಎಂದು ಹೇಳಿದ್ದಾರೆ.

ಈ ವೇಳೆ ʻಪ್ರತಿಧ್ವನಿʼಯೊಂದಿಗೆ ಮಾತನಾಡಿದ ಮಾಜಿ ಮಹಾಪೌರರಾದ ಪದ್ಮಾವತಿಯವರು ಸಂಜಯ್‌ ಪಾಟೀಲ್‌ ನೀಡಿರುವ ಹೇಳಿಕ ದುರದೃಷ್ಟಕರ ಅವರು ಬಳಸಿರುವಂತ ಪದಗಳು ಬಿಜೆಪಿ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಅವರು ಹೇಳಿರುವಂತ ಅಷ್ಟು ಪದಗಳು  ಬಿಜೆಪಿಯ ನೀಚ ಸಂಸ್ಕೃತಿಯನ್ನು ತೋರಿಸಿತ್ತಿದೆ. ಸಂಜಯ್‌ ಪಾಟೀಲ್‌ ಶಾಸಕರಾಗಿ ಕೆಲಸ ಮಾಡಿದವರು ಅಂತವರು ಇಂತ ಹೇಳಿಕೆ ನೀಡಿರುವುದು ಎಲ್ಲಾ ಹೆಣ್ಣು ಮಕ್ಕಳು ತಲೆ ತಗ್ಗಿಸುವಂತಹ ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿ ಹೆಣ್ಣು ಮಕ್ಕಳ ಬಗ್ಗೆ ಗೌರವ ತೋರುವ ಬಗ್ಗೆ ತಿಳಿಸುತ್ತದೆ ಇದು ಅವರ ಸಂಸ್ಕಾರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.



ಈ ವೇಳೆ ಮುಖಂಡರಾದ ಎಸ್ ಮನೋಹರ್, ವಿ ಶಂಕರ್, ವಿಜಯ್ ಮುಳಗುಂದ, ಜಿ ಪದ್ಮಾವತಿ, ಜಿ ಜನಾರ್ದನ್, ಎ ಆನಂದ್, ಜಯಸಿಂಹ, ಎಂ ಎ ಸಲೀಂ, ಆದಿತ್ಯ ಪ್ರಕಾಶ್, ಪುಟ್ಟರಾಜು, ಚಂದ್ರಶೇಖರ, ಜಾನಕೀ ರಾಮ್ ಬ್ಲಾಕ್ ಅಧ್ಯಕ್ಷರಾದ ತೇಜಸ್ ಅಶ್ವಥ್ ಹಾಗೂ ಪಕ್ಷದ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Tags: BangaloreBelgum DistrictBJPCongress Partyprotestಬಿಜೆಪಿ
Previous Post

ಸಂಜಯ್ ಪಾಟೀಲ್ ನೀಡಿರುವ ಮಹಿಳಾ ವಿರೋಧಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

Next Post

ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

Please login to join discussion

Recent News

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada