• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌

Krishna Mani by Krishna Mani
April 14, 2024
in ರಾಜಕೀಯ
0
ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲ್ಲೇ ಬೇಕು ಅನ್ನೋ ಹಠಕ್ಕೆ ಬಿದ್ದಿರುವ ಕಾಂಗ್ರೆಸ್‌ (Congress), ಭಾರೀ ಕಸರತ್ತು ನಡೆಸುತ್ತಿದೆ. ಅದರಲ್ಲೂ ಬೆಂಗಳೂರು ಸೆಂಟ್ರಲ್‌ (Bangalore Central) ಲೋಕಸಭಾ ಕ್ಷೇತ್ರದಲ್ಲಿ ಮೊನ್ನೆ ಮೊನ್ನೆ ಜೆಡಿಎಸ್‌ (JDS) ನಾಯಕರು ಹಾಗು ಕಾರ್ಯಕರ್ತರನ್ನು ಸೆಳೆದಿದ್ದ ಸಚಿವ (Minister) ಕೆ.ಜೆ ಜಾರ್ಜ್‌ (K.J George) ಇದೀಗ ಕೇಸರಿ ಕೋಟೆಗೆ ಲಗ್ಗೆ ಹಾಕಿದ್ದಾರೆ.

ADVERTISEMENT

ಬಿಜೆಪಿಯ ನೂರಾರು ಯುವ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಸರ್ವಜ್ಞ ನಗರ () ಕ್ಷೇತ್ರದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಬಿಜೆಪಿ ಹಲವು ಪ್ರಮುಖ ನಾಯಕರು ಭಾರತೀಯ ಜನತಾ ಪಾರ್ಟಿ ತೊರೆದು ಕೆ.ಜಾರ್ಜ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷ ನವೀನ್, ಹಾಗೂ ಇತರ ಮುಖಂಡರು ನೂರಾರು ಬಿಜೆಪಿ ಕಾರ್ಯಕರ್ತರು ಜೊತೆಗೆ ಇಂಧನ ಸಚಿವರ ನಾಯಕತ್ವದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಕಾಂಗ್ರೆಸ್‌ ಸೇರಿದ್ದಾರೆ. ಕೆ.ಜೆ ಜಾರ್ಜ್ ಮತ್ತು ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಣಾ ಜಾರ್ಜ್ ಅವರು ಕಾಂಗ್ರೆಸ್‌ ಪಕ್ಷದ ಶಾಲು ಹಾಕಿ ನಾಯಕರು, ಕಾರ್ಯಕರ್ತರನ್ನು ಸ್ವಾಗತ ಮಾಡಿಕೊಂಡ್ರು. ಸರ್ವಜ್ಞನಗರ (sarvagnanagar) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತಷ್ಟು ಬಲಿಷ್ಠ ಆಗುತ್ತಿದೆ.

Tags: BJPcongressK.J GeorgeKaryakarthasleadershipRana GeorgeSarvajna Nagar
Previous Post

ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌

Next Post

ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
Next Post
ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada