Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವರುಣ ಕ್ಷೇತ್ರದಲ್ಲೇ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

ಪ್ರತಿಧ್ವನಿ

ಪ್ರತಿಧ್ವನಿ

March 31, 2023
Share on FacebookShare on Twitter

ಬೆಂಗಳೂರು :ಮಾ.೩೧: ವರುಣ ಕ್ಷೇತ್ರದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಬಿಜೆಪಿಯಲ್ಲಿ ಮಾಸ್ಟರ್ ಪ್ಲ್ಯಾನ್ ನಡೆಸಿದೆ. ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಎಂಬ ಬ್ರಹಾಸ್ತ್ರ ಪ್ರಯೋಗ ಮಾಡಲು BJP ಮುಂದಾಗಿದೆ ಅನ್ನೋ ಮಾತುಗಳ ಜೋರಾಗಿಯೇ ಕೇಳಿಬರ್ತಿದೆ. ನಾನು ಚುನಾವಣಾ ಪ್ರಚಾರಕ್ಕೆ ಬರಲ್ಲ, ಕೇವಲ ಒಂದು ದಿನ ನಾಮಪತ್ರ ಸಲ್ಲಿಸಲು ಬರುತ್ತೇನೆ ಎಂದಿರುವ ಮಾತೇ ಸಿದ್ದರಾಮಯ್ಯಗೆ ಮುಳುವಾಗುವ ಸಾಧ್ಯತೆಯಿದೆ. ನಾನು ರಾಜ್ಯ ಸುತ್ತಿ ಕಾಂಗ್ರೆಸ್ನ ಅಧಿಕಾರಕ್ಕೆ ತರಬೇಕಿದೆ ಎಂಬ ಸಿದ್ದರಾಮಯ್ಯ ಮಾತಿನಿಂದ BJP ನಾಯಕರು ಅಲರ್ಟ್ ಆಗಿದ್ದಾರೆ. ಸಿದ್ದರಾಮಯ್ಯರನ್ನ ವರುಣ ಕ್ಷೇತ್ರಕ್ಕೆ ಕಟ್ಟಿ ಹಾಕಿದರೆ, ಇಡೀ ರಾಜ್ಯ ಗೆಲ್ಲಬಹುದು ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. ಇನ್ನ ಸಿದ್ದರಾಮಯ್ಯ ರೀತಿ 2 ಕಡೆ ಸ್ಪರ್ಧಿಸಲು ಬಿ.ವೈ.ವಿಜಯೇಂದ್ರ ಕೂಡ ಚಿಂತನೆ ನಡೆಸಿದ್ದು, ಶಿಕಾರಿಪುರ-ವರುಣ ಕ್ಷೇತ್ರಗಳ ಕಣ್ಣಿಟ್ಟಿದ್ದಾರೆ ಅನ್ನೋ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ .ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋತರೆ, ಮುಂದೆ ಮೈಸೂರು ಭಾಗದ ನಾಯಕತ್ವವನ್ನ ಹೊತ್ತು ಪಕ್ಷ ಸಂಘಟನೆಗೆ ಚಿಂತನೆ ನಡೆಸಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಗೆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗೆಲುವು ಸಾಧಿಸಿದ ಕೀರ್ತಿ ಸಿಗಲಿದೆ. ಈ ಹಿನ್ನೆಲೆ ವಿಜಯೇಂದ್ರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಬಿಎಸ್ ವೈ ಸಭೆ ??
ವರುಣದಿಂದ ವಿಜಯೇಂದ್ರ ಸ್ಪರ್ಧೆಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮೈಸೂರಿಗೆ ಶುಕ್ರವಾರ ಯಡಿಯೂರಪ್ಪ ಹಾಗೂ ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆಪ್ತರ ಹುಟ್ಟುಹಬ್ಬ ನಿಮಿತ್ತ ಆಗಮಿಸ್ತಿರುವ BSY, ವಿಜಯೇಂದ್ರ ಇದೇ ವೇಳೆ ಕ್ಷೇತ್ರದ ರಾಜಕೀಯ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲುವ ಸಾಧ್ಯತೆ ಇದೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಕ್ಷೇತದ ಪ್ರಮುಖರ ಭೇಟಿಗೆ ವೇದಿಕೆ ರೆಡಿಯಾಗಿದೆ. ವರುಣ ಕ್ಷೇತ್ರದ ಸ್ಪರ್ಧೆ ವಿಚಾರದ ಮಾಹಿತಿ ಪಡೆಯುವ ಸಾಧ್ಯತೆ ಇದೆ. ವರುಣದಲ್ಲಿ ಬಿಜೆಪಿ ಕಾರ್ಯಕರ್ತರು ಅಲರ್ಟ್ ಆಗಿದ್ದಾರೆ.

ರಾಜಹುಲಿ ನಿರ್ಧಾರ ಫೈನಲ್..
ಸದ್ಯ ವಿಜಯೇಂದ್ರ ಸ್ಪರ್ಧೆ ಮಾಡ್ಬೇಕೋ ಬೇಡವೋ ಅನ್ನೋ ವಿಚಾರ ಯಡಿಯೂರಪ್ಪ ಅಂಗಳದಲ್ಲಿ ಇದೆ. ಹೈ ಕಮಾಂಡ್ ಜತೆ ಸುದೀರ್ಘ ಚರ್ಚೆ ಬಳಿಕ ಅಂತಿಮ ನಿರ್ಧಾರ ಹೊರಬೀಳಲಿದೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಗೆ ಯುವಕರ ಫ್ಯಾನ್ ಫಾಲೋಯಿಂಗ್ ಇದೆ. ಸಿದ್ದು ಗೆ ಪ್ರಬಲ ಸ್ಪರ್ಧೆವೊಡ್ಡುವ ಸಾಧ್ಯತೆ ಇದೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಜೆಡಿಎಸ್‌ ವಿರುದ್ಧ ಪರೋಕ್ಷವಾಗಿ ಮುನಿಸು ಹೊರ ಹಾಕಿದ ಸಿಎಂ ಇಬ್ರಾಹಿಂ..!
Top Story

ಜೆಡಿಎಸ್‌ ವಿರುದ್ಧ ಪರೋಕ್ಷವಾಗಿ ಮುನಿಸು ಹೊರ ಹಾಕಿದ ಸಿಎಂ ಇಬ್ರಾಹಿಂ..!

by Prathidhvani
September 30, 2023
ಜೆ.ಎಚ್. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ : ಬಸವರಾಜ ಬೊಮ್ಮಾಯಿ
Top Story

ಜೆ.ಎಚ್. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ : ಬಸವರಾಜ ಬೊಮ್ಮಾಯಿ

by Prathidhvani
October 1, 2023
ಮೈಸೂರಿನಲ್ಲಿ ಧ್ವನಿಸಿದ ಮಂಗಳ ಹಕ್ಕಿಯ ಇಂಚರ
ಅಂಕಣ

ಮೈಸೂರಿನಲ್ಲಿ ಧ್ವನಿಸಿದ ಮಂಗಳ ಹಕ್ಕಿಯ ಇಂಚರ

by ನಾ ದಿವಾಕರ
October 3, 2023
ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ
Top Story

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

by ಪ್ರತಿಧ್ವನಿ
October 3, 2023
ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ
Top Story

ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

by ಪ್ರತಿಧ್ವನಿ
October 1, 2023
Next Post
ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಸುಮಲತಾ ಅಂಬರೀಶ್ ಬಗ್ಗೆ ಚೇತನ್ ಅಹಿಂಸಾ ಹೇಳಿಕೆ: ಕ್ರಮಕ್ಕೆ ಮುಂದಾದ ಚಲನಚಿತ್ರ ವಾಣಿಜ್ಯ ಮಂಡಳಿ

ಸುಮಲತಾ ಅಂಬರೀಶ್ ಬಗ್ಗೆ ಚೇತನ್ ಅಹಿಂಸಾ ಹೇಳಿಕೆ: ಕ್ರಮಕ್ಕೆ ಮುಂದಾದ ಚಲನಚಿತ್ರ ವಾಣಿಜ್ಯ ಮಂಡಳಿ

ಕುತೂಹಲ ಮೂಡಿಸಿದೆ “ಗ್ರೇ ಗೇಮ್ಸ್” ಚಿತ್ರದ ಟೀಸರ್ 

ಕುತೂಹಲ ಮೂಡಿಸಿದೆ "ಗ್ರೇ ಗೇಮ್ಸ್" ಚಿತ್ರದ ಟೀಸರ್ 

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist