• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BJP ಶಾಸಕ ಬಿ.ಪಿ ಹರೀಶ್‌ ಮಾತಿಗೆ ರೇಣುಕಾ ರಾಂಗ್..

ಕೃಷ್ಣ ಮಣಿ by ಕೃಷ್ಣ ಮಣಿ
January 23, 2025
in Top Story, ಕರ್ನಾಟಕ, ರಾಜಕೀಯ
0
BJP ಶಾಸಕ ಬಿ.ಪಿ ಹರೀಶ್‌ ಮಾತಿಗೆ ರೇಣುಕಾ ರಾಂಗ್..
Share on WhatsAppShare on FacebookShare on Telegram

ADVERTISEMENT

ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ‌ ಬಿ.ಪಿ ಹರೀಶ್ ಮಾಧ್ಯಮಗಳ ಜೊತೆಗೆ ಮಾತನಾಡಿ ಮಾಜಿ ಶಾಸಕ ರೇಣುಕಾಸ್ವಾಮಿ ಬಗ್ಗೆ ಟೀಕಾಪ್ರಹಾರ ಮಾಡಿದ್ರು. ಇದೀಗ ಹರೀಶ್‌ ವಿರುದ್ಧ ಹರಿಹಾಯ್ದಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಅವರು ಹಾಲಿ ಶಾಸಕರು..‌ ದೊಡ್ಡವರು.. ಬಹಳ ಆದರ್ಶ ವ್ಯಕ್ತಿ.. ಮರ್ಯಾದಾ ಪುರುಷ.. ಹಾಗಾಗಿ ಮಾತಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನ್ನ ಹೆಸರು ಹೇಳೋಕೂ ಅಸಹ್ಯ ಅಂತೀರಲ್ಲ, ಹಿಂದೆ ಹೀನಾಯವಾಗಿ ಸೋತಾಗ ಪ್ರತಿ ದಿನ ನಮ್ಮ ಮನೆಯಲ್ಲಿ ಬಂದು ಇರ್ತಿದ್ರಿ.. ಇದು ದಾವಣಗೆರೆ ಜನರಿಗೇ ಗೊತ್ತಿದೆ ಎಂದು ಅಣಕಿಸಿದ್ದಾರೆ. ಮಿಸ್ಟರ್.. ನಿನಗಿಂತ ಬಹಳ‌ ಚೆನ್ನಾಗಿ ಭಾಷೆ‌ ಬಳಸೋಕೆ ಬರುತ್ತದೆ ಎಂದಿರುವ ರೇಣುಕಾಚಾರ್ಯ, ಐದು ವರ್ಷಗಳ‌ ಕಾಲ ಎಲ್ಲಾ ಕೆಲಸಗಳನ್ನು ನಾನೇ ಮಾಡಿಸಿಕೊಟ್ಟೆ. ಈಗ ಸತ್ಯ ಹರಿಶ್ಚಂದ್ರನಂತೆ ಮಾತಾಡ್ತೀಯಾ..? ಸತ್ಯ ಹರಿಶ್ಚಂದ್ರ ನಿಮ್ಮ ಮನೆಯಲ್ಲೇ ಹುಟ್ಟಿದ್ದನಾ..? ಇನ್ಮೇಲೆ ಹೀಗೆ ಮಾತಾಡಿದ್ರೆ ಉತ್ತರ ಕೊಡ್ತೇನೆ ಎಂದು ಎಚ್ಚರಿಸಿದ್ದಾರೆ.

ನಿನ್ನ ಪರವಾಗಿ ಭರ್ಜರಿ ಭಾಷಣ ಮಾಡಿ ಹರೀಶ್ ಗೆಲ್ಲಿಸಿ ಅಂದಿದ್ದೆ. ಅದರ ವಿಡಿಯೋ ಕೂಡ‌ ಇದೆ.. ಅವತ್ತು ನಿನ್ನ ಹುಟ್ಟು ಹಬ್ಬಕ್ಕೆ ಯಾಕೆ ಆಹ್ವಾನಿಸಿದ್ದೆ..? ಗಣೇಶೋತ್ಸವಕ್ಕೆ ಕರೆದಿದ್ದೆ.. ಎಸ್‌ಪಿ, ಡಿಸಿಪಿ,‌ ಸಿಇಒ‌ ಅವರಿಗೆ ಹೇಳಬೇಕಿದ್ದಾಗ ನಾನು‌ ಹೇಳಿದ್ದೇನೆ. ನಿನಗೆ ವರ್ಗಾವಣೆಗಳನ್ನ ಮಾಡಿಸಿ ಕೊಟ್ಡಿದ್ದೇನೆ. ಲೂಸ್ ಟಾಕಿಂಗ್ಸ್ ಮಾತಾಡ್ತಿಯಾ ? ನೀನು ಹಿಂದೆ ಕಾಂಗ್ರೆಸ್‌ನವರಿಗೆ ಸೇಲ್ ಆಗಿದ್ದೆ. ಆಗ ಸಿದ್ದೇಶ್ವರ ಅವರನ್ನ ನಾವು ಗೆಲ್ಲಿಸಿದ್ದು. ಜೋಗಿ ಮಟ್ಟದ ಸರ್ಕ್ಯೂಟ್ ಹೌಸ್‌‌ನಲ್ಲಿ ಎಲ್ರೂ ಸೇರಿದ್ವಿ..‌ ಸುಳ್ಳಾ..? ಎಂದು ನೆನಪಿಸಿದ್ದಾರೆ.

2014ರಲ್ಲಿ ‌ಚುನಾವಣೆಯಲ್ಲಿ ಎಂಪಿಗೆ ನಿಲ್ಲಬೇಡಿ ಸೋಲ್ತೀರಿ ಅಂದಿದ್ದರು.. ಧರ್ಮಸ್ಥಳಕ್ಕೆ ಬಂದು ಪ್ರಮಾಣ‌ ಮಾಡಲಿ.. ಆಗ ನಾನು ಸಿದ್ದೇಶ್ವರ ಅವರ ಗೆಲುವಿಗೆ ಶ್ರಮಿಸಿದವನು. ಸಿದ್ದೇಶ್ವರ ಅವರು ಕೊಟ್ಟ ಕಾರ್‌ ಬಳಸಿಕೊಂಡು, ನಾಳೆ ನಾಮಪತ್ರ ಸಲ್ಲಿಕೆ ಅನ್ನೋವಾಗ ಬಿಟ್ಟು ಕಾಂಗ್ರೆಸ್ ಪರ‌ ಹೋದೆ ನೀನು. ಇದಕ್ಕೆ ಉತ್ತರ‌ ಕೊಡು.. 2024ರ‌ ಚುನಾವಣೆಯಲ್ಲಿ ನಿನಗೆ ಅಧಿಕಾರ ‌ಬಂತು.ನಿಮ್ಮ ಕ್ಷೇತ್ರ ಹರಿಹರದಲ್ಲಿ 5000 ಮತಗಳು ಲೀಡ್ ಆದ್ವು ಕಾಂಗ್ರೆಸ್‌ಗೆ ಯಾಕೆ ? ಮೊನ್ನೆಯೂ‌ ಹಣಕ್ಕಾಗಿ ತಮ್ಮನ್ನ ತಾವು ಮಾರಿಕೊಂಡಿದ್ದಾರೆ ಎಂದು ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ನನ್ನ ಬಗ್ಗೆ ಮಾತಾಡಿದ್ರೆ‌ ಹುಷಾರ್ ಎಂದಿರುವ ರೇಣುಕಾಚಾರ್ಯ, 2014 ರ ಲೋಕಸಭಾ ಚುನಾವಣೆ ಸಿದ್ದೇಶ್ವರ ಗೆಲ್ಲಬಾರದು ಎಂದಿದ್ದು ಹರೀಶ್. ನೀನು ಹೇಳಿಲ್ಲ ಅಂದರೆ ಧರ್ಮಸ್ಥಳ ಬಾ ಪ್ರಮಾಣ ಮಾಡು. ನೀನು ಬರಬೇಕು ಧರ್ಮಸ್ಥಳಕ್ಕೆ ನಾನು ಸುಮ್ನೆ ಬಿಡಲ್ಲ ಎಂದು ಗುಡುಗಿದ್ದಾರೆ.

Tags: 1.yeddyurappaapril 2017april 2017 current affairsbankersaddabankingchslcurrent affairs 2016current affairs 2017election.explainexplanationfromgeneral awarenessgeneral knowledgenamami gange projectNarendra Modinarendra modi fallsonpm kisan new updatepm modi in kanpurpradhanmantri kisan newspradhanmantri kisan samman nidhi yojanaShekhar Guptatheprinttheprint indiaYeddyurappa
Previous Post

BJP ಕೋರ್‌ ಕಮಿಟಿಯಲ್ಲಿ ಮಾತಿನ ಯುದ್ಧ.. ನಾಯಕರೇ ಸುಸ್ತು..

Next Post

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್..? ಸಿಬಿಐ ಕಥೆ ಏನು ?! 

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post
ಸಿದ್ದರಾಮಯ್ಯ ಸಿಎಂ ಖುರ್ಚಿ ತ್ಯಾಗ್ಯ ಮಾಡ್ತಾರ..? ಸಿದ್ದು ಬಾಯಲ್ಲಿ ತ್ಯಾಗದ ಮಾತು ಬಂದಿದ್ದೇಕೆ..?! 

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್..? ಸಿಬಿಐ ಕಥೆ ಏನು ?! 

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada