• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆ ಸ್ಕೆಚ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕುಳ್ಳ ದೇವರಾಜ್

ನಚಿಕೇತು by ನಚಿಕೇತು
December 5, 2021
in Uncategorized
0
ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆ ಸ್ಕೆಚ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕುಳ್ಳ ದೇವರಾಜ್
Share on WhatsAppShare on FacebookShare on Telegram

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಲು ಗೋಪಾಲಕೃಷ್ಣನಿಗೆ ಸಾಥ್ ನೀಡಿದ್ದ ಆರೋಪದಲ್ಲಿ ಕುಳ್ಳ ದೇವರಾಜ್ ಬಂಧನವಾಗಿದೆ. ಎರಡು ದಿನಗಳಿಂದ ರಾಜಾನಕುಂಟೆ ಪೊಲೀಸರು ದೇವರಾಜ್ನ ವಿಚಾರಣೆ ನಡೆಸುತ್ತಲೇ ಇದ್ದಾರೆ. ಈ ವೇಳೆ ಕುಳ್ಳ ದೇವರಾಜ್ ಪೊಲೀಸರ ಮುಂದೆ ಸ್ಕೆಚ್ ಹಿಂದಿನ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾನೆ.

ADVERTISEMENT

ರಾಜಕೀಯದಲ್ಲಿ ಯಾರಿಗೂ ಯಾರು ಶತ್ರುವಲ್ಲ, ಮಿತ್ರರಲ್ಲ ಎಂಬ ಮಾತಿದೆ. ಆದ್ರೆ ಆ ಮಾತನ್ನು ಯಲಹಂಕ ಶಾಸಕರ ಹತ್ಯೆ ಯತ್ನದ ಪ್ರಕರಣ ಸುಳ್ಳಾಗಿಸಿದೆ. ಹಳೇ ರಾಜಕೀಯ ದ್ವೇಷದ ಹಿನ್ನಲೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ಸ್ಕೆಚ್ ಹಾಕಿದ್ರು ಎಂಬ ಸುದ್ದಿ ಎಲ್ರಿಗೂ ಗೊತ್ತಿರುವ ವಿಷಯ. ಆದ್ರೆ ಈಗ ಮರ್ಡರ್ ಪಾಲಿಟಿಕ್ಸ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಿದ್ದು ಗೋಪಾಲಕೃಷ್ಣನೇ ಆದ್ರೂ, ಅದಕ್ಕೆ ಬರೋಬ್ಬರಿ ಸಾಥ್ ಕೊಟ್ಟಿದ್ದು ಮಾತ್ರ ಇದೇ ಕುಳ್ಳ ದೇವರಾಜ್. ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪದಡಿ ಪೊಲೀಸರು ಕುಳ್ಳನನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ರು. ವಿಚಾರಣೆ ವೇಳೆ ದೇವರಾಜ್ ಸತ್ಯ ಬಾಯ್ಬಿಟ್ಟಿದ್ದು, ಈಗ ರಿಲೀಸ್ ಆಗಿರೋ ಅಷ್ಟೂ ವಿಡಿಯೋ ಮಾಡಿದ್ದು ತಾನೇ ಅಂತ ಒಪ್ಪಿಕೊಂಡಿದ್ದಾನೆ. ಇನ್ನೂ ದೇವರಾಜ್ ಸ್ಫೋಟಕ ಸತ್ಯ ಬಾಯ್ಬಿಟ್ಟ ಬೆನ್ನಲ್ಲೇ ಡಿವೈಎಸ್ಪಿ ನಾಗರಾಜ್ ನೇತೃತ್ವದ ತಂಡ ಗೋಪಾಲಕೃಷ್ಣನ ಸೆರೆಗೆ ಬಲೆ ಬೀಸಿದೆ.

ಎಸ್.ಆರ್ ವಿಶ್ವನಾಥ್ ಹತ್ಯೆ ಸಂಚಿನ ಪ್ರಕರಣದಲ್ಲಿ ರಿಲೀಸ್ ಆಗಿರುವ ಎಲ್ಲಾ ವೀಡಿಯೋಗಳನ್ನು, ತಾನೇ ಮಾಡಿರೋದಾಗಿ ಕುಳ್ಳ ದೇವರಾಜ್ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ. ಹತ್ಯೆ ಪ್ಲ್ಯಾನ್ಗೆ ಸಂಬಂಧಪಟ್ಟಂತೆ ತಿಂಗಳುಗಳ ಕಾಲ ಸಂಭಾಷಣೆ ನಡೆದಿತ್ತು ಎಂಬ ಸ್ಫೋಟಕ ಸತ್ಯ ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಹೊರಬಿದ್ದಿದೆ. ಹಾಗಾದ್ರೆ ವಿಶ್ವನಾಥ್ ಮನೆಗೆ ಪೆನ್ ಡ್ರೈವ್, ಕ್ಷಮಾಪಣ ಪತ್ರ ತಲುಪಿಸಿದ್ದು ಯಾರು? ದೇವರಾಜ್ ಮತ್ತು ಗೋಪಾಲಕೃಷ್ಣ ಸಂಭಾಷಣೆ ಶಾಸಕರು ಎಡಿಟ್ ಮಾಡಿದ್ಯಾಕೆ? ಎಂಬ ಅನುಮಾನದ ವಿಷಯಗಳ ಬಗ್ಗೆಯೂ ತನಿಖೆಯಲ್ಲಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಇತ್ತ ಎಸ್.ಆರ್.ವಿಶ್ವನಾಥ್ ರಾಜಾನುಕುಂಟೆ ಠಾಣೆಗೆ ದೂರು ನೀಡ್ತಿದ್ದಂತೆ, ಈ ಹತ್ಯೆ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿರುವ ಗೋಪಾಲಕೃಷ್ಣ ಬಂಧನ ಭೀತಿ ಹಿನ್ನೆಲೆ ಯಲಹಂಕ ನ್ಯೂಟೌನ್ನ ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾನೆ. ಈ ಬೆಳವಣಿಗೆ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಗೋಪಾಲಕೃಷ್ಣನಿಗೆ ರಾಜಾನಕುಂಟೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಶಾಸಕರ ಹತ್ಯೆ ಸ್ಕೆಚ್ ಹಾಕಿದ ಆರೋಪದಡಿ ಕುಳ್ಳ ದೇವರಾಜ್ ಅರೆಸ್ಟ್ ಆಗಿದ್ದ. ಈಗ ಆರೋಪಿ ಕುಳ್ಳ ದೇವರಾಜ್ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಈ ಕೇಸ್ನ ಅಂತಿಮ ವರದಿ ಸಲ್ಲಿಸೋವರೆಗೆ ಆರೋಪಿ ತನಿಖೆಗೆ ಸಹಕರಿಸಬೇಕು. ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಸ್ಟೇಷನ್ನಲ್ಲಿರಬೇಕು. ಜೊತೆಗೆ ಸಾಕ್ಷಿ ನಾಶಪಡಿಸದಂತೆ ಇಬ್ಬರ ಬಾಂಡ್ ಶ್ಯೂರಿಟಿ ಪಡೆದು ಸಿಟಿ ಸಿವಿಲ್ ಕೋರ್ಟ್ನಿರೀಕ್ಷಣಾ ಜಾಮೀನು ನೀಡಿದೆ.

ಶಾಸಕರ ಹತ್ಯೆ ಸಂಚಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದ್ದು, ಆರೋಪಿಗಳ ಹೇಳಿಕೆ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆಗಳು ಹಲವು ಅನುಮಾನ ಹುಟ್ಟಿಸಿವೆ. ಇದರ ನಡುವೆ ಕುಳ್ಳ ದೇವರಾಜ್ ಪೊಲೀಸರ ಮುಂದೆ ಸಂಚಿನ ಸತ್ಯ ಬಾಯ್ಬಿಟ್ಟಿದ್ದು, ಮುಂದೆ ಈ ಕೇಸ್ ನ್ಯಾಯಾಯುತ ಅಂತ್ಯ ಕಾಣುತ್ತೋ? ಇಲ್ಲ ಎಲ್ಲಾ ಪ್ರಕರಣಗಳಂತೆ ಹಳ್ಳ ಹಿಡಿಯುತ್ತೋ? ಕಾದು ನೋಡಬೇಕು.

Tags: BJPCongress PartyCovid 19ಕೋವಿಡ್-19ಬಿಜೆಪಿ
Previous Post

ಗೃಹ ಸಚಿವರಿಗೇ ಇಲ್ಲದ ನಂಬಿಕೆ ಮುಗ್ಧ ರೈತನಿಗಿದೆ: ಹಾಲು ಕೊಡದ ಹಸು ವಿರುದ್ಧ ಪೊಲೀಸರಿಗೆ ದೂರು ನೀಡಿದ ರೈತ!

Next Post

ಭಾರೀ ಮಳೆಯಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡದ ಸರ್ಕಾರ; ಸ್ಥಳೀಯರ ಆಕ್ರೋಶ

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಭಾರೀ ಮಳೆಯಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡದ ಸರ್ಕಾರ; ಸ್ಥಳೀಯರ ಆಕ್ರೋಶ

ಭಾರೀ ಮಳೆಯಿಂದ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡದ ಸರ್ಕಾರ; ಸ್ಥಳೀಯರ ಆಕ್ರೋಶ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada