• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

Any Mind by Any Mind
May 29, 2021
in ರಾಜಕೀಯ
0
ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಬಿಜೆಪಿಯೊಳಗೆ ಆಂತರಿಕ ಬೇಗುದಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಬಿಜೆಪಿ ನಾಯಕರೇ ತಮ್ಮೊಳಗಿನ ಕಚ್ಚಾಟವನ್ನು ಬಹಿರಂಗವಾಗಿ ತೋಡಿಕೊಳ್ಳುತ್ತಿದ್ದಾರೆ. ಬಿಜೆಪಿಯೊಳಗಿನ ಈ ಬೆಂಕಿಗೆ ಕಾಂಗ್ರೆಸ್ ತುಪ್ಪ ಸುರಿಯುವ ಪ್ರಯತ್ನವನ್ನು ಮಾಡುತ್ತಿದೆ.

ADVERTISEMENT

ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸಿ ಹೊಸ ನಾಯಕರನ್ನು ಸಿಎಂ ಮಾಡಬೇಕು ಎಂಬ ರಾಜಕೀಯ ಕೆಸರೆರಚಾಟವನ್ನು ತೀಕ್ಷ್ಣವಾಗಿ ಟೀಕಿಸಿರುವ ಕಾಂಗ್ರೆಸ್, ಕರೋನಾ ಇಲ್ಲದೇ ಇದ್ದರೆ ಇಷ್ಟೊತ್ತಿಗೆ ಬಿಜೆಪಿ ನಾಯಕರು ರೆಸಾರ್ಟ್ ಸೇರಿರುತ್ತಿದ್ದರು, ಎಂದು ಲೇವಡಿ ಮಾಡಿದೆ.

“ಇಷ್ಟು ದಿನ ಕರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ,” ಎಂದು ಕಾಂಗ್ರೆಸ್’ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ತಮ್ಮ ಅಧಿಕಾರಾವಧಿಯಲ್ಲಿ ಕೇವಲ ಖುರ್ಚಿಗಾಗಿ ಜಗಳದಲ್ಲಿ ತೊಡಗುವ ಪಕ್ಷದಿಂದ ಜನರ ರಕ್ಷಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

ಕರೋನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು!

ಇಷ್ಟು ದಿನ ಕರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ.

ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ.

— Karnataka Congress (@INCKarnataka) May 29, 2021

ನಳಿನ್ ಕುಮಾರ್ ಕಟೀಲ್ ವಿರುದ್ದ ಟೀಕಾಪ್ರಹಾರ:

ಎರಡು ದಿನಗಳ ಹಿಂದೆ ನಾಯಕತ್ವ ಬದಲಾವಣೆಯ ಕುರಿತು ಸಚಿವ ಸಿ ಪಿ ಯೋಗೇಶ್ವರ್ ಅವರು ನೀಡದ ಹೇಳಿಕೆಗೆ ಬಿಜೆಪಿಯಲ್ಲಿಯೇ ತೀವ್ರ ಅಪಸ್ವರ ಕೇಳಿ ಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಈ ಡ್ಯಾಮೇಜ್ ಕಂಟ್ರೋಲ್ ನಡೆಯನ್ನು ಟೀಕಿಸಿರುವ ಕಾಂಗ್ರೆಸ್, ಸರ್ಕಾರದ ಆದ್ಯತೆ ಡ್ಯಾಮೆಜ್ ಕಂಟ್ರೋಲ್ ಹೊರತಾಗಿ ಕರೋನಾ ಕಂಟ್ರೋಲ್ ಅಲ್ಲ ಎಂದು ಹೇಳಿದೆ.

“ಯತ್ನಾಳ್’ತನ್ನಂತೂ ಏನೂ ಮಾಡಲಾಗಲಿಲ್ಲ, ಯೋಗೀಶ್ವರ್‌ರವರ ವಿರುದ್ಧವಾದರೂ ಕ್ರಮ ಕೈಗೊಂಡು ತಮ್ಮ ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ ಎಂದು,” ಟ್ವೀಟ್ ಮೂಲಕ ಕಾಂಗ್ರೆಸ್ ಟೀಕಿಸಿದೆ.

ಇನ್ನು ಬಿಜೆಪಿ ಕೇವಲ ತನ್ನ ಒಡೆದ ಮನೆಯ ಬಗ್ಗೆ ಚಿಂತೆ ಮಾಡುತ್ತಿದೆಯೇ ಹೊರತಾಗಿ ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಹೊಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

'@BJP4Karnataka ಸರ್ಕಾರದ ಆದ್ಯತೆ ಕರೋನಾ ಕಂಟ್ರೋಲ್ ಅಲ್ಲ ಡ್ಯಾಮೇಜ್ ಕಂಟ್ರೋಲ್!
ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದ ಬಿಜೆಪಿಗೆ ತನ್ನ ಒಡೆದ ಮನೆಯ ಬಗ್ಗೆ ಚಿಂತೆ.

ಯತ್ನಾಳ್‌ರನ್ನಂತೂ ಏನೂ ಮಾಡಲಾಗಲಿಲ್ಲ, ಯೋಗೀಶ್ವರ್‌ರವರ ವಿರುದ್ಧವಾದರೂ ಕ್ರಮ ಕೈಗೊಂಡು ತಮ್ಮ ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ @nalinkateel ಅವರೇ!? pic.twitter.com/ZCmCvagfTR

— Karnataka Congress (@INCKarnataka) May 29, 2021
Previous Post

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Next Post

ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post
ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada