• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಸಂಸದ ಕಾಂಗ್ರೆಸ್‌ ಸೇರ್ಪಡೆ ಖಚಿತ.. ಸಂಸದ ಸ್ಥಾನಕ್ಕೆ ರಾಜೀನಾಮೆ..

Krishna Mani by Krishna Mani
April 16, 2024
in ರಾಜಕೀಯ
0
ಬಿಜೆಪಿ ಸಂಸದ ಕಾಂಗ್ರೆಸ್‌ ಸೇರ್ಪಡೆ ಖಚಿತ.. ಸಂಸದ ಸ್ಥಾನಕ್ಕೆ ರಾಜೀನಾಮೆ..
Share on WhatsAppShare on FacebookShare on Telegram

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಗಣ್ಣ ಕರಡಿ, ಲೋಕಸಭಾ ಸ್ಥಾನ ಹಾಗು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಸಂಸದ ಸಂಗಣ್ಣ ಕರಡಿ ಇತ್ತೀಚಿನ ಬೆಳವಣಿಗೆಯಿಂದ ಲೋಕಸಭಾ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ADVERTISEMENT

ಲೋಕಸಭಾಧ್ಯಕ್ಷರಿಗೆ ಇ-ಮೇಲ್ ಮೂಲಕ ರಾಜಿನಾಮೆ ಸಲ್ಲಿಕೆ ಮಾಡಿರುವ ಕರಡಿ ಸಂಗಣ್ಣ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೂ ರಾಜಿನಾಮೆ ಪತ್ರ ರವಾನೆ ಮಾಡಿದ್ದಾರೆ. ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.

ಈ ಮೂಲಕ ನಾಳೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಆಗಿದೆ. ಇತ್ತೀಚಿಗೆ ಲೋಕಸಭಾ ಟಿಕೆಟ್‌ ಸಿಗದ ಕಾರಣಕ್ಕೆ ಬಂಡಾಯದ ಬಾವುಟ ಹಾರಿಸುವ ಸುಳಿವು ನೀಡಿದ್ದ ಸಂಗಣ್ಣ, ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಕಾಂಗ್ರೆಸ್‌ ಸೇರುವ ಮೂಲಕ ಕೇಸರಿ ಪಡೆಗೆ ತಿರುಗೇಟು ನೀಡುವ ತಯಾರಿಯಲ್ಲಿದ್ದಾರೆ.

Tags: BJPBY Vijayendracongressmpಕೊಪ್ಪಳಲೋಕಸಭಾಸಂಗಣ್ಣ ಕರಡಿ
Previous Post

ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!

Next Post

ಕರ್ನಾಟಕವನ್ನು ಸಿದ್ದರಾಮಯ್ಯ, ಡಿಕೆಶಿ ನೋಡ್ಕೊಳ್ತಾರೆ.. ನಿಮ್ಮದು ನೀವು ನೋಡ್ಕಳಿ..!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ರಣಕಣವಾದ ಹಳೆ ಮೈಸೂರು ಭಾಗದ ಲೋಕಸಭಾ ಕದನ! ನಾಳೆ ಮೈಸೂರಿನಲ್ಲಿ ಅಬ್ಬರಿಸಲಿರುವ ನಮೋ !

ಕರ್ನಾಟಕವನ್ನು ಸಿದ್ದರಾಮಯ್ಯ, ಡಿಕೆಶಿ ನೋಡ್ಕೊಳ್ತಾರೆ.. ನಿಮ್ಮದು ನೀವು ನೋಡ್ಕಳಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada