• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

ಮೇಕೆದಾಟು ಸೇರಿ ಜಲ ಯೋಜನೆಗಳು ವಿಳಂಬವಾಗದಂತೆ ವಾದ ಮಂಡಿಸುವ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in Top Story, Uncategorized, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..
Share on WhatsAppShare on FacebookShare on Telegram

ADVERTISEMENT

ನವದೆಹಲಿ: ದೆಹಲಿಯಲ್ಲಿ ರಾಜ್ಯದ ಜಲ ಯೋಜನೆಗಳ ಸಂಬಂಧ ಕಾನೂನು ತಂಡ ಹಾಗೂ ಅಧಿಕಾರಿಗಳ ಜೊತೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ ಯೋಜನೆಗಳ ಸಂಬಂಧ ಕೇಂದ್ರ ಸರ್ಕಾರದ ಮೇಲೆ ರಾಜಕೀಯವಾಗಿ ಒತ್ತಡ ಹಾಕುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿಲ್ಲ ಎನ್ನುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ʼಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಸಭೆ ಕರೆದರೂ ಅದನ್ನು ಮುಂದಕ್ಕೆ ಹಾಕುತ್ತಾರೆ. ನಮ್ಮ ರಾಜ್ಯದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಾಗಿ ಧೈರ್ಯವಾಗಿ ಹೋರಾಟ ಮಾಡದಿದ್ದರೆ, ಅವರು ನಮಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಸಂಸದರು ಒಂದೂ ದಿನ ಬಾಯಿ ಬಿಟ್ಟು ಮಾತನಾಡುತ್ತಿಲ್ಲ. ಈ ವಿಚಾರಣೆ ಮುಗಿಯಲಿ, ಚಳಿಗಾಲದ ಅಧಿವೇಶನದ ವೇಳೆ ಮತ್ತೆ ಬಂದು ಸಭೆ ನಡೆಸುತ್ತೇನೆʼ ಎಂದರು.

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼಸರ್ಕಾರ ಹಾಗೂ ಸ್ಥಳೀಯ ಸಚಿವರು ಸೇರಿ ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಅಲ್ಲಿನ ಬೆಲೆ, ದರಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ರಾಜ್ಯಕ್ಕೆ ಮರಳಿದ ನಂತರ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆʼ ಎಂದು ತಿಳಿಸಿದರು.

Congress High Command : ದಿಲ್ಲಿಗೆ ಬರುವ ಅವಶ್ಯಕತೆ ಇಲ್ಲ | ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಶಾಕ್ ..!

 

Tags: BY VijayendraDCM DK ShivakumarDelhiDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in jp parkdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalKarnatakakpcc dk shivakumarkrishnamekedaatuR Ashok
Previous Post

ಖ್ಯಾತ ಯೂಟ್ಯೂಬರ್‌ ಅನುನಯ್ ಸೂದ್ ನಿಧನ

Next Post

ರೈತರ ಹೋರಾಟಕ್ಕೆ ಥಂಡಾ ಹೊಡೆದ ಸರ್ಕಾರ: ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಮಹತ್ವದ ಸಭೆ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

by ಪ್ರತಿಧ್ವನಿ
December 11, 2025
0

ಬೆಳಗಾವಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. RCB ದುರಂತದ ನಂತರ ಚಿನ್ನಸ್ವಾಮಿ...

Read moreDetails
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

December 10, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

December 10, 2025
Next Post
ರೈತರ ಹೋರಾಟಕ್ಕೆ ಥಂಡಾ ಹೊಡೆದ ಸರ್ಕಾರ: ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಮಹತ್ವದ ಸಭೆ

ರೈತರ ಹೋರಾಟಕ್ಕೆ ಥಂಡಾ ಹೊಡೆದ ಸರ್ಕಾರ: ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಮಹತ್ವದ ಸಭೆ

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada