• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗೆಲುವಿನ ಖಾತೆಗೆ ಓಪನ್ ಮಾಡಿದ ಬಿಜೆಪಿ; ಇದು ಸರ್ವಾಧಿಕಾರಿ ಮುಖವಾಡ ಎಂದ ಕಾಂಗ್ರೆಸ್!

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ದೇಶ, ರಾಜಕೀಯ
0
ಗೆಲುವಿನ ಖಾತೆಗೆ ಓಪನ್ ಮಾಡಿದ ಬಿಜೆಪಿ; ಇದು ಸರ್ವಾಧಿಕಾರಿ ಮುಖವಾಡ ಎಂದ ಕಾಂಗ್ರೆಸ್!
Share on WhatsAppShare on FacebookShare on Telegram

ಗಾಂಧಿನಗರ: ಸೂರತ್ ನಲ್ಲಿ ಬಿಜೆಪಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಎನ್ ಡಿಎಗೆ ಮೊದಲ ಜಯ ತಂದುಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ADVERTISEMENT

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರವಾಗಿ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್, ದಲಾಲ್ 1984ರಿಂದ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ನಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಯತ್ನಿಸುತ್ತಿದ್ದಾರೆ. ಬಿಜೆಪಿ ಕುರಿತು ಜನರಿಗೆ ಕೋಪವೂ ಇದೆ. ಭಯವೂ ಇದೆ. ಹಾಗಾಗಿ ಈಗಿನಿಂದಲೇ ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಈ ಕುರಿತು ಅಕ್ಷೇಪ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದು ಸರ್ವಾಧಿಕಾರಿಯ ನಿಜವಾದ ಮುಖ. ಇದನ್ನು ಬಿಜೆಪಿ ಮತ್ತೊಮ್ಮೆ ದೇಶದ ಮುಂದೆ ತೋರಿಸಿದ್ದಾರೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವ ಮತ್ತೊಂದು ಹೆಜ್ಜೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್‌ ಕುಂಭಾಣಿ ನಾಮಪತ್ರ ತಿರಸ್ಕೃತವಾಗಿತ್ತು. ಅಲ್ಲದೇ, ನಾಮಪತ್ರ ಸಲ್ಲಿಸಿದ್ದ ಇನ್ನುಳಿದ 8 ಜನ ಪಕ್ಷೇತರ ಅಭ್ಯರ್ಥಿಗಳು ಕೂಡ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾದರು. ಈ ಗೆಲುವಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಸಲ್ಲಿಸಿದ್ದ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಆಗ ಅಧಿಕಾರಿಗಳು ಸಹಿ ಪರಿಶೀಲಿಸಿದ್ದರು. ಆಗ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದಲು. ಹೀಗಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಸದ್ಯ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದೆ.

Tags: BJPCongress PartysiddaramaiahSuratನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ

Next Post

ಪ್ರಚಾರ ಸಮಿತಿ ಕೋ ಆರ್ಡಿನೇಟರ್‌ ಆಗಿ ರಾಣಾ ಜಾರ್ಜ್‌ ನೇಮಕ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Next Post
ಪ್ರಚಾರ ಸಮಿತಿ ಕೋ ಆರ್ಡಿನೇಟರ್‌ ಆಗಿ ರಾಣಾ ಜಾರ್ಜ್‌ ನೇಮಕ

ಪ್ರಚಾರ ಸಮಿತಿ ಕೋ ಆರ್ಡಿನೇಟರ್‌ ಆಗಿ ರಾಣಾ ಜಾರ್ಜ್‌ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada