• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇವೇಗೌಡ, ಸುಮಲತಾ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗದ ವಿಚಾರ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
June 8, 2026
in ಕರ್ನಾಟಕ
0
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಎನ್‌ಡಿಎ ವತಿಯಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡದಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿ ಎನ್‌ಡಿಎ ಬಲವರ್ಧನೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ.

ADVERTISEMENT
DCM G Parameshwara : ಮಹತ್ವದ ಹುದ್ದೆ ಕೈ ತಪ್ಪಿದ ಬಗ್ಗೆ ಸೀಕ್ರೇಟ್‌ ರಿವೀಲ್‌ ಮಾಡಿದ ಪರಮೇಶ್ವರ್‌.! #pratidhvani

ಆದರೆ ಅವರಿಗೆ ರಾಜ್ಯಸಭೆ ಟಿಕೆಟ್ ನೀಡುವ ಕುರಿತು ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ” ಎಂದು ಹೇಳಿದರು.ಮಾಜಿ ಸಂಸದೆ ಸುಮಲತಾ ಅವರ ಹೆಸರನ್ನೂ ಪಕ್ಷದ ಮಟ್ಟದಲ್ಲಿ ಪ್ರಸ್ತಾಪಿಸಲಾಗಿತ್ತು ಎಂದು ತಿಳಿಸಿದ ವಿಜಯೇಂದ್ರ, “ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಯಾರಿಗೆ ಅವಕಾಶ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಈ ಬಾರಿ ಬಿಜೆಪಿ ಪ್ರಾಮಾಣಿಕವಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಿದೆ” ಎಂದರು.

Priyank Kharge on HD Devegowda : ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಚಿವ ಪ್ರಯಾಂಖ್‌ ಖರ್ಗೆ ಏನಂದ್ರು..!

ಸುಮಲತಾ ಅವರ ಬಗ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕತ್ವದಲ್ಲಿ ಅಪಾರ ಗೌರವವಿದೆ ಎಂದು ಹೇಳಿದ ಅವರು, “ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಅವರಿಗೆ ಬೆಂಬಲ ನೀಡಿತ್ತು. ಆ ಬೆಂಬಲದಿಂದಲೇ ಅವರು ಉತ್ತಮ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಸುಮಲತಾ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದರು” ಎಂದು ನೆನಪಿಸಿದರು.”ರಾಜಕೀಯವಾಗಿ ಇದು ಅಂತಿಮ ಹಂತವಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಸುಮಲತಾ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ವಿಜಯೇಂದ್ರ ಹೇಳಿದರು.

Tags: #bjp#byvijayendra#jds#KarnatakaPolitics#politicalnewsbjpkarnatakadevegowdaNDApratidavaniRajyasabhasumalatha
Previous Post

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

Next Post

ಕೊಟ್ಟಿಯೂರು ಶಿವಕ್ಷೇತ್ರದ ಮಹಿಮೆ ಏನು: ಇಲ್ಲಿದೆ‌ ಕೊಟ್ಟಿಯೂರು ರಹಸ್ಯ

Related Posts

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ
Top Story

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
June 8, 2026
0

ಹಾವೇರಿ : ಮುಖ್ಯಮಂತ್ರಿಡಿ. ಕೆ.ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ. ಅದರ ಪರಿಣಾಮ ಈ ಎಲ್ಲ ಬೆಳವಣಿಗೆಗಳು ಆಗುತ್ತಿವೆ. ಬರುವಂತಹ ದಿನಗಳಲ್ಲಿ ಅವರು ತೆಗೆದುಕೊಳ್ಳುವಂತಹ ನಿರ್ಣಯಗಳ ಮೇಲೆ...

Read moreDetails
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
ದೇವೇಗೌಡರಿಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಜೆಡಿಎಸ್‌ ಸ್ವಾಭಿಮಾನಕ್ಕೆ ಕಾಂಗ್ರೆಸ್‌ ಸವಾಲು

ದೇವೇಗೌಡರಿಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಜೆಡಿಎಸ್‌ ಸ್ವಾಭಿಮಾನಕ್ಕೆ ಕಾಂಗ್ರೆಸ್‌ ಸವಾಲು

June 8, 2026
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

June 8, 2026
Next Post
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

ಕೊಟ್ಟಿಯೂರು ಶಿವಕ್ಷೇತ್ರದ ಮಹಿಮೆ ಏನು: ಇಲ್ಲಿದೆ‌ ಕೊಟ್ಟಿಯೂರು ರಹಸ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada