• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಕ್ಫ್‌ ಹೋರಾಟದಲ್ಲಿ ಮುಗ್ಗರಿಸಿದ ಬಿಜೆಪಿ.. ಸತ್ಯ ಹೇಳಿ ಕಿಚಾಯಿಸಿದ ಕಾಂಗ್ರೆಸ್‌

ಕೃಷ್ಣ ಮಣಿ by ಕೃಷ್ಣ ಮಣಿ
November 26, 2024
in Top Story, ಕರ್ನಾಟಕ, ರಾಜಕೀಯ
0
ವಕ್ಫ್‌ ಹೋರಾಟದಲ್ಲಿ ಮುಗ್ಗರಿಸಿದ ಬಿಜೆಪಿ.. ಸತ್ಯ ಹೇಳಿ ಕಿಚಾಯಿಸಿದ ಕಾಂಗ್ರೆಸ್‌
Share on WhatsAppShare on FacebookShare on Telegram

ವಕ್ಫ್​ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್ ಟೀಂ ಜನಜಾಗೃತಿ ಸಭೆ ನಡೆಸಿದೆ. ಬೀದರ್‌ನಲ್ಲಿ ಜನಜಾಗೃತಿ ಸಭೆಗೂ ಮುನ್ನ ಯತ್ನಾಳ್‌ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೀದರ್​ನ ಧರ್ಮಾಪುರಿ ಗ್ರಾಮದಲ್ಲಿ ರೆಬಲ್​ ನಾಯಕರ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಯತ್ನಾಳ್​ ಟೀಂಗೆ ಆರಂಭದಲ್ಲೇ ಸ್ಥಳೀಯ ಬಿಜೆಪಿ ನಾಯಕರು ವಿರೋಧ ವ್ಯಕ್ತವಾಗುವ ಮೂಲಕ ರೆಬೆಲ್‌ ಟೀಂಗೆ ಮುಜುಗರ ಎದುರಾಗಿದೆ. ಈ ನಡುವೆ ಯತ್ನಾಳ್‌ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯ ಕೇಳಿಬಂದಿದೆ.

ADVERTISEMENT

ರಾಜ್ಯ ಬಿಜೆಪಿಯಿಂದ ವಕ್ಫ್​ ಹೋರಾಟಕ್ಕೆ ತಯಾರಿ ನಡೆಸಲಾಗ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಂ ಡಿಸೆಂಬರ್ 4 ರಿಂದ 3 ದಿನಗಳ ಕಾಲ ಮೂರು ತಂಡಗಳಾಗಿ ಪ್ರವಾಸ ಕೈಗೊಳ್ಳಲಿದ್ದು, ವಿಜಯೇಂದ್ರ, ಅಶೋಕ್, ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಆ ಬಳಿಕ ವರದಿ ಆಧರಿಸಿ ಸದನದಲ್ಲಿ ಉಗ್ರ ಹೋರಾಟ ಮಾಡಲು ಬಿಜೆಪಿ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ವಕ್ಫ್​ ವಿರುದ್ಧ ಬಿಜೆಪಿಯ ಹೋರಾಟಕ್ಕೆ ಕಾಂಗ್ರೆಸ್‌ ನಾಯಕರು ಕೌಂಟರ್ ಮಾಡಿದ್ದಾರೆ. ಕಾಂಗ್ರೆಸ್‌ಗಿಂತ ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ವಕ್ಫ್‌ ಆಸ್ತಿ ಎಂದು ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. BS ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಅವಧಿಯಲ್ಲಿ 1,735 ನೋಟಿಸ್ ಜಾರಿಯಾಗಿವೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 1201 ನೋಟಿಸ್​ಗಳು ಬಂದಿವೆ ಎನ್ನಲಾಗಿದೆ.

DK Shivakumar: ರೈತರು ಬೆಳೆದ ಕಡಲೆಕಾಯನ್ನು ಬಸವಣ್ಣ ತಿಂದು ಖಾಲಿ ಮಾಡ್ತಿದ್ನಂತೆ...! #siddaramaiah #pratidhvani

ಈ ಕುರಿತು ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್​​​, ಬಿಜೆಪಿಯವರ ಮುಖಗಳನ್ನು ಕನ್ನಡಿಯಲ್ಲಿ ನೋಡಿ ಎಂದು ಹೇಳಿದ್ದೇನೆ. ವಕ್ಫ್ ಆಸ್ತಿ ಕೂಡ ತೊಂದರೆಯಾಗಲ್ಲ. ವಿಪಕ್ಷಗಳು ಏನೇ ಆರೋಪ ಮಾಡಿದ್ರೂ ಬಡವರಿಗೆ ಅನ್ಯಾಯ ಆಗೋಕೆ ಬಿಡುವುದಿಲ್ಲ ಎಂದಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮಾತನಾಡಿ ಸತ್ಯವನ್ನೂ ಯಾವತ್ತೂ ಮುಚ್ಚಿಡಲು ಆಗಗಲ್ಲ ಎಂದಿದ್ದಾರೆ.

ವಕ್ಫ್​ ನೋಟಿಸ್ ವಿಚಾರವಾಗಿ ಬಿಜೆಪಿ ವಿರುದ್ಧ ಪ್ರಿಯಾಂಕ್​ ಖರ್ಗೆ ಕಿಡಿಕಾರಿದ್ದು, ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿದ್ದಾರೆ. ಸುಳ್ಳಿನ‌ ಮೆರವಣಿಗೆಗೆ ಸತ್ಯವನ್ನ ಕೊಲೆ ಮಾಡಿ ಸಮಾಧಿ ಮಾಡೋದು ಭ್ರಷ್ಟ ಜನತಾ ಪಾರ್ಟಿ. ಬಿಜೆಪಿ ಅವಧಿಯ ವಕ್ಪ್ ನೋಟಿಸ್ ಅಂಕಿ ಅಂಶ ಮುಂದಿಟ್ಟು ಟೀಕೆ ಮಾಡಿರುವ ಪ್ರಿಯಾಂಕ್​ ಖರ್ಗೆ, ಹಿಂದಿನ ಬಿಜೆಪಿ ಸರ್ಕಾರ 1,735 ರೈತರಿಗೆ ವಕ್ಫ್ ಅಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದು ಏಕೆ..? ಎಂದು ಪ್ರಶ್ನಿಸಿದ್ದಾರೆ. ಇನ್ನು 4,720 ಎಕರೆಯಷ್ಟು ಜಮೀನನ್ನು ಪರಬಾರೆಯಾಗದಂತೆ ವಕ್ಫ್ ಆಸ್ತಿ ಎಂದು ಫ್ಲಾಗ್ ಆಫ್ ಮಾಡಿದ್ದು ಏಕೆ..? ಎಂದು ಕೇಳಿದ್ದಾರೆ.

Tags: amendments to waqf actBJPcentral govt on waqf boardcentral waqf councilcentre on waqf boardCongress Partykarnataka state waqf boardlatest news on waqf boardnawazuddin siddiqui strugglewaqfwaqf actwaqf act 1995waqf act repealWaqf BillWaqf Boardwaqf board bill controvesrywaqf board bill explainedwaqf board controversywaqf board latest controversywaqf board latest newswaqf board news todaywaqf board trichy villagewaqf boardsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿಗ್ಗಾಂವ್‌ ಗೆದ್ದ ಬಳಿಕ ಸಿಎಂ, ಡಿಸಿಎಂ ಭೇಟಿಗೆ ಬಂದ ಮುಸ್ಲಿಂ ನಿಯೋಗ..

Next Post

BJP ಸೋಲಿಸಿದ ಅಜ್ಜಂಪೀರ್‌ ಖಾದ್ರಿಗೆ ಬಂಪರ್‌ ಗಿಫ್ಟ್‌ ಕೊಟ್ಟ ಸಿಎಂ..

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
BJP ಸೋಲಿಸಿದ ಅಜ್ಜಂಪೀರ್‌ ಖಾದ್ರಿಗೆ ಬಂಪರ್‌ ಗಿಫ್ಟ್‌ ಕೊಟ್ಟ ಸಿಎಂ..

BJP ಸೋಲಿಸಿದ ಅಜ್ಜಂಪೀರ್‌ ಖಾದ್ರಿಗೆ ಬಂಪರ್‌ ಗಿಫ್ಟ್‌ ಕೊಟ್ಟ ಸಿಎಂ..

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada