• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ರಾಜಕೀಯ
0
ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಕಬ್ಬಿನ ಬೆಳೆಗೆ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲಾ ರೈತರು ಆರಂಭಿಸಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುರ್ಲಾಪುರದಲ್ಲಿ ಆರಂಭವಾದ ಈ ಹೋರಾಟ ಇದೀಗ ಬೆಳಗಾವಿ ಜಿಲ್ಲೆಯಾದ್ಯಂತ ಹಬ್ಬಿದ್ದು, ವಿಜಯಪುರ, ಸಂಕೇಶ್ವರ ಜತ್ತ ಜಾಂಬೋಟಿ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.

 

ಜಿಲ್ಲಾ ರೈತರ ಹೋರಾಟಕ್ಕೆ ಅಥಣಿ ಜನತೆ ಬೆಂಬಲ ನೀಡಿದ್ದಾರೆ. ಇಂದು ಅಥಣಿ ಪಟ್ಟಣ ಸಂಪೂರ್ಣ ಬಂದ್ ಆಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಲು, ಹಣ್ಣು, ಆಸ್ಪತ್ರೆ, ಮೆಡಿಕಲ್, ತರಕಾರಿ ಹೊರತುಪಡಿಸಿ ಇನ್ನುಳಿದ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡುವ ಮೂಲಕ ಅಥಣಿ ಜನರು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

Satish Jarkiholi on Siddu Meeting: ಸಿದ್ದರಾಮಯ್ಯ, ಪರಂ, ಮಹದೇವಪ್ಪ ರಹಸ್ಯ ಮೀಟಿಂಗ್ ಏನು? #pratidhvani

ಇನ್ನು ಬೆಳಗಾವಿಯ ರೈತರ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಬಲ ಸೂಚಿಸಿದ್ದು, ರೈತರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದನೆ ನೀಡದೇ ಇದ್ದಾಗ, ವಿರೋಧ ಪಕ್ಷವಾಗಿ ನಾವು ಬೆಂಬಲ ನೀಡಬೇಕಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರ್ಲಾಪುರದಲ್ಲಿ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ನ್ಯಾಯಯುತವಾಗಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸುವ ಆಗ್ರಹ ಇದೆ. ವಿರೋಧ ಪಕ್ಷವಾಗಿ ನಾವು ರೈತರಿಗೆ ಬೆಂಬಲ ನೀಡಬೇಕಿದೆ. ಹಾಗಾಗಿ ನಾನು ಸಹ ಪಕ್ಷದ ಮುಖಂಡರ ಜೊತೆಗೆ ಚರ್ಚೆ ಮಾಡಿ, ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಬಂದಿದ್ದೇನೆ. ಅತೀವೃಷ್ಟಿ ಸಂದರ್ಭದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾನು ಪ್ರವಾಸ ಮಾಡಿದ್ದೆ ಎಂದರು.

ಇನ್ನು ಭೀಕರ ಮಳೆಯಿಂದ ತೊಂದರೆಗಿಡಾದಾಗ ಕೂಡ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರು, ಕೃಷಿ ಸಚಿವರು ಉತ್ತರ ಕರ್ನಾಟಕ ಪ್ರವಾಸ ಮಾಡಲಿಲ್ಲ. ರೈತರು ಇಂದು ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೂ ರಾಜ್ಯ ಸರ್ಕಾರ ಕಿಂಚಿತ್ತೂ ತಲೆ ಕೆಡಸಿಕೊಳ್ಳದೇ ಇದ್ದಾಗ ನಾವು ಹೋರಾಟಕ್ಕೆ ಬಂದಿದ್ದೇವೆ. ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿ ಕೇಳಲು ರಾಜ್ಯ ಸರ್ಕಾರ ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

CM Siddaramaiah and GT Devegowda : ದ್ವೇಷ ಮರೆತು ಒಂದಾದ ಜಿಟಿ ದೇವೇಗೌಡ, ಸಿದ್ದರಾಮಯ್ಯ...! #pratidhvani
Tags: BelagaviBJPcongressFarmersfarmersprotestKarnatakaprotest
Previous Post

ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

Next Post

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

Related Posts

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
0

ನಾ ದಿವಾಕರ   (ಸಂಗಾತಿ ಗುರುರಾಜ ದೇಸಾಯಿ ಅವರ ಕಿರು ಕಾದಂಬರಿಯ ಪರಿಚಯಾತ್ಮಕ ಲೇಖನ )  ಬದಲಾದ ಭಾರತದಲ್ಲಿ ಸಾಂಸ್ಕೃತಿಕ ರಾಜಕಾರಣ ಬೇರೂರುತ್ತಿರುವ ಹೊತ್ತಿನಲ್ಲಿ, ಧರ್ಮನಿರಪೇಕ್ಷತೆಯ ಮೌಲ್ಯ...

Read moreDetails
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post
ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada