• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಕೀಯ ಸಂಘರ್ಷಕ್ಕೆ ಕಾರಣವಾದ ಗಾಯಕ ಕೆಕೆ ಸಾವು

ಪ್ರತಿಧ್ವನಿ by ಪ್ರತಿಧ್ವನಿ
June 1, 2022
in ದೇಶ, ರಾಜಕೀಯ
0
ರಾಜಕೀಯ ಸಂಘರ್ಷಕ್ಕೆ ಕಾರಣವಾದ ಗಾಯಕ ಕೆಕೆ ಸಾವು
Share on WhatsAppShare on FacebookShare on Telegram

ಬಾಲಿವುಡ್ನ ಪ್ರಸಿದ್ದ ಗಾಯಕ ಕೆಕೆ ಎಂದೇ ಪ್ರಸಿದ್ದಿ ಪಡೆದಿದ್ದ ಕೃಷ್ಣಕುಮಾರ್ ಕುನ್ನತ್(53) ಸಾವು ಇದೀಗ ಪಶ್ಷಿಮ ಬಂಗಾಳದಲ್ಲಿ ಬಿಜೆಪಿ ಹಾಗು ಟಿಎಂಸಿ ನಡುವಿನ ರಾಜಕೀಯ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ.

ADVERTISEMENT

ಕೆಕೆ ಸಾವಿಗೆ ಆಡಳಿತ ವೈಫಲ್ಯ ಎಂದು ಕರೆದಿರುವ ಬಿಜೆಪಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಗಾಯಕನ ಸಾವಿನ್ನು ರಾಜಕೀಯಗೊಳಿಸದಂತೆ ಕೇಸರಿ ಪಾಳಯಕ್ಕೆ ಎಚ್ಚರಿಕೆ ನೀಡಿದೆ.

ಮಂಗಳವಾರ ಸಂಜೆ ಕೆಕೆ ದಕ್ಷಿಣ ಕೋಲ್ಕತ್ತಾದಲ್ಲಿರುವ ನಜ್ರುಲ್ ಮಂಚಾದಲ್ಲಿರುವ ಗುರುದಾಸ್ ಕಾಲೇಜಿನಲ್ಲಿ ಸಂಗೀತ ಸಂಜೆ ನಡೆಸಿಕೊಟ್ಟು ತಂಗಿದ್ದ ಹೋಟೆಲ್ಗೆ ವಾಪಸಾದ ನಂತರ ಕುಸಿದು ಬಿದ್ದರು ಎಂದು ತಿಳಿದು ಬಂದಿದೆ.

ತಕ್ಷಣವೇ ಅಲ್ಲಿದ್ದ ಸ್ಥಳೀಯರು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರಾದರು ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಕೆಕೆ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಘಟನೆ ಕುರಿತು ಸಂಪೂರ್ಣ ನಿಷ್ಪಪಕ್ಷಪಾತ ತನಿಖೆಯಾಗಬೇಕು ಮತ್ತು ಭದ್ರತಾ ಹಾಗು ಆಡಳಿತ ವೈಫಲ್ಯವೇ ಗಾಯಕನ ಸಾವಿಗೆ ಕಾರಣ ಎಂದು ಟಿಎಂಸಿಯನ್ನ ದೂಷಿಸಿದೆ.

ಈ ಕುರಿತು ಮಾತನಾಡಿರುವ ಬಿಜೆಪಿ ವಕ್ತಾರ ಸಮಿಕ್ ಭಟ್ಟಾವಾರ್ಯ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಮೂರು ಸಾವಿರ ಜನರಿಗೆ ಆಸನ ಸಾಮರ್ಥ್ಯವಿದೆ ಆದರೆ, ಅಲ್ಲಿ ಏಳು ಸಾವಿರಕ್ಕಿಂತಲ್ಲು ಹೆಚ್ಚು ಜನರು ಭಾಗಿಯಾಗಿದ್ದರು. ಅಲ್ಲಿ ಹೆಚ್ಚು ಹೆಚ್ಚು ಜನರು ಗುಂಪುಗೂಡಿದ್ದರಿಂದ ಒಬ್ಬ ವಿಐಪಿಗೆ ಸೂಕ್ತ ಭದ್ರತೆಯನ್ನ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಗೋಶ್ ಇಂತಹ ದುರದೃಷ್ಕರ ಘಟನೆಯಲ್ಲು ಸಹ ಬಿಜೆಪಿ ತನ್ನ ಹೊಲಸು ರಾಜಕಾರಣವನ್ನ ಮುಂದಿವರೆಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಮುಂದುವರೆದು, ಗಾಯಕರ ಸಾವು ಅತ್ಯಂತ ದುರದೃಷ್ಕರ ಸಂಗತಿ ಎಲ್ಲರು ಗಾಯಕನ ಸಾವಿಗೆ ಸಂತಾಪ ಸೂಚಿಸುವ ಬದಲು ಕೇಸರಿ ಪಾಳಯ ಸಾವಿನಲ್ಲು ರಾಜಕೀಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕೆಕೆಯನ್ನ ತಮ್ಮ ಪಕ್ಷದ ನಾಯಕ ಎಂದು ಬಿಜೆಪಿ ಹೇಳಿದ್ದರು ಅಚ್ಚರಿಪಡಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಎರಡು ದಿನಗಳ ಕೋಲ್ಕತ್ತಾ ಪ್ರವಾಸದಲ್ಲಿದ್ದ ಕೆಕೆ ಎರಡು ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಿ ಕೊಡುವವರಿದ್ದರು. ಆದರೆ, ಅಭಿಮಾನಿಗಳು ಕಾರ್ಯಕ್ರಮದ ಸ್ಥಳ ಹಾಗು ಹೋಟೆಲ್ ಬಳಿ ಜಮಾಯಿಸಿದ್ದರಿಂದ ಅವರ ಆರೋಗ್ಯ ಹದಗೆಡಲು ಮುಖ್ಯ ಕಾರಣ ಎಂದು ತಿಳಿದು ಬಂದಿದೆ.

ಇಂದು ಅವರ ಪಾರ್ಥಿವ ಶರೀರದ ಪೋಸ್ಟ್ ಮಾರ್ಟಮ್ ವರದಿ ಬಂದ ನಂತರ ಕೆಕೆ ಸಾವಿಗೆ ನಿಖರ ಕಾರಣ ಏನೆಂದು ಗೊತ್ತಾಗಲಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡರು! ಕುತೂಹಲಕ್ಕೆ ಕಾರಣವಾದ ಮಾತುಕತೆ

Next Post

ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಇನ್ನಿಲ್ಲ!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಇನ್ನಿಲ್ಲ!

ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಇನ್ನಿಲ್ಲ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada