Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿ ನನ್ನ ಹೇಳಿಕೆಯನ್ನು ಜನರಿಗೆ ತಪ್ಪಾಗಿ ಅರ್ಥೈಸುತ್ತಿದೆ : ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ

ಪ್ರತಿಧ್ವನಿ

December 3, 2022
Share on FacebookShare on Twitter

ಇತ್ತೀಚಿಗೆ ಗುಜರಾತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ನೀವೇನು 100 ತಲೆ ರಾವಣನ ಎಂದು ಭಾಷಣ ಮಾಡುವ ವೇಳೆ ಪ್ರಧಾನಿ ಮೋದಿ ವಿರುದ್ದ ಹರಿಹಾಯ್ದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |

Mimicry comedy Gopi | ಒಂದೇ ವೇದಿಕೆಯಲ್ಲಿ ರಾಜಕೀಯಾ ಮುಖಂಡರು!

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

ಈ ಕುರಿತು ಮಾತನಾಡಿದ ಖರ್ಗೆ ಬಿಜೆಪಿಯವರು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ನತ್ತು ಜನರ ದಾರಿ ತಪ್ಪಿಸುತ್ತಿದ್ದಾರೆ ಮತ್ತು ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜಕೀಯ ಎಂಬುದು ವೈಯಕ್ತಿಕವಾಗಿ ನಡೆಯುವಂತದ್ದಲ್ಲ ಸಿದ್ದಾಂತದ ಆಧಾರದ ಮೇಲೆ ನಡೆಯುವಂತಹದ್ದು. ನಮಗೆ ಜನಪರ ಕೆಲಸ ಮಾಡುವಂತಹ ರಾಜಕೀಯ ಬೇಕು ಬಿಜೆಪಿ ಮಾಡುವಂತಹ ರಾಜಕೀಯ ಅಲ್ಲ ಎಂದಿದ್ದಾರೆ.

ಇದೇ ವೇಳೆ ಎಎಪಿ ವಿರುದ್ದ ಹರಿಹಾಯ್ದ ಖರ್ಗೆ ಗುಜರಾತಿನಲ್ಲಿ ಕಾಂಗ್ರೆಸ್‌ ಪರವಾಗಿರುವ ಮತಗಳನ್ನ ವಿಭಜಿಸಲು ಯಾರದ್ದೋ ಇಚ್ಚೆಯ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3858
Next
»
loading
play
ಪರಶುರಾಮ ತಪ್ಪಸಿನ ಫಲದಿಂದ ತುಳುನಾಡು ಹುಟ್ಟಿದ್ದು | CM Bommai |
play
| Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ
«
Prev
1
/
3858
Next
»
loading

don't miss it !

ಭದ್ರಾವತಿ ಉಕ್ಕು ಕಾರ್ಖಾನೆ ಮುಚ್ಚಿ ಆಸ್ತಿ ಹೊಡೆಯುವ ಹುನ್ನಾರ: ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಕರ್ನಾಟಕ

ಭದ್ರಾವತಿ ಉಕ್ಕು ಕಾರ್ಖಾನೆ ಮುಚ್ಚಿ ಆಸ್ತಿ ಹೊಡೆಯುವ ಹುನ್ನಾರ: ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

by ಪ್ರತಿಧ್ವನಿ
January 21, 2023
Bombat Bhojana Exclusive : ಬೊಂಬಾಟ್ ಭೋಜನದ ಚಂದ್ರು ಜೊತೆ ಸಿಹಿ ಕಹಿ ಮಾತುಕತೆ..! | Press Meet | Pratidhvani
ಸಿನಿಮಾ

Bombat Bhojana Exclusive : ಬೊಂಬಾಟ್ ಭೋಜನದ ಚಂದ್ರು ಜೊತೆ ಸಿಹಿ ಕಹಿ ಮಾತುಕತೆ..! | Press Meet | Pratidhvani

by ಪ್ರತಿಧ್ವನಿ
January 21, 2023
ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ
Top Story

ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2023
D Boss | Class Mass ಗೆ ಡಿ ಬಾಸ್‌ ಅಂತ prove ಆಯ್ತು | Kranti |
ಸಿನಿಮಾ

D Boss | Class Mass ಗೆ ಡಿ ಬಾಸ್‌ ಅಂತ prove ಆಯ್ತು | Kranti |

by ಪ್ರತಿಧ್ವನಿ
January 27, 2023
ನಾನು ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ: ಸಿದ್ದರಾಮಯ್ಯ
Top Story

ನಾನು ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ: ಸಿದ್ದರಾಮಯ್ಯ

by ಪ್ರತಿಧ್ವನಿ
January 21, 2023
Next Post
ಸರ್ಕಾರ ನಡೆಸುವವರಿಗೆ ಭಯ, ಭಕ್ತಿ ಇರಬೇಕು : ಮಾಜಿ ಸಿಎಂ ಹೆಚ್‌.ಡಿ.ಕೆ

ಸರ್ಕಾರ ನಡೆಸುವವರಿಗೆ ಭಯ, ಭಕ್ತಿ ಇರಬೇಕು : ಮಾಜಿ ಸಿಎಂ ಹೆಚ್‌.ಡಿ.ಕೆ

‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

'ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist