• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮಾಧುಸ್ವಾಮಿ, BJP ಮಾಜಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ಸೇರ್ತಾರೆ!: ಕೆ.ಎನ್ ರಾಜಣ್ಣ

Any Mind by Any Mind
September 6, 2022
in ಕರ್ನಾಟಕ
0
ಸಚಿವ ಮಾಧುಸ್ವಾಮಿ, BJP ಮಾಜಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ಸೇರ್ತಾರೆ!: ಕೆ.ಎನ್ ರಾಜಣ್ಣ
Share on WhatsAppShare on FacebookShare on Telegram

ADVERTISEMENT

.ವಿಧಾನಸಭಾ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳುಗಳಷ್ಟೇ ಬಾಕಿ ಇರುವಂತೆ ಪಕ್ಷಾಂತರ ಚರ್ಚೆ ಭಾರಿ ಸದ್ದಿ ಮಾಡುತ್ತಿದೆ. ಹೌದು,ಬಿಜೆಪಿ ಸರ್ಕಾರದ ಹಾಲಿ ಸಚಿವ ಸೇರಿದಂತೆ ತುಮಕೂರಿನ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ ಎಂದು PeepalMedia.com ವರದಿ ಮಾಡಿದೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಾಲಿ ಸಚಿವ ಮಾಧುಸ್ವಾಮಿ ಕಾಂಗ್ರೆಸ್ ಸೇರುವ ಇಚ್ಛೆಯನ್ನ ತಮ್ಮ ಬಳಿ ಹೇಳಿಕೊಂಡಿದ್ದಾರೆ. ತಿಪಟೂರಲ್ಲಿ ಸೀಟ್ ಕೊಡ್ಸಿ ನಾನು ಕಾಂಗ್ರೆಸ್‌ಗೆ ಬರ್ತಿನಿ ಎಂದು ಅವರೇ ನನ್ನ ಬಳಿ ಹೇಳಿದ್ದಾರೆ. ಅವರು ಮಂತ್ರಿಯಾಗಿದ್ದಾಗಲೇ ನನ್ನ ಬಳಿ ಈ ಮಾತನ್ನು ಹೇಳಿದ್ದರು. ಅವರು ಕಾಂಗ್ರೆಸ್‌ಗೆ ಬಂದ್ರೆ ನಾನು ಸ್ವಾಗತ ಮಾಡುತ್ತೇನೆ ಎಂದುರಾಜಣ್ಣ ಹೇಳಿದ್ದಾರೆ.

ಮಾಧುಸ್ವಾಮಿ ಮಾತ್ರವಲ್ಲ, ತುಮಕೂರಿನ ಬಿಜೆಪಿ ನಾಯಕ, ಮಾಜಿ ಶಾಸಕ ಸುರೇಶ್ ಗೌಡ ಕೂಡ ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ. ನನ್ನದೊಂದು ಕೇಸ್ ಇದೆ. ಆ ಕೇಸ್ ಇತ್ಯರ್ಥವಾದ ಮೇಲೆ ನಾನು ಕಾಂಗ್ರೆಸ್‌ಗೆ ಬರ್ತೀನಿ ಎಂದು ಹೇಳಿದ್ದಾರೆ ಎಂದು ರಾಜಣ್ಣ ಮಾತನಾಡಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು- ಸಿಎಂ

Next Post

ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಾನೂನು – ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಿ- ಸಿಎಂ ಬೊಮ್ಮಾಯಿ

Related Posts

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
Top Story

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
December 16, 2025
0

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾಶೀರ್ವಾದದೊಂದಿಗೆ ಕಾಂಗ್ರೆಸ್(Congress) ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ....

Read moreDetails
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

December 16, 2025
ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

ಮೋಹನ್ ದಾಸ್ ಕಿಡಿನುಡಿಗೆ ಡಿಕೆಶಿ ತಿರುಗೇಟು

December 16, 2025
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರದಲ್ಲಿ ಅವ್ಯವಸ್ಥೆ: ಡಿಕೆಶಿ ಅಸಮಾಧಾನ

December 16, 2025
Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!

Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!

December 16, 2025
Next Post
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ

ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಾನೂನು - ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಿ- ಸಿಎಂ ಬೊಮ್ಮಾಯಿ

Please login to join discussion

Recent News

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ
Top Story

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
December 16, 2025
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌
Top Story

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

by ಪ್ರತಿಧ್ವನಿ
December 16, 2025
45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?
Top Story

45 ಸಿನಿಮಾದಲ್ಲಿ ಚೆಲುವೆಯಾದ ಶಿವಣ್ಣ..! ಹೇಗಿದೆ ಉಪ್ಪಿ-ರಾಜ್ ಕಾಂಬಿನೇಷನ್‌..?

by ಪ್ರತಿಧ್ವನಿ
December 16, 2025
Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!
Top Story

Daily Horoscope: ಇಂದು ಈ ರಾಶಿಯವರಿಗೆ ಭರಪೂರ ಲಾಭ..!

by ಪ್ರತಿಧ್ವನಿ
December 16, 2025
ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಗರಿ
Top Story

ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಗರಿ

by ಪ್ರತಿಧ್ವನಿ
December 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

Winter Session 2025: ʼನಾನೇ ಮುಖ್ಯಮಂತ್ರಿʼ: ಸದನದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

December 16, 2025
BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

BBK 12: ಈ ಬಾರಿ ಮಹಿಳಾ ಸ್ಪರ್ಧಿ ವಿನ್ನರ್‌ : ಗಿಲ್ಲಿ ಫ್ಯಾನ್ಸ್‌ ನಿದ್ದೆಗೆಡಿಸಿದ ಶಾಕಿಂಗ್‌ ನ್ಯೂಸ್‌

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada