• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ..!! ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಮದ್ದೂರು ಗಲಭೆ ಪ್ರಕರಣ, ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಬೆಂಗಳೂರು, ಸೆಪ್ಟೆಂಬರ್ 9: ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

ಎಂಎಲ್ ಸಿ ಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

Tags: CM Siddaramaiahcm siddaramaiah budgetcm siddaramaiah dancecm siddaramaiah latest newscm siddaramaiah livecm siddaramaiah newscm siddaramaiah news livecm siddaramaiah on iplcm siddaramaiah patriotic momentcm siddaramaiah sc reservationcm siddaramaiah session speechcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah todays newscm siddaramaiah videokarnataka cm siddaramaiahSiddaramaiah CMsiddaramaiah karnataka cm
Previous Post

ಈ ವಾರ ತೆರೆಗೆ ವಿಭಿನ್ನ ಕಥಾಹಂದರ ಹೊಂದಿರುವ “ನಿದ್ರಾದೇವಿ Next Door”.

Next Post

Lakshmi Hebbalkar: ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

Related Posts

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
0

ಚಿಕ್ಕಮಗಳೂರು: ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ, ಡಿಸಿಎಂ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ - ಸಚಿವ ಜಾರ್ಜ್ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನ...

Read moreDetails

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
Next Post

Lakshmi Hebbalkar: ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

Recent News

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada