• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ

Any Mind by Any Mind
May 22, 2021
in ಕರ್ನಾಟಕ
0
ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ
Share on WhatsAppShare on FacebookShare on Telegram

ಕರೋನಾ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯತಪಡಿಸಿದ್ದಾರೆ.

ADVERTISEMENT

ಈ ಕರಿತು ಟ್ವಿಟರಿನಲ್ಲಿ ನರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ. ರಾಜ್ಯದಲ್ಲಿ ಕರೋನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಮುಖ್ಯಮಂತ್ರಿಯ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ಎಂದು ಅವರು ಪ್ರಶ್ನಿಸಿದ್ದಾರೆ.

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕರೋನಾ ನಿಯಂತ್ರಣಕ್ಕೆ ಬರದೆ ಇರಲು ಬಿಜೆಪಿ ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ ಎಂದು ಅವರು ಎಚ್ಚರಿಸಿದ್ದಾರೆ.

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ
ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು @CMofKarnataka ಕೊಚ್ಚಿಕೊಂಡರು.

ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ,
ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ.
4/5 pic.twitter.com/bcKxKA4vIP

— Siddaramaiah (@siddaramaiah) May 22, 2021

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಮುಖ್ಯಮಂತ್ರಿ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಮುಖ್ಯಮಂತ್ರಿಯವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು‌ ಒತ್ತಾಯಿಸಿದ್ದಾರೆ. ಕರೋನಾವನ್ನು‌ ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Previous Post

DLF ಲಂಚ ಪ್ರಕರಣ- ಲಾಲು ಪ್ರಸಾದ್ ಯಾದವ್ ಗೆ ಕ್ಲೀನ್ ಚಿಟ್ ನೀಡಿದ ಸಿಬಿಐ

Next Post

ಜನರಿಗಾಗಿ ನೀವೇನು ಮಾಡಿದ್ದೀರಿ? : ರಾಜಕಾರಣಿಗಳನ್ನು ಪ್ರಶ್ನಿಸಿದ ಹೈಕೋರ್ಟ್

Related Posts

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!
ಇದೀಗ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
January 27, 2026
0

ಬೆಂಗಳೂರು : ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯಲ್ಲಿಂದು ಗಮನ...

Read moreDetails
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

January 27, 2026
Next Post
ಜನರಿಗಾಗಿ ನೀವೇನು ಮಾಡಿದ್ದೀರಿ? : ರಾಜಕಾರಣಿಗಳನ್ನು ಪ್ರಶ್ನಿಸಿದ ಹೈಕೋರ್ಟ್

ಜನರಿಗಾಗಿ ನೀವೇನು ಮಾಡಿದ್ದೀರಿ? : ರಾಜಕಾರಣಿಗಳನ್ನು ಪ್ರಶ್ನಿಸಿದ ಹೈಕೋರ್ಟ್

Please login to join discussion

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada