• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರಾಖಂಡ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್‌ಆಗಿ ಬಿಜೆಪಿಯ ರಿತು ಖಂಡೂರಿ ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
March 26, 2022
in ದೇಶ, ರಾಜಕೀಯ
0
ಉತ್ತರಾಖಂಡ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್‌ಆಗಿ ಬಿಜೆಪಿಯ ರಿತು ಖಂಡೂರಿ ಆಯ್ಕೆ
Share on WhatsAppShare on FacebookShare on Telegram

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಿತು ಖಂಡೂರಿ ಅವರು ಶನಿವಾರ ಉತ್ತರಾಖಂಡ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು, ಉತ್ತರಾಖಂಡ ಇತಿಹಾಸದಲ್ಲೇ ಇದೇ ಮೊದಲಬಾರಿಗೆ ಮಹಿಳಾ ಸ್ಪೀಕರ್ ಆಯ್ಕೆಯಾಗಿದ್ದು, ರಾಜ್ಯ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ಉತ್ತರಾಖಂಡ ವಿಧಾನಸಭೆಯ ಐದನೇ ಸ್ಪೀಕರ್ ಆಗಿ ಶ್ರೀಮತಿ ರಿತು ಖಂಡೂರಿ ಆಯ್ಕೆಯಾದರು. ಅವರು ಬಿಜೆಪಿಯ ಪ್ರೇಮಚಂದ್ ಅಗರ್ವಾಲ್ ಅವರ ಸ್ಪೀಕರ್ ಅವಧಿ ಮಾರ್ಚ್ 10 ರಂದು ಕೊನೆಗೊಂಡಿದ್ದು, ಉತ್ತರಾಧಿಕಾರಕ್ಕೆ ರಿತು ಖಂಡೂರಿ ಆಯ್ಕೆಯಾಗಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಶ್ರೀಮತಿ ಖಂಡೂರಿ ಅವರನ್ನು ಅಭಿನಂದಿಸಿದರು ಮತ್ತು ಅವರ ನಾಯಕತ್ವದಲ್ಲಿ ರಾಜ್ಯ ವಿಧಾನಸಭೆಯು “ಹೊಸ ಇತಿಹಾಸ” ರಚಿಸಲಿದೆ ಎಂದು ಹೇಳಿದರು.

ಉತ್ತರಾಖಂಡ್ ನ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಪುತ್ರಿ ರಿತು ಖಂಡೂರಿ. ಇತ್ತೀ ಚೆಗಷ್ಟೇ ಮುಕ್ತಾಯಗೊಂಡಿದ್ದ ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಂದ್ರ ಸಿಂಗ್ ನೇಗಿಯನ್ನು 3,687 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.

“ರಾಜ್ಯ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಿತು ಖಂಡೂರಿ ಅವರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಅವರು ಸದನವನ್ನು ಉತ್ತಮವಾಗಿ ನಡೆಸುತ್ತಾರೆ ಮತ್ತು ಅವರ ನೇತೃತ್ವದಲ್ಲಿ ನಮ್ಮ ವಿಧಾನಸಭೆಯು ಹೊಸ ಇತಿಹಾಸವನ್ನು ಸೃಷ್ಟಿಸುತ್ತದೆ” ಎಂದು ಧಾಮಿ ANI ಗೆ ತಿಳಿಸಿದ್ದಾರೆ.

Tags: BJPCongress PartyCovid 19ಉತ್ತರಾಖಂಡನರೇಂದ್ರ ಮೋದಿಬಿಜೆಪಿಮಹಿಳಾ ಸ್ಪೀಕರ್ರಿತು ಖಂಡೂರಿವಿಧಾನಸಭೆ
Previous Post

ಹಿಜಾಬ್‌ ಹೋರಾಟಗಾರ್ತಿಯರ ಖಾಸಗಿ ಮಾಹಿತಿ ಸೋರಿಕೆ : ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪ

Next Post

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ : ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಪೂಜೆ ನಿಲ್ಲಿಸಲು VHP ಆಗ್ರಹ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ : ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಪೂಜೆ ನಿಲ್ಲಿಸಲು VHP ಆಗ್ರಹ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ : ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಸಲಾಂ ಪೂಜೆ ನಿಲ್ಲಿಸಲು VHP ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada