ಬೀದರ್ | ಮಂಗ ಕಚ್ಚಿ ಐವರಿಗೆ ಗಾಯ

ಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...

Read more

ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ...

Read more

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ್ ...

Read more

ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’ .

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರತಂಡ ಹಾಡೊಂದನ್ನು ...

Read more

ಆಧುನಿಕ ನಾಗರಿಕತೆಯೂ ಉಳ್ಳವರ ಬೌದ್ಧಿಕ ಕೌರ್ಯವೂ..ಬಡತನ ಹಸಿವೆಯ ನೋವು ಅರಿಯಲು ಸಾಮಾಜಿಕ-ಮಾನವೀಯ ಒಳನೋಟ ಅತ್ಯವಶ್ಯ 

ನಾ ದಿವಾಕರ  ಆಧುನಿಕೀಕರಣಗೊಂಡ ಒಂದು ಸುಶಿಕ್ಷಿತ ಸಮಾಜವು ಸಾಮಾನ್ಯವಾಗಿ ಸ್ವತಃ ನಾಗರಿಕತೆಯ ಉನ್ನತ ಹಂತ ತಲುಪಿರುವ ದಾರ್ಷ್ಟ್ಯತೆಯನ್ನು ಹೊಂದಿರುತ್ತದೆ. ಸಾರ್ವಜನಿಕ ಸಂಕಥನಗಳಲ್ಲಿ, ಸಾಮಾಜಿಕ ವಿಶ್ಲೇಷಣೆಗಳಲ್ಲಿ ಸಾಮಾನ್ಯವಾಗಿ ಸಮಾಜದ ...

Read more

ಇತಿಹಾಸ ಪ್ರಸಿದ್ದ ಬೃಹತ್ ಆಲದ ಮರ ಧರೆಗೆ : 400 ವರುಷಗಳ ದೊಡ್ಡ ಆಲದ ಮರಕ್ಕೆ ಅಪಾಯ!

ಅದು ಭಾರತದ ಟಾಪ್ 10 ಪುರಾತನ ಮರಗಳಲ್ಲಿ ಒಂದು. ಬೆಂಗಳೂರಿನ ಹಿರಿಮೆ ಪ್ರತೀಕ ನಮ್ಮ ದೊಡ್ಡ ಆಲದ ಮರಕ್ಕೆ  ಇದೀಗ ಆತಂಕ ಎದುರಾಗಿದೆ. ಕಳೆದೊಂದು ವಾರದ ಮಳೆಗೆ ...

Read more

ಇಂದು ದೆಹಲಿಗೆ ಹೋಗಬೇಕಿದ್ದ ಸಿಎಂ ಬೊಮ್ಮಾಯಿ ಅವರ ಪ್ಲಾನ್ ಬದಲಾವಣೆಯಾಗಿದ್ದೇಕೆ ಗೊತ್ತೇ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ...

Read more

ಪಶ್ಚಿಮ ಘಟ್ಟಗಳಿಗೆ ಬದಲಾಗಿ ಒಣ ಪ್ರದೇಶಗಳಿಗೆ ಪ್ಲಾಂಟೇಷನ್ ವಿಸ್ತರಿಸಿ: ಕರ್ನಾಟಕ ಅರಣ್ಯ ಇಲಾಖೆಗೆ ತಜ್ಞರ ಸಲಹೆ

ಕರ್ನಾಟಕ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶಗಳಿಗಿಂತ ಒಣ ಪ್ರದೇಶಗಳಲ್ಲಿನ ಅರಣ್ಯಗಳ ಮೇಲೆ ಹೆಚ್ಚು ಗಮನಹರಿಸಬೇಕು ಎಂದು ಪರಿಸರ ತಜ್ಞರು ಇಲಾಖೆಗೆ ಸೂಚಿಸಿದ್ದಾರೆ.

Read more

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ...

Read more

ಮತಯಂತ್ರಗಳನ್ನು ಹ್ಯಾಕ್ ಮಾಡದಿದ್ದರೆ UP ಚುನಾವಣೆಯಲ್ಲಿ BJP ಸೋಲುತ್ತದೆ: ಮಾಯಾವತಿ

ನಿನ್ನೆಯಷ್ಟೇ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆಯೋಗ ದಿನಾಂಕವನ್ನ ಘೋಷಿಸಿತ್ತು. ಅದರಂತೆಯೇ, ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಈ ಬಗ್ಗೆ ಮಾತನಾಡಿರುವ BSP ಮುಖ್ಯಸ್ಥೆ ಮಾಯಾವತಿ ...

Read more

ರಾಮೇಶ್ವರಕ್ಕೆ ಹೋದರೂ ತಪ್ಪಿಲ್ಲ ಶನೇಶ್ವರನ ಕಾಟ : ಲಾಕ್‌ ಡೌನ್‌ ಎಂಬ ʻರಾಜಕೀಯʼ ನಾಟಕ!

ಮತ್ತೆ ಲಾಕ್‌ ಡೌನ್‌ ವಿಚಾರ ಮುನ್ನೆಲೆಗೆ ಬಂದು ಭಾರೀ ಚರ್ಚೆಗೆ ಆದಿಯಾಡಿದೆ. ಮೊದಲ ಮತ್ತು ಎರಡನೇ ಅಲೆ ನೋಡಿ ಜನರು ಕೊರೋನಾಗಿಂತ ಹೆಚ್ಚು ಸೋತಿದ್ದು ಸರ್ಕಾರದ ಈ ...

Read more

ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ : ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ. ...

Read more

ಪಾನಮತ್ತನಾಗಿದ್ದ ಆರ್ಯನ್ ಖಾನ್ ವಿಮಾನ ನಿಲ್ದಾಣದಲ್ಲಿ ಮೂತ್ರ ವಿಸರ್ಜಿಸಿದ್ದು ನಿಜವೇ? ಇಲ್ಲಿದೆ ಆ ಸತ್ಯ

ವೀಡಿಯೊದಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಅವನ ಕಡೆಗೆ ಧಾವಿಸಿ ನಟನನ್ನು ನೆಲಕ್ಕೆ ಹಾಕಿದ ನಂತರ ಕೈಕೋಳ ಹಾಕುವುದನ್ನು ಕಾಣಬಹುದು. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಈ ದೃಶ್ಯವನ್ನು ...

Read more

ಹಾಸ್ಯ ಕಲಾವಿದರಿಗೆ ಸ್ವಾಗತ, ನಾವು ನಿಜವಾಗಿಯೂ ವಿಶ್ವಮಾನವರವರು : ಕರ್ನಾಟಕಕ್ಕೆ ಕೌಂಟರ್‌ ಕೊಟ್ಟ ಕೆ.ಟಿ. ರಾಮ್‌ ರಾವ್

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇಷ್ಟವಾಗುವ ಸಂಗತಿ ಹಾಸ್ಯ. ಜಗತ್ತಿನ ಪ್ರತಿಯೊಬ್ಬ ಮನುಷ್ಯ ಕೂಡ ಹಾಸ್ಯಪ್ರಜ್ಞೆಇಲ್ಲದೇ ಬದುಕಲಾರ. ಅಷ್ಟರ ಮಟ್ಟಿಗೆ ನಗು ನಮ್ಮಲ್ಲಿ ಹಾಸುಹೊಕ್ಕಾಗಿದೆ. ಈ ನಗುವನ್ನೇ ಸೃಷ್ಟಿಸಲು ಸಾವಿರಾರು ...

Read more

ತೀವ್ರ ಗದ್ದಲದ ನಡುವೆಯೇ ಚುನಾವಣಾ ಸುಧಾರಣಾ ಕಾಯ್ದೆ ಅಂಗೀಕಾರ : ವಿಪಕ್ಷಗಳಿಂದ ತೀವ್ರ ಟೀಕೆ

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಕುರಿತು ಪರ ವಿರೋಧ ...

Read more

ಓಮಿಕ್ರಾನ್ ಡೆಲ್ಟಾಕ್ಕಿಂತ 70 ಪಟ್ಟು ವೇಗವಾಗಿ ಸೋಂಕು ಹರಡುತ್ತದೆ, ಆದರೆ ತೀವ್ರತೆ ಕಡಿಮೆ: ಅಧ್ಯಯನ

SARS-CoV-2 ನ ಓಮಿಕ್ರಾನ್ (Omicron) ರೂಪಾಂತರವು ಮಾನವ ಶ್ವಾಸನಾಳದಲ್ಲಿ ಡೆಲ್ಟಾ ರೂಪಾಂತರ ಮತ್ತು ಮೂಲ ಕೋವಿಡ್ ಗಿಂತ ವೇಗವಾಗಿ ಸೋಂಕನ್ನು ಹರಡುತ್ತದೆ. ಆದರೆ ಇದು ಶ್ವಾಸಕೋಶದ ಕೆಳಭಾಗಕ್ಕೆ ...

Read more

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಕಾಶಿ ವಿಶ್ವನಾಥನ ಮೊರೆ ಹೋದ್ರಾ ಸಿಎಂ ಬೊಮ್ಮಾಯಿ?

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಉದ್ಘಾಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕುಟುಂಬ ಸಮೇತ ಮಂಗಳವಾರ ಕಾಶಿ ...

Read more

ಉ.ಪ್ರ. : ಪ್ರಾಯೋಗಿಕ ಪರೀಕ್ಷೆ ನೆಪದಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಓರ್ವ ಆರೋಪಿ ಬಂಧನ

ಉತ್ತರ ಪ್ರದೇಶದ ಮುಜಾಫರನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಯಲ್ಲೇ ತಂಗಿದ್ದ 17 ವಿದ್ಯಾರ್ಥಿನಿಯರ ಮೇಲೆ ಶಾಲೆಯ ಮಾಲೀಕರು ಮತ್ತು ಅವನ ಸಹಚರರು ವಿದ್ಯಾರ್ಥಿನಿಯರಿಗೆ ...

Read more

ಗೃಹ ಸಚಿವರಿಗೇ ಇಲ್ಲದ ನಂಬಿಕೆ ಮುಗ್ಧ ರೈತನಿಗಿದೆ: ಹಾಲು ಕೊಡದ ಹಸು ವಿರುದ್ಧ ಪೊಲೀಸರಿಗೆ ದೂರು ನೀಡಿದ ರೈತ!

ಹಾಲು ಕರೆಯಲು ಹೋದರೆ ಜಾಡಿಸಿ ಒದೆಯುತ್ತಿವೆ. ಅವನ್ನು ಅರೆಸ್ಟ್ ಮಾಡಿ ಬೆಂಡೆತ್ತಿ ಬುದ್ದಿಹೇಳಿ ಎಂದು ಶಿವಮೊಗ್ಗದ ರೈತನೊಬ್ಬ ತನ್ನದೇ ಹಸುಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ!. ಒಂದು ...

Read more

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

ಚಿತ್ರರಂಗ ಮತ್ತು ಡ್ರಗ್ಸ್ ಪ್ರಕರಣಗಳ ನಡುವಿನ ನಂಟು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ( Drugs Case) ಪತ್ತೆಯಾಗಿದ್ದು, ನಟಿ(Actress) ಹಾಗೂ ...

Read more

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ ...

Read more

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮಹಿಳಾ ಸಹೋದ್ಯೋಗಿಗಳಿಂದ ವಿಶೇಷ ಬೆಂಬಲ ಸಿಗಲಿದ್ದು, ಅಂಟಿಕೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಹಣಕಾಸಿನ ವಿಚಾರದಲ್ಲಿ ಇಂದು ...

Read more

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

ಪ್ರಧಾನಿ ನರೇಂದ್ರ ಮೋದಿ ಭಾಷಣ  ಆರಂಭಿಸುತ್ತಿದ್ದಂತೆ ವಿಪಕ್ಷಗಳು ಗಲಾಟೆ ಶುರು ಮಾಡಿದರು. ಸಭಾಪತಿ ಹೇಳಿದರೂ ಕೇಳದ ವಿರೋಧ ಪಕ್ಷದ ನಾಯಕರು ಜೋರಾಗಿ ಘೋಷಣೆಗಳನ್ನ  ಕೂಗಿದರು. ಮೋದಿ ಇಲ್ಲಿ ...

Read more

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

ಉದ್ಯಮಿ ರಾಯ್  ಆತ್ಮಹತ್ಯೆ ಪ್ರಕರಣ ಇದೀಗ  ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಉಂಟಾಗಿದೆ.ಸಿಜೆ ರಾಯ್ ಆತ್ಮಹತ್ಯೆ ಕೇಸನ್ನು ರಾಜ್ಯ ಸರ್ಕಾರ SIT ಗೆ ತನಿಖೆ ವಹಿಸಿದ್ದು ...

Read more

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

ಕೋಲಾರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು(Malur) ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡರು(Nanje Gowda's )ಶಾಸಕರಾಗಿ ಆಯ್ಕೆಯಾಗಿದ್ದನ್ನು ಸುಪ್ರೀಂಕೋರ್ಟ್(Supreme Court) ಗುರುವಾರ ಮಾನ್ಯಗೊಳಿಸಿದೆ. ...

Read more

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

ಬೆಂಗಳೂರು: ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವುದು ಟೆಕ್ ಜಗತ್ತಿನ ಬಹುತೇಕ ಸಂಸ್ಥೆಗಳಿಗೆ ಸಾಮಾನ್ಯವಾದ ವಿಚಾರವಾಗಿದೆ. ಇತ್ತೀಚಿಗೆ ಅಮೆಜಾನ್(Amazon) ಸಂಸ್ಥೆ ಸಾವಿರಾರು ಉದ್ಯೋಗಿಗಳನ್ನು ಲೇ-ಆಫ್(layoffs) ಮಾಡಿದ ಬೆನ್ನಲ್ಲೇ ಇದೀಗ ...

Read more

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಹೊಸ ಯೋಜನೆ ರೂಪಿಸಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ...

Read more

Viral Video: ಬಿಗ್ ಬಾಸ್ ರಜತ್ ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು: ಅಷ್ಟಕ್ಕೂ ಆಗಿದ್ದೇನು..?

ಮೈಸೂರು: ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್(Rajath kishan) ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ...

Read more

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಗರ್ಭಗುಡಿ ಬಾಗಿಲು ಮತ್ತು ದ್ವಾರಪಾಲಕರ ವಿಗ್ರಹಗಳ ಲೇಪನದ ವೇಳೆ ಸುಮಾರು 4.5 ಕೆಜಿ ಚಿನ್ನ ಕಳವು ಪ್ರಕರಣವು(Sabarimala Gold Theft ...

Read more

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌: ಮತ್ತೆ ದರ ಏರಿಕೆ..!

ಬೆಂಗಳೂರು: ಸಾರ್ವಜನಿಕರ ಅಸಮಾಧಾನದ ನಡುವೆಯೂ ಬೆಂಗಳೂರಿನ ಪ್ರಮುಖ ಸಾರಿಗೆ ಸಂಸ್ಥೆ ಬಿಎಂಆರ್‌ಸಿಎಲ್(BMRCL) ನಮ್ಮ ಮೆಟ್ರೋ(Namma Metro) ಟಿಕೆಟ್ ದರವನ್ನು ಶೇಕಡಾ 5ರಷ್ಟು ಹೆಚ್ಚಿಸಿದೆ. ಮೆಟ್ರೋ ರೈಲ್ವೇ ಕಾಯ್ದೆ ...

Read more

Donald Trump: ಟ್ರಂಪ್ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಎರಡು ತಿಂಗಳು ಮೊದಲು ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದ ಆರೋಪಿ ರ‍್ಯಾನ್ ರುತ್ ಎಂಬ ಬಂದೂಕುಧಾರಿಗೆ ಅಮೆರಿಕ ನ್ಯಾಯಾಲಯ ಬುಧವಾರ ...

Read more

Ration Card: ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಕ್ರಿಯೆ ಆರಂಭ: ಯಾರು ಅರ್ಜಿ ಸಲ್ಲಿಸಬಹುದು ?

ಕರ್ನಾಟಕ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಅವಕಾಶ ಮತ್ತೆ ನೀಡಿದೆ. ಇನ್ನೂ ರೇಷನ್ ಕಾರ್ಡ್ ಪಡೆಯದವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಇದೀಗ ಕೆಲವು ...

Read more

Oil Trade: ರಷ್ಯಾ ತೈಲ ನಿಲ್ಲಿಸಿದರೆ ಭಾರತಕ್ಕೆ ಎಷ್ಟು ಕೋಟಿ ನಷ್ಟ ಗೊತ್ತೆ ?

ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಭಾರತ ನಿರ್ಧರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ನೀಡಿದ್ದಾರೆ. ಟ್ರಂಪ್ ಹೇಳಿಕೆಯಂತೆ  ಭಾರತ ಪೂರ್ಣ ಪ್ರಮಾಣದಲ್ಲಿ ತೈಲ ಖರೀದಿ ...

Read more

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್*Ajit Pawar) ಅವರ ವಿಮಾನ ಅಪಘಾತ ಆಗುವ  ಆರು ನಿಮಿಷಗಳ ಮೊದಲು ಅವರು ಮಾಡಿದ ಫೋನ್ ಕರೆಯ ರೆಕಾರ್ಡಿಂಗ್ ಈಗ ಹೊರಬಂದಿದೆ.ಜನವರಿ 28, 2026 ...

Read more

ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

ನಾ ದಿವಾಕರ   ವಿಕಾಸದ ಹಾದಿಯಲ್ಲಿ ಬಿರುನಡಿಗೆಯಲ್ಲಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಸರ್ಕಾರಗಳ ವಾರ್ಷಿಕ ಪ್ರಹಸನವಾಗಿರುವ ಬಜೆಟ್‌ ಎಂಬ ಪ್ರಕ್ರಿಯೆ ತನ್ನ ಮೂಲ ಅರ್ಥ ಮತ್ತು ಉದ್ದೇಶ ಎರಡನ್ನೂ ...

Read more

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

ಮಹಾವೀರ ಜಯಂತಿಯನ್ನು ಈ ಹಿಂದೆ ಬ್ಯಾಂಕ್ ರಜಾದಿನವೆಂದು ಪಟ್ಟಿ ಮಾಡಲಾಗಿತ್ತು, ಆದರೆ ಈಗ ಆ ದಿನದಂದು ಬ್ಯಾಂಕಿಂಗ್ ಕಾರ್ಯಾಚರಣೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಈ ...

Read more

ಬ್ಯಾಂಕ್ ಗ್ರಾಹಕರೇ ಎಚ್ಚರ: SBI ಬ್ಯಾಂಕಿನಿಂದ ಮಹತ್ವದ ಸಂದೇಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಬ್ಯಾಂಕ್ ಗ್ರಾಹಕರು ಮೋಸ ಹೋಗಬಾರದೆಂದು  ಎಸ್‌ಬಿಐ ಈ ಎಚ್ಚರಿಕೆ ನೀಡಿದೆ. ಇತ್ತೀಚಿಗೆ  ರಿವಾರ್ಡ್ ಪಾಯಿಂಟ್ಸ್ (Reward ...

Read more

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

ಮಂಡ್ಯ : ಬಿಜೆಪಿ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಬೇಕು. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿ ತೀರ್ಮಾನ ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತದೆ.  ಬಿಜೆಪಿಗೆ ಪ್ರತಿ ಬೂತ್ ನಲ್ಲಿ ತನ್ನದೇ ಆದ ...

Read more

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು : ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ...

Read more
Page 1 of 2231 1 2 2,231

Welcome Back!

Login to your account below

Retrieve your password

Please enter your username or email address to reset your password.

error: Content is protected !!