ಬೀದರ್ | ಮಂಗ ಕಚ್ಚಿ ಐವರಿಗೆ ಗಾಯ

ಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...

Read moreDetails

ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ...

Read moreDetails

ಕಲಬುರಗಿ:ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ್ ...

Read moreDetails

ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’ .

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರತಂಡ ಹಾಡೊಂದನ್ನು ...

Read moreDetails

ಆಧುನಿಕ ನಾಗರಿಕತೆಯೂ ಉಳ್ಳವರ ಬೌದ್ಧಿಕ ಕೌರ್ಯವೂ..ಬಡತನ ಹಸಿವೆಯ ನೋವು ಅರಿಯಲು ಸಾಮಾಜಿಕ-ಮಾನವೀಯ ಒಳನೋಟ ಅತ್ಯವಶ್ಯ 

ನಾ ದಿವಾಕರ  ಆಧುನಿಕೀಕರಣಗೊಂಡ ಒಂದು ಸುಶಿಕ್ಷಿತ ಸಮಾಜವು ಸಾಮಾನ್ಯವಾಗಿ ಸ್ವತಃ ನಾಗರಿಕತೆಯ ಉನ್ನತ ಹಂತ ತಲುಪಿರುವ ದಾರ್ಷ್ಟ್ಯತೆಯನ್ನು ಹೊಂದಿರುತ್ತದೆ. ಸಾರ್ವಜನಿಕ ಸಂಕಥನಗಳಲ್ಲಿ, ಸಾಮಾಜಿಕ ವಿಶ್ಲೇಷಣೆಗಳಲ್ಲಿ ಸಾಮಾನ್ಯವಾಗಿ ಸಮಾಜದ ...

Read moreDetails

ಇತಿಹಾಸ ಪ್ರಸಿದ್ದ ಬೃಹತ್ ಆಲದ ಮರ ಧರೆಗೆ : 400 ವರುಷಗಳ ದೊಡ್ಡ ಆಲದ ಮರಕ್ಕೆ ಅಪಾಯ!

ಅದು ಭಾರತದ ಟಾಪ್ 10 ಪುರಾತನ ಮರಗಳಲ್ಲಿ ಒಂದು. ಬೆಂಗಳೂರಿನ ಹಿರಿಮೆ ಪ್ರತೀಕ ನಮ್ಮ ದೊಡ್ಡ ಆಲದ ಮರಕ್ಕೆ  ಇದೀಗ ಆತಂಕ ಎದುರಾಗಿದೆ. ಕಳೆದೊಂದು ವಾರದ ಮಳೆಗೆ ...

Read moreDetails

ಇಂದು ದೆಹಲಿಗೆ ಹೋಗಬೇಕಿದ್ದ ಸಿಎಂ ಬೊಮ್ಮಾಯಿ ಅವರ ಪ್ಲಾನ್ ಬದಲಾವಣೆಯಾಗಿದ್ದೇಕೆ ಗೊತ್ತೇ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ...

Read moreDetails

ಪಶ್ಚಿಮ ಘಟ್ಟಗಳಿಗೆ ಬದಲಾಗಿ ಒಣ ಪ್ರದೇಶಗಳಿಗೆ ಪ್ಲಾಂಟೇಷನ್ ವಿಸ್ತರಿಸಿ: ಕರ್ನಾಟಕ ಅರಣ್ಯ ಇಲಾಖೆಗೆ ತಜ್ಞರ ಸಲಹೆ

ಕರ್ನಾಟಕ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶಗಳಿಗಿಂತ ಒಣ ಪ್ರದೇಶಗಳಲ್ಲಿನ ಅರಣ್ಯಗಳ ಮೇಲೆ ಹೆಚ್ಚು ಗಮನಹರಿಸಬೇಕು ಎಂದು ಪರಿಸರ ತಜ್ಞರು ಇಲಾಖೆಗೆ ಸೂಚಿಸಿದ್ದಾರೆ.

Read moreDetails

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ...

Read moreDetails

ಮತಯಂತ್ರಗಳನ್ನು ಹ್ಯಾಕ್ ಮಾಡದಿದ್ದರೆ UP ಚುನಾವಣೆಯಲ್ಲಿ BJP ಸೋಲುತ್ತದೆ: ಮಾಯಾವತಿ

ನಿನ್ನೆಯಷ್ಟೇ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆಯೋಗ ದಿನಾಂಕವನ್ನ ಘೋಷಿಸಿತ್ತು. ಅದರಂತೆಯೇ, ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಈ ಬಗ್ಗೆ ಮಾತನಾಡಿರುವ BSP ಮುಖ್ಯಸ್ಥೆ ಮಾಯಾವತಿ ...

Read moreDetails

ರಾಮೇಶ್ವರಕ್ಕೆ ಹೋದರೂ ತಪ್ಪಿಲ್ಲ ಶನೇಶ್ವರನ ಕಾಟ : ಲಾಕ್‌ ಡೌನ್‌ ಎಂಬ ʻರಾಜಕೀಯʼ ನಾಟಕ!

ಮತ್ತೆ ಲಾಕ್‌ ಡೌನ್‌ ವಿಚಾರ ಮುನ್ನೆಲೆಗೆ ಬಂದು ಭಾರೀ ಚರ್ಚೆಗೆ ಆದಿಯಾಡಿದೆ. ಮೊದಲ ಮತ್ತು ಎರಡನೇ ಅಲೆ ನೋಡಿ ಜನರು ಕೊರೋನಾಗಿಂತ ಹೆಚ್ಚು ಸೋತಿದ್ದು ಸರ್ಕಾರದ ಈ ...

Read moreDetails

ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ : ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ. ...

Read moreDetails

ಪಾನಮತ್ತನಾಗಿದ್ದ ಆರ್ಯನ್ ಖಾನ್ ವಿಮಾನ ನಿಲ್ದಾಣದಲ್ಲಿ ಮೂತ್ರ ವಿಸರ್ಜಿಸಿದ್ದು ನಿಜವೇ? ಇಲ್ಲಿದೆ ಆ ಸತ್ಯ

ವೀಡಿಯೊದಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಅವನ ಕಡೆಗೆ ಧಾವಿಸಿ ನಟನನ್ನು ನೆಲಕ್ಕೆ ಹಾಕಿದ ನಂತರ ಕೈಕೋಳ ಹಾಕುವುದನ್ನು ಕಾಣಬಹುದು. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಈ ದೃಶ್ಯವನ್ನು ...

Read moreDetails

ಹಾಸ್ಯ ಕಲಾವಿದರಿಗೆ ಸ್ವಾಗತ, ನಾವು ನಿಜವಾಗಿಯೂ ವಿಶ್ವಮಾನವರವರು : ಕರ್ನಾಟಕಕ್ಕೆ ಕೌಂಟರ್‌ ಕೊಟ್ಟ ಕೆ.ಟಿ. ರಾಮ್‌ ರಾವ್

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇಷ್ಟವಾಗುವ ಸಂಗತಿ ಹಾಸ್ಯ. ಜಗತ್ತಿನ ಪ್ರತಿಯೊಬ್ಬ ಮನುಷ್ಯ ಕೂಡ ಹಾಸ್ಯಪ್ರಜ್ಞೆಇಲ್ಲದೇ ಬದುಕಲಾರ. ಅಷ್ಟರ ಮಟ್ಟಿಗೆ ನಗು ನಮ್ಮಲ್ಲಿ ಹಾಸುಹೊಕ್ಕಾಗಿದೆ. ಈ ನಗುವನ್ನೇ ಸೃಷ್ಟಿಸಲು ಸಾವಿರಾರು ...

Read moreDetails

ತೀವ್ರ ಗದ್ದಲದ ನಡುವೆಯೇ ಚುನಾವಣಾ ಸುಧಾರಣಾ ಕಾಯ್ದೆ ಅಂಗೀಕಾರ : ವಿಪಕ್ಷಗಳಿಂದ ತೀವ್ರ ಟೀಕೆ

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಕುರಿತು ಪರ ವಿರೋಧ ...

Read moreDetails

ಓಮಿಕ್ರಾನ್ ಡೆಲ್ಟಾಕ್ಕಿಂತ 70 ಪಟ್ಟು ವೇಗವಾಗಿ ಸೋಂಕು ಹರಡುತ್ತದೆ, ಆದರೆ ತೀವ್ರತೆ ಕಡಿಮೆ: ಅಧ್ಯಯನ

SARS-CoV-2 ನ ಓಮಿಕ್ರಾನ್ (Omicron) ರೂಪಾಂತರವು ಮಾನವ ಶ್ವಾಸನಾಳದಲ್ಲಿ ಡೆಲ್ಟಾ ರೂಪಾಂತರ ಮತ್ತು ಮೂಲ ಕೋವಿಡ್ ಗಿಂತ ವೇಗವಾಗಿ ಸೋಂಕನ್ನು ಹರಡುತ್ತದೆ. ಆದರೆ ಇದು ಶ್ವಾಸಕೋಶದ ಕೆಳಭಾಗಕ್ಕೆ ...

Read moreDetails

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಕಾಶಿ ವಿಶ್ವನಾಥನ ಮೊರೆ ಹೋದ್ರಾ ಸಿಎಂ ಬೊಮ್ಮಾಯಿ?

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಉದ್ಘಾಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕುಟುಂಬ ಸಮೇತ ಮಂಗಳವಾರ ಕಾಶಿ ...

Read moreDetails

ಉ.ಪ್ರ. : ಪ್ರಾಯೋಗಿಕ ಪರೀಕ್ಷೆ ನೆಪದಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಓರ್ವ ಆರೋಪಿ ಬಂಧನ

ಉತ್ತರ ಪ್ರದೇಶದ ಮುಜಾಫರನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಯಲ್ಲೇ ತಂಗಿದ್ದ 17 ವಿದ್ಯಾರ್ಥಿನಿಯರ ಮೇಲೆ ಶಾಲೆಯ ಮಾಲೀಕರು ಮತ್ತು ಅವನ ಸಹಚರರು ವಿದ್ಯಾರ್ಥಿನಿಯರಿಗೆ ...

Read moreDetails

ಗೃಹ ಸಚಿವರಿಗೇ ಇಲ್ಲದ ನಂಬಿಕೆ ಮುಗ್ಧ ರೈತನಿಗಿದೆ: ಹಾಲು ಕೊಡದ ಹಸು ವಿರುದ್ಧ ಪೊಲೀಸರಿಗೆ ದೂರು ನೀಡಿದ ರೈತ!

ಹಾಲು ಕರೆಯಲು ಹೋದರೆ ಜಾಡಿಸಿ ಒದೆಯುತ್ತಿವೆ. ಅವನ್ನು ಅರೆಸ್ಟ್ ಮಾಡಿ ಬೆಂಡೆತ್ತಿ ಬುದ್ದಿಹೇಳಿ ಎಂದು ಶಿವಮೊಗ್ಗದ ರೈತನೊಬ್ಬ ತನ್ನದೇ ಹಸುಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ!. ಒಂದು ...

Read moreDetails

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ...

Read moreDetails

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್‌ ಪೌಡರ್‌ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ...

Read moreDetails

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ...

Read moreDetails

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಸಂಸದೀಯ ಪಟುಗಳು ವಿಧಾನಸಭೆಯಲ್ಲಿ ಮಾಡಿದ ಮಹತ್ವದ ಭಾಷಣಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿರುವುದು ಹೊಸದೇನಲ್ಲ. ಆದರೆ ಅಂತಹ ಕೃತಿಗಳು ಎರಡನೇ ಮುದ್ರಣ ಕಾಣುವುದು ಅಪರೂಪ. ಭಾರೀ ಪ್ರಚಾರ ಪಡೆದ ...

Read moreDetails

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/ZmMqEUOfbR4?si=rv3RsimKCiC0duNf ವಿಧಾನ ಪರಿಷತ್ತಿನಲ್ಲಿ ಸದನದ ...

Read moreDetails

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ಅವರ ಅಗಲಿಕೆಯಿಂದ ನಾವು ಒಬ್ಬ ನಂಬಿಕಸ್ಥ ಗೆಳೆಯ, ಆದರ್ಶ ನಾಯಕ ಹಾಗೂ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಇದು ಭಾರತೀಯ ಜನತಾ ಪಕ್ಷಕ್ಕೆ, ...

Read moreDetails

3ನೇ ಮಗುವಿಗೂ ಒಂದು ವರ್ಷ ಮಾತೃತ್ವ ರಜೆ: ತಮಿಳುನಾಡು ಸರ್ಕಾರದ ಮಹತ್ವದ ಘೋಷಣೆ

ಚೆನ್ನೈ: ದಳಪತಿ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮಹತ್ವದ ಸೌಲಭ್ಯ ಘೋಷಿಸಿದೆ. ಇನ್ನು ಮುಂದೆ ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳಾ ಉದ್ಯೋಗಿಗಳಿಗೆ ...

Read moreDetails

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಅಕ್ರಮ ತಡೆಯಲು ನಡೆಸಿದ ವಿಶೇಷ ಪರಿಶೀಲನೆಯಲ್ಲಿ 23.14 ಲಕ್ಷ ಶಂಕಾಸ್ಪದ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಈ ಪೈಕಿ 18.06 ...

Read moreDetails

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ: ಮಲಗಿದಲ್ಲೇ ಕಣ್ಮುಚ್ಚಿದ 9 ವಿದೇಶಿಗರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಹೋಟೆಲ್‌ನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ 9 ಮಂದಿ ಮೃ*ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. https://youtu.be/p7SRe1tIIWk?si=NVxB3qR04PvwbiaZ ...

Read moreDetails

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಆಗಸ್ಟ್ 19: ಹಾಕಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ ...

Read moreDetails

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -ಭಾಗ 2

ಯಾವುದೇ ಸಮಾಜಗಳಲ್ಲಾದರೂ ಮನ್ವಂತರದ ಪ್ರಕ್ರಿಯೆಗಳು ಕಾಣಿಸಿಕೊಳ್ಳುವುದು ಸಾಂಸ್ಕೃತಿಕ ಚೌಕಟ್ಟುಗಳಲ್ಲಿ. ಸಾಮಾಜಿಕ ಬದಲಾವಣೆ ಅಥವಾ ಸುಧಾರಣೆ ಎಂಬ ಕಲ್ಪನೆಯೂ ಸಹ ನಿರ್ದಿಷ್ಟ ಸಮಾಜಗಳಲ್ಲಿರುವ ವೈವಿಧ್ಯಮಯ ಸಂಸ್ಕೃತಿಗಳ ಮೂಲಕವೇ ಅನಾವರಣಗೊಳ್ಳುತ್ತವೆ. ...

Read moreDetails

ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ

ಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ...

Read moreDetails

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ...

Read moreDetails

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು. ...

Read moreDetails

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಪಮಾ ಗೌಡ ತಮ್ಮ ಎಂಟು ವರ್ಷಗಳ ನಿರೂಪಣಾ ಪಯಣಕ್ಕೆ ವಿದಾಯ ಹೇಳಿದ್ದಾರೆ. 2026ರ ಮೇ 5ರಂದು ತಮ್ಮ ಆ್ಯಂಕರಿಂಗ್ ...

Read moreDetails

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ ...

Read moreDetails

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್ ಅವರು ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ...

Read moreDetails

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ ...

Read moreDetails

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

ಬೆಂಗಳೂರು: ಯಶ್‌ ಅಭಿನಯದ ಟಾಕ್ಸಿಕ್‌ ಸಿನಿಮಾದ ಆನ್‌ಲೈನ್‌ ಟಿಕೆಟ್‌ ಮುಂಗಡ ಬುಕ್ಕಿಂಗ್‌ ಶುರುವಿಗೆ ದಿನಗಣನೆ ಶುರುವಾಗಿದೆ. ಆಗಸ್ಟ್‌ 21ರಿಂದ ಎಲ್ಲಾ ಭಾಷೆಗಳಲ್ಲಿ ಮುಂಗಡ ಬುಕ್ಕಿಂಗ್‌ ಆರಂಭವಾಗುವ ಲಕ್ಷಣ ...

Read moreDetails

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ನವದೆಹಲಿ: ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡುವುದಿಲ್ಲ. ಬಂಕಿಮಚಂದ್ರ ಚಟರ್ಜಿ ರಚಿಸಿದ ಗೀತೆಯ ಮೊದಲ ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುತ್ತದೆ. ಆದರೆ ವಂದೇ ...

Read moreDetails
Page 1 of 2363 1 2 2,363

Welcome Back!

Login to your account below

Retrieve your password

Please enter your username or email address to reset your password.

error: Content is protected !!