ಬೀದರ್ | ಮಂಗ ಕಚ್ಚಿ ಐವರಿಗೆ ಗಾಯ
ಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...
Read moreDetailsಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...
Read moreDetailsಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ...
Read moreDetailsಕಲಬುರಗಿ: ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ್ ...
Read moreDetailsಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರತಂಡ ಹಾಡೊಂದನ್ನು ...
Read moreDetailsನಾ ದಿವಾಕರ ಆಧುನಿಕೀಕರಣಗೊಂಡ ಒಂದು ಸುಶಿಕ್ಷಿತ ಸಮಾಜವು ಸಾಮಾನ್ಯವಾಗಿ ಸ್ವತಃ ನಾಗರಿಕತೆಯ ಉನ್ನತ ಹಂತ ತಲುಪಿರುವ ದಾರ್ಷ್ಟ್ಯತೆಯನ್ನು ಹೊಂದಿರುತ್ತದೆ. ಸಾರ್ವಜನಿಕ ಸಂಕಥನಗಳಲ್ಲಿ, ಸಾಮಾಜಿಕ ವಿಶ್ಲೇಷಣೆಗಳಲ್ಲಿ ಸಾಮಾನ್ಯವಾಗಿ ಸಮಾಜದ ...
Read moreDetailsಅದು ಭಾರತದ ಟಾಪ್ 10 ಪುರಾತನ ಮರಗಳಲ್ಲಿ ಒಂದು. ಬೆಂಗಳೂರಿನ ಹಿರಿಮೆ ಪ್ರತೀಕ ನಮ್ಮ ದೊಡ್ಡ ಆಲದ ಮರಕ್ಕೆ ಇದೀಗ ಆತಂಕ ಎದುರಾಗಿದೆ. ಕಳೆದೊಂದು ವಾರದ ಮಳೆಗೆ ...
Read moreDetailsಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ...
Read moreDetailsಕರ್ನಾಟಕ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶಗಳಿಗಿಂತ ಒಣ ಪ್ರದೇಶಗಳಲ್ಲಿನ ಅರಣ್ಯಗಳ ಮೇಲೆ ಹೆಚ್ಚು ಗಮನಹರಿಸಬೇಕು ಎಂದು ಪರಿಸರ ತಜ್ಞರು ಇಲಾಖೆಗೆ ಸೂಚಿಸಿದ್ದಾರೆ.
Read moreDetailsರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ...
Read moreDetailsನಿನ್ನೆಯಷ್ಟೇ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆಯೋಗ ದಿನಾಂಕವನ್ನ ಘೋಷಿಸಿತ್ತು. ಅದರಂತೆಯೇ, ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಈ ಬಗ್ಗೆ ಮಾತನಾಡಿರುವ BSP ಮುಖ್ಯಸ್ಥೆ ಮಾಯಾವತಿ ...
Read moreDetailsಮತ್ತೆ ಲಾಕ್ ಡೌನ್ ವಿಚಾರ ಮುನ್ನೆಲೆಗೆ ಬಂದು ಭಾರೀ ಚರ್ಚೆಗೆ ಆದಿಯಾಡಿದೆ. ಮೊದಲ ಮತ್ತು ಎರಡನೇ ಅಲೆ ನೋಡಿ ಜನರು ಕೊರೋನಾಗಿಂತ ಹೆಚ್ಚು ಸೋತಿದ್ದು ಸರ್ಕಾರದ ಈ ...
Read moreDetailsಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ. ...
Read moreDetailsವೀಡಿಯೊದಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಅವನ ಕಡೆಗೆ ಧಾವಿಸಿ ನಟನನ್ನು ನೆಲಕ್ಕೆ ಹಾಕಿದ ನಂತರ ಕೈಕೋಳ ಹಾಕುವುದನ್ನು ಕಾಣಬಹುದು. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಈ ದೃಶ್ಯವನ್ನು ...
Read moreDetailsಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇಷ್ಟವಾಗುವ ಸಂಗತಿ ಹಾಸ್ಯ. ಜಗತ್ತಿನ ಪ್ರತಿಯೊಬ್ಬ ಮನುಷ್ಯ ಕೂಡ ಹಾಸ್ಯಪ್ರಜ್ಞೆಇಲ್ಲದೇ ಬದುಕಲಾರ. ಅಷ್ಟರ ಮಟ್ಟಿಗೆ ನಗು ನಮ್ಮಲ್ಲಿ ಹಾಸುಹೊಕ್ಕಾಗಿದೆ. ಈ ನಗುವನ್ನೇ ಸೃಷ್ಟಿಸಲು ಸಾವಿರಾರು ...
Read moreDetailsಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಕುರಿತು ಪರ ವಿರೋಧ ...
Read moreDetailsSARS-CoV-2 ನ ಓಮಿಕ್ರಾನ್ (Omicron) ರೂಪಾಂತರವು ಮಾನವ ಶ್ವಾಸನಾಳದಲ್ಲಿ ಡೆಲ್ಟಾ ರೂಪಾಂತರ ಮತ್ತು ಮೂಲ ಕೋವಿಡ್ ಗಿಂತ ವೇಗವಾಗಿ ಸೋಂಕನ್ನು ಹರಡುತ್ತದೆ. ಆದರೆ ಇದು ಶ್ವಾಸಕೋಶದ ಕೆಳಭಾಗಕ್ಕೆ ...
Read moreDetailsಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಉದ್ಘಾಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕುಟುಂಬ ಸಮೇತ ಮಂಗಳವಾರ ಕಾಶಿ ...
Read moreDetailsಉತ್ತರ ಪ್ರದೇಶದ ಮುಜಾಫರನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಯಲ್ಲೇ ತಂಗಿದ್ದ 17 ವಿದ್ಯಾರ್ಥಿನಿಯರ ಮೇಲೆ ಶಾಲೆಯ ಮಾಲೀಕರು ಮತ್ತು ಅವನ ಸಹಚರರು ವಿದ್ಯಾರ್ಥಿನಿಯರಿಗೆ ...
Read moreDetailsಹಾಲು ಕರೆಯಲು ಹೋದರೆ ಜಾಡಿಸಿ ಒದೆಯುತ್ತಿವೆ. ಅವನ್ನು ಅರೆಸ್ಟ್ ಮಾಡಿ ಬೆಂಡೆತ್ತಿ ಬುದ್ದಿಹೇಳಿ ಎಂದು ಶಿವಮೊಗ್ಗದ ರೈತನೊಬ್ಬ ತನ್ನದೇ ಹಸುಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ!. ಒಂದು ...
Read moreDetailsರಾಮನಗರ: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಭಾಗವಾಗಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಬೂತ್ ಮಟ್ಟದ ...
Read moreDetailsಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಾಹಿತಿ ಹಂಚಿಕೆ ವ್ಯವಸ್ಥೆಯನ್ನು ಮತ್ತಷ್ಟು ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ತನಿಖೆಯ ಗೌಪ್ಯತೆ, ಮಾಹಿತಿ ವಿಶ್ವಾಸಾರ್ಹತೆ ...
Read moreDetailsಸ್ಯಾಂಡಲ್ವುಡ್ನ ಖ್ಯಾತ ನಟ ಕೋಮಲ್ ಕುಮಾರ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ, ಅವರ ಬಹುನಿರೀಕ್ಷಿತ 'ರೋಲೆಕ್ಸ್' ಚಿತ್ರದ ತಂಡ ಅಭಿಮಾನಿಗಳಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದೆ. ಚಿತ್ರದ ಮೊದಲ ...
Read moreDetailsಬಹುನಿರೀಕ್ಷಿತ 'ಗ್ರಾಮಾಯಣ' ಚಿತ್ರದ ಬಿಡುಗಡೆ ಬೆನ್ನಲ್ಲೇ ಚಿತ್ರ ಕಾನೂನು ವಿವಾದಕ್ಕೆ ಸಿಲುಕಿದೆ. ಚಿತ್ರದ ಮೊದಲ ನಿರ್ಮಾಪಕರಾದ ದಿವಂಗತ ಎನ್. ಲಕ್ಷ್ಮೀನರಸಿಂಹ ಮೂರ್ತಿ ಅವರ ಮಕ್ಕಳು ಚಿತ್ರದ ಹಕ್ಕು ...
Read moreDetailsಬೆಂಗಳೂರು : ಎಸ್ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ಸಮಯದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಅಪಘಾತಕ್ಕೀಡಾದ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ...
Read moreDetailsಬೆಂಗಳೂರು : ರಾಜಧಾನಿಯ ಕೆ.ಆರ್. ಸರ್ಕಲ್ (KR Circle) ಜಂಕ್ಷನ್ನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್ಗೆ ಎಲೆಕ್ಟ್ರಿಕ್ ಬಸ್ವೊಂದು ಅತಿ ವೇಗವಾಗಿ ...
Read moreDetailsವಿಜಯ್ ಭರಮಸಾಗರ ನಿರ್ದೇಶನ: ದೇವನೂರು ಚಂದ್ರು ನಿರ್ಮಾಣ: ಲಹರಿ ವೇಲು, ನವೀನ್ ಮನೋಹರನ್, ಜಿ.ರಮೇಶ್, ಜಿ. ಆನಂದ್, ಚಂದ್ರು ಮನೋಹರನ್ ತಾರಾಗಣ: ವಿನಯ್ ರಾಜಕುಮಾರ್, ಲೂಸ್ ಮಾದ ...
Read moreDetailsಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಸೇನಾ ಮುಖ್ಯಸ್ಥ ಅಮೀರ್ ಹಟಾಮಿ ಮತ್ತೊಮ್ಮೆ ಘೋಷಣೆ ಮಾಡಿದ್ದಾರೆ. ಟೆಹರಾನ್ನ ಮೊಸಲ್ಲಾ ...
Read moreDetailsನಾ ದಿವಾಕರ : ಹಿರಿಯ ಲೇಖಕರು.. ಆಧುನಿಕತೆಯ ಓಟದಲ್ಲಿ ನಿರ್ಲಕ್ಷಿತ ಜೀವಗಳು ಬಂಡವಾಳಶಾಹಿ ಸಮಾಜ ಉನ್ನತ ಹಂತವನ್ನು ತಲುಪುತ್ತಿರುವಂತೆಲ್ಲಾ ಆರ್ಥಿಕವಾಗಿ ಮೇಲ್ ಚಲನೆ ಪಡೆಯುವ ವರ್ಗಗಳು ತಮ್ಮ ...
Read moreDetailsಆರ್ಯವರ್ಧನ್ ಗುರೂಜಿ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ಅವರು ಮಾಡಿದರೆಂದು ಹೇಳಲಾಗುತ್ತಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ...
Read moreDetailsಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ವಿಶೇಷ ಸಂದೇಶವನ್ನು ಹಂಚಿಕೊಂಡಿದ್ದಾರೆ. ರಾಜ್ಯದ ಜನರು ...
Read moreDetailsಬೆಂಗಳೂರು: ಎಲ್ ನಿನೊ (El Niño) ಪರಿಣಾಮದಿಂದ ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಮನಗಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಇಲಾಖೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ...
Read moreDetailsಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ...
Read moreDetailsಬೆಂಗಳೂರು: ನಗರದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಕೇವಲ 24 ...
Read moreDetailsಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಪಡೆಯಲು ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಈ ಬಾರಿ ದರ್ಶನ್ ಜಾಮೀನು ಪಡೆಯುವ ಉದ್ದೇಶದಿಂದ ಪ್ರಾಥಮಿಕ ...
Read moreDetailsಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದ್ದು, ...
Read moreDetailsಬೆಂಗಳೂರು: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಈಗಾಗಲೇ ಅಧಿಕೃತವಾಗಿ ಆರಂಭವಾಗಿದೆ ಈಗಾಗಲೇ ರಾಜ್ಯದ ಹಲೆವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ...
Read moreDetailsಬೆಂಗಳೂರು: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಜುಲೈ ...
Read moreDetailsನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಸೂಪರ್ ಹಿಟ್ ಸಿನಿಮಾಗಳ ಪ್ರದರ್ಶನ ಇತ್ತೀಚೆಗೆ ಯುರೋಪ್ ಕಂಟ್ರಿಯಲ್ಲಿ ನಡೆದಿದ್ದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಸುದೀಪ್ ಅಭಿನಯದ ಈಗ ಸಿನಿಮಾ ಕೂಡ ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಇಂದಿರಾ ಕಿಟ್ ಯೋಜನೆಯ ವಿಳಂಬದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಪಡೀತರ ಆಹಾರ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada