ಬೀದರ್ | ಮಂಗ ಕಚ್ಚಿ ಐವರಿಗೆ ಗಾಯ
ಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...
Read moreDetailsಚಿಟಗುಪ್ಪ: ಪಟ್ಟಣದ ನಾಲ್ಕು ಹಾಗೂ ತಾಲ್ಲೂಕಿನ ಇಟಗಾ ಗ್ರಾಮದ ಒಬ್ಬ ವ್ಯಕ್ತಿ ಸೇರಿದಂತೆ ಐವರ ಮೇಲೆ ಮಂಗ ದಾಳಿ ಮಾಡಿದೆ. ಮೂವರು ಹಿರಿಯರು, ಇಬ್ಬರು ಮಕ್ಕಳನ್ನು ಕಚ್ಚಿ ...
Read moreDetailsಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ...
Read moreDetailsಕಲಬುರಗಿ: ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಇದು ಆಕ್ಸಿಜನ್ ...
Read moreDetailsಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ "ರಾನಿ" ಚಿತ್ರತಂಡ ಹಾಡೊಂದನ್ನು ...
Read moreDetailsನಾ ದಿವಾಕರ ಆಧುನಿಕೀಕರಣಗೊಂಡ ಒಂದು ಸುಶಿಕ್ಷಿತ ಸಮಾಜವು ಸಾಮಾನ್ಯವಾಗಿ ಸ್ವತಃ ನಾಗರಿಕತೆಯ ಉನ್ನತ ಹಂತ ತಲುಪಿರುವ ದಾರ್ಷ್ಟ್ಯತೆಯನ್ನು ಹೊಂದಿರುತ್ತದೆ. ಸಾರ್ವಜನಿಕ ಸಂಕಥನಗಳಲ್ಲಿ, ಸಾಮಾಜಿಕ ವಿಶ್ಲೇಷಣೆಗಳಲ್ಲಿ ಸಾಮಾನ್ಯವಾಗಿ ಸಮಾಜದ ...
Read moreDetailsಅದು ಭಾರತದ ಟಾಪ್ 10 ಪುರಾತನ ಮರಗಳಲ್ಲಿ ಒಂದು. ಬೆಂಗಳೂರಿನ ಹಿರಿಮೆ ಪ್ರತೀಕ ನಮ್ಮ ದೊಡ್ಡ ಆಲದ ಮರಕ್ಕೆ ಇದೀಗ ಆತಂಕ ಎದುರಾಗಿದೆ. ಕಳೆದೊಂದು ವಾರದ ಮಳೆಗೆ ...
Read moreDetailsಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುರುವಾರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕಿತ್ತು ಆದರೆ ದಿಢೀರ್ ರಾಜಕೀಯ ಬೆಳವಣಿಗೆ ತಳಕೆಳಗೆಗಾಗಿಸಿದ್ದು, ಬಿಜೆಪಿ ವರಿಷ್ಠರು ಇವತ್ತು ಬರೋದು ಬೇಡ ...
Read moreDetailsಕರ್ನಾಟಕ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶಗಳಿಗಿಂತ ಒಣ ಪ್ರದೇಶಗಳಲ್ಲಿನ ಅರಣ್ಯಗಳ ಮೇಲೆ ಹೆಚ್ಚು ಗಮನಹರಿಸಬೇಕು ಎಂದು ಪರಿಸರ ತಜ್ಞರು ಇಲಾಖೆಗೆ ಸೂಚಿಸಿದ್ದಾರೆ.
Read moreDetailsರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ...
Read moreDetailsನಿನ್ನೆಯಷ್ಟೇ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಆಯೋಗ ದಿನಾಂಕವನ್ನ ಘೋಷಿಸಿತ್ತು. ಅದರಂತೆಯೇ, ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಈ ಬಗ್ಗೆ ಮಾತನಾಡಿರುವ BSP ಮುಖ್ಯಸ್ಥೆ ಮಾಯಾವತಿ ...
Read moreDetailsಮತ್ತೆ ಲಾಕ್ ಡೌನ್ ವಿಚಾರ ಮುನ್ನೆಲೆಗೆ ಬಂದು ಭಾರೀ ಚರ್ಚೆಗೆ ಆದಿಯಾಡಿದೆ. ಮೊದಲ ಮತ್ತು ಎರಡನೇ ಅಲೆ ನೋಡಿ ಜನರು ಕೊರೋನಾಗಿಂತ ಹೆಚ್ಚು ಸೋತಿದ್ದು ಸರ್ಕಾರದ ಈ ...
Read moreDetailsಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ. ...
Read moreDetailsವೀಡಿಯೊದಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ಅವನ ಕಡೆಗೆ ಧಾವಿಸಿ ನಟನನ್ನು ನೆಲಕ್ಕೆ ಹಾಕಿದ ನಂತರ ಕೈಕೋಳ ಹಾಕುವುದನ್ನು ಕಾಣಬಹುದು. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಈ ದೃಶ್ಯವನ್ನು ...
Read moreDetailsಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇಷ್ಟವಾಗುವ ಸಂಗತಿ ಹಾಸ್ಯ. ಜಗತ್ತಿನ ಪ್ರತಿಯೊಬ್ಬ ಮನುಷ್ಯ ಕೂಡ ಹಾಸ್ಯಪ್ರಜ್ಞೆಇಲ್ಲದೇ ಬದುಕಲಾರ. ಅಷ್ಟರ ಮಟ್ಟಿಗೆ ನಗು ನಮ್ಮಲ್ಲಿ ಹಾಸುಹೊಕ್ಕಾಗಿದೆ. ಈ ನಗುವನ್ನೇ ಸೃಷ್ಟಿಸಲು ಸಾವಿರಾರು ...
Read moreDetailsಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಪ್ರತಿಭಟನೆ ನಡುವೆಯೇ ಇಂದು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈ ಕುರಿತು ಪರ ವಿರೋಧ ...
Read moreDetailsSARS-CoV-2 ನ ಓಮಿಕ್ರಾನ್ (Omicron) ರೂಪಾಂತರವು ಮಾನವ ಶ್ವಾಸನಾಳದಲ್ಲಿ ಡೆಲ್ಟಾ ರೂಪಾಂತರ ಮತ್ತು ಮೂಲ ಕೋವಿಡ್ ಗಿಂತ ವೇಗವಾಗಿ ಸೋಂಕನ್ನು ಹರಡುತ್ತದೆ. ಆದರೆ ಇದು ಶ್ವಾಸಕೋಶದ ಕೆಳಭಾಗಕ್ಕೆ ...
Read moreDetailsಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಉದ್ಘಾಟನೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕುಟುಂಬ ಸಮೇತ ಮಂಗಳವಾರ ಕಾಶಿ ...
Read moreDetailsಉತ್ತರ ಪ್ರದೇಶದ ಮುಜಾಫರನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಯಲ್ಲೇ ತಂಗಿದ್ದ 17 ವಿದ್ಯಾರ್ಥಿನಿಯರ ಮೇಲೆ ಶಾಲೆಯ ಮಾಲೀಕರು ಮತ್ತು ಅವನ ಸಹಚರರು ವಿದ್ಯಾರ್ಥಿನಿಯರಿಗೆ ...
Read moreDetailsಹಾಲು ಕರೆಯಲು ಹೋದರೆ ಜಾಡಿಸಿ ಒದೆಯುತ್ತಿವೆ. ಅವನ್ನು ಅರೆಸ್ಟ್ ಮಾಡಿ ಬೆಂಡೆತ್ತಿ ಬುದ್ದಿಹೇಳಿ ಎಂದು ಶಿವಮೊಗ್ಗದ ರೈತನೊಬ್ಬ ತನ್ನದೇ ಹಸುಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ!. ಒಂದು ...
Read moreDetailsರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್ಹೌಸ್ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ...
Read moreDetailsಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಸುವ ವೇಳೆ ಉಪ್ಪಿನ ಬದಲು ತಪ್ಪಾಗಿ ಡಿಟರ್ಜೆಂಟ್ ಪೌಡರ್ ಬಳಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ...
Read moreDetailsಬೆಂಗಳೂರು: ಫುಟ್ಪಾತ್ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ...
Read moreDetailsಸಂಸದೀಯ ಪಟುಗಳು ವಿಧಾನಸಭೆಯಲ್ಲಿ ಮಾಡಿದ ಮಹತ್ವದ ಭಾಷಣಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿರುವುದು ಹೊಸದೇನಲ್ಲ. ಆದರೆ ಅಂತಹ ಕೃತಿಗಳು ಎರಡನೇ ಮುದ್ರಣ ಕಾಣುವುದು ಅಪರೂಪ. ಭಾರೀ ಪ್ರಚಾರ ಪಡೆದ ...
Read moreDetailsಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/ZmMqEUOfbR4?si=rv3RsimKCiC0duNf ವಿಧಾನ ಪರಿಷತ್ತಿನಲ್ಲಿ ಸದನದ ...
Read moreDetailsಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ ಅವರ ಅಗಲಿಕೆಯಿಂದ ನಾವು ಒಬ್ಬ ನಂಬಿಕಸ್ಥ ಗೆಳೆಯ, ಆದರ್ಶ ನಾಯಕ ಹಾಗೂ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಇದು ಭಾರತೀಯ ಜನತಾ ಪಕ್ಷಕ್ಕೆ, ...
Read moreDetailsಚೆನ್ನೈ: ದಳಪತಿ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮಹತ್ವದ ಸೌಲಭ್ಯ ಘೋಷಿಸಿದೆ. ಇನ್ನು ಮುಂದೆ ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳಾ ಉದ್ಯೋಗಿಗಳಿಗೆ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಅಕ್ರಮ ತಡೆಯಲು ನಡೆಸಿದ ವಿಶೇಷ ಪರಿಶೀಲನೆಯಲ್ಲಿ 23.14 ಲಕ್ಷ ಶಂಕಾಸ್ಪದ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಈ ಪೈಕಿ 18.06 ...
Read moreDetailsಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಹೋಟೆಲ್ನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ 9 ಮಂದಿ ಮೃ*ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. https://youtu.be/p7SRe1tIIWk?si=NVxB3qR04PvwbiaZ ...
Read moreDetailsಆಗಸ್ಟ್ 19: ಹಾಕಿ ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್ಲ್ಯಾಂಡ್ಸ್ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ ...
Read moreDetailsಯಾವುದೇ ಸಮಾಜಗಳಲ್ಲಾದರೂ ಮನ್ವಂತರದ ಪ್ರಕ್ರಿಯೆಗಳು ಕಾಣಿಸಿಕೊಳ್ಳುವುದು ಸಾಂಸ್ಕೃತಿಕ ಚೌಕಟ್ಟುಗಳಲ್ಲಿ. ಸಾಮಾಜಿಕ ಬದಲಾವಣೆ ಅಥವಾ ಸುಧಾರಣೆ ಎಂಬ ಕಲ್ಪನೆಯೂ ಸಹ ನಿರ್ದಿಷ್ಟ ಸಮಾಜಗಳಲ್ಲಿರುವ ವೈವಿಧ್ಯಮಯ ಸಂಸ್ಕೃತಿಗಳ ಮೂಲಕವೇ ಅನಾವರಣಗೊಳ್ಳುತ್ತವೆ. ...
Read moreDetailsಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ...
Read moreDetailsಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ...
Read moreDetailsಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು. ...
Read moreDetailsಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಪಮಾ ಗೌಡ ತಮ್ಮ ಎಂಟು ವರ್ಷಗಳ ನಿರೂಪಣಾ ಪಯಣಕ್ಕೆ ವಿದಾಯ ಹೇಳಿದ್ದಾರೆ. 2026ರ ಮೇ 5ರಂದು ತಮ್ಮ ಆ್ಯಂಕರಿಂಗ್ ...
Read moreDetailsಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್ ಅವರು ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ...
Read moreDetailsಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ ...
Read moreDetailsಬೆಂಗಳೂರು: ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಆನ್ಲೈನ್ ಟಿಕೆಟ್ ಮುಂಗಡ ಬುಕ್ಕಿಂಗ್ ಶುರುವಿಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 21ರಿಂದ ಎಲ್ಲಾ ಭಾಷೆಗಳಲ್ಲಿ ಮುಂಗಡ ಬುಕ್ಕಿಂಗ್ ಆರಂಭವಾಗುವ ಲಕ್ಷಣ ...
Read moreDetailsನವದೆಹಲಿ: ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡುವುದಿಲ್ಲ. ಬಂಕಿಮಚಂದ್ರ ಚಟರ್ಜಿ ರಚಿಸಿದ ಗೀತೆಯ ಮೊದಲ ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುತ್ತದೆ. ಆದರೆ ವಂದೇ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada