• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರಳು ಉರಿದಂತೆ ಮಾತನಾಡುತ್ತಿದ್ದಳು ಅಪರ್ಣಾಗೆ ಕ್ಯಾನ್ಸರ್​..! ಏನಿದರ ವಿಶೇಷ..?

Krishna Mani by Krishna Mani
July 12, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಸಿನಿಮಾ
0
ಅರಳು ಉರಿದಂತೆ ಮಾತನಾಡುತ್ತಿದ್ದಳು ಅಪರ್ಣಾಗೆ ಕ್ಯಾನ್ಸರ್​..! ಏನಿದರ ವಿಶೇಷ..?
Share on WhatsAppShare on FacebookShare on Telegram

ಪತ್ರಕರ್ತನ ಮಗಳು.. ಈ ಅರ್ಪಣಾ.. ವಯಸ್ಸು ಇನ್ನು 58 ತುಂಬಿರಲಿಲ್ಲ. ಅಷ್ಟರಲ್ಲಾಗಲೇ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ಅಪರ್ಣಾ ವಸ್ತಾರೆ ಅಂದ್ರೆ ಮೊದಲಿಗೆ ನೆನಪಿಗೆ ಬರುವುದು ಆಕೆಯ ಧ್ವನಿ. ಯಾವುದೇ ಸರ್ಕಾರಿ ಕಾರ್ಯಕ್ರಮ ಆದರೂ ಸರಿ ಅಪರ್ಣಾ ಅಲ್ಲಿರುತ್ತಿದ್ದರು. ಆಕೆಗಿದ್ದ ಸ್ಪಷ್ಟ ಭಾಷಾ ಉಚ್ಛಾರಣೆ ಆಕೆಯನ್ನು ಎತ್ತರದ ಸ್ಥಾನಕ್ಕೆ ಕರೆದುಕೊಂಡು ಹೋಗಿತ್ತು. ಪ್ರಧಾನಿ, ಸಿಎಂ, ರಾಜ್ಯಪಾಲರು ಯಾವುದೇ ಗಣ್ಯಾತಿಗಣ್ಯರು ಭಾಗವಹಿಸುವ ಕಾರ್ಯಕ್ರಮ ಆದರೂ ಅಪರ್ಣಾ ಅಲ್ಲಿರುತ್ತಾರೆ ಅನ್ನೋದು ಅಲಿಖಿತ ನಿಯಮ ಎನ್ನವಂತಾಗಿತ್ತು.

ADVERTISEMENT

ಇನ್ನು ಮೆಟ್ರೋ ಸಂಚಾರದಲ್ಲೂ ಅಪರ್ಣಾ ಧ್ವನಿಯೇ ಜನರನ್ನು ಹತ್ತಲು ಇಳಿಯಲು ಸಹಕರಿಸುತ್ತಿತ್ತು. ಮುಗ್ದ ಮಗುವಿನಂತೆ ಮಾತನಾಡುವ ಅಪರ್ಣಾ ಭಾಷೆ ಕನ್ನಡವನ್ನು ಅರಳು ಉರಿದಂತೆ ಮಾತನಾಡು ಚಾಕಚಕ್ಯತೆ ನಡುವೆ ಶ್ವಾಸಕೋಶದ ಕ್ಯಾನ್ಸರ್​​ ಆಕೆಯನ್ನು ಬೆಂಬಿಡದಂತೆ ಕಾಡಿತ್ತು. ಕೇವಲ ಎರಡು ವರ್ಷಗಳ ಹಿಂದೆ ಪತ್ತೆಯಾಗಿದ್ದ ಕ್ಯಾನ್ಸರ್​ ಎಷ್ಟೇ ಲವಲವಿಕೆಯಿಂದ ಇದ್ದರೂ ಆಕೆಯ ಪ್ರಾಣವನ್ನು ತೆಗೆದುಕೊಂಡು ಬಿಟ್ಟಿದೆ. ಶ್ವಾಸಕೋಶ ಕ್ಯಾನ್ಸರ್​ ಅಷ್ಟೇ ಅಲ್ಲ, ಯಾವುದೇ ಕ್ಯಾನ್ಸರ್​ ಇದ್ದರೂ ಜೀವನವನ್ನು ನರಕ ಮಾಡಿಬಿಡುತ್ತದೆ ಎನ್ನುವುದು ವೈದ್ಯಲೋಕದ ಮಾತು.

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಶ್ವಾಸಕೋಶದ ಕ್ಯಾನ್ಸರ್​ಗೆ ಬಲಿಯಾದ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದು, ಶ್ವಾಸಕೋಶದ ಕ್ಯಾನ್ಸರ್ ಬಂದವರು ಶೇಕಡ 6ರಷ್ಟು ಜನರಿದ್ದಾರೆ. ಶ್ವಾಸಕೋಶ ಕ್ಯಾನ್ಸರ್​ಗೆ ಬಲಿಯಾದವರಲ್ಲಿ ಸಾವಿನ ಪ್ರಮಾಣ ಶೇಕಡ 9ರಷ್ಟು ಇರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಧೂಮಪಾನ ಮಾಡುವ ಜನರಿಗೆ ಶ್ವಾಸಕೋಶದ ಕ್ಯಾನ್ಸರ್ ಬೇಗ ಬರುತ್ತೆ. ಪ್ಯಾಸಿವ್ ಸ್ಮೋಕಿಂಗ್ ಅಂದ್ರೆ ಬೇರೆಯವರು ಸಿಗರೇಟ್​ ಸೇದುವಾಗ ಪಕ್ಕದಲ್ಲಿದ್ದು ಹೊಗೆ ಕುಡಿಯುವುದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಅನುವಂಶಿಕವಾಗಿಯೂ ಕ್ಯಾನ್ಸರ್ ಬರುವ ಸಂಭವವಿದೆ.

ವಿಷಕಾರಿ ಅನಿಲಗಳನ್ನ ಸೇವಿಸುವುದರಿಂದ ಕ್ಯಾನ್ಸರ್ ಬರುತ್ತದೆ. ವಾಯುಮಾಲಿನ್ಯ, ಮೇಕಪ್ ಬಳಕೆ, ಕೈಗಾರಿಕೆಗಳಿಂದ ಹೊರ ಬರೋ ಹೊಗೆಯಿಂದಲೂ ಕ್ಯಾನ್ಸರ್ ಬರುತ್ತದೆ ಎನ್ನುತ್ತಾರೆ ವೈದ್ಯರು. ಶ್ವಾಸಕೋಶ ಕ್ಯಾನ್ಸರ್ ಲಕ್ಷಣಗಳೇನು ಅನ್ನೋದನ್ನು ವಿವರಿಸೋದಾದ್ರೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಸ್ವಲ್ಪ ವಾಕಿಂಗ್ ಮಾಡಿದ್ರೆ ಆಯಾಸವಾಗುತ್ತದೆ. ತೂಕ ಕಡಿಮೆ ಆಗುವುದು, ನಿರಂತರ ಕೆಮ್ಮುವಿನ ಜೊತೆ ರಕ್ತದ ಜೊತೆಗೆ ಕಫ ಬರುತ್ತದೆ. ಹಸಿವಾಗಿದ್ದರೂ ಸ್ವಲ್ಪ ಆಹಾರ ಸೇವಿಸಿದ್ರೆ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ವ್ಯಕ್ತಿ ಸೇವಿಸುವ ಗಾಳಿ ಸೂಕ್ತ ರೀತಿಯಲ್ಲಿ ದೇಹವನ್ನು ಸೇರುವುದೇ ಇಲ್ಲ. ಶ್ವಾಸಕೋಶ ತನ್ನ ಕಾರ್ಯವನ್ನು ನಿಧಾನವಾಗಿಸುತ್ತದೆ. ಅಂತಿಮವಾಗಿ ಮರಣ ಬರುತ್ತದೆ ಎನ್ನುತ್ತಾರೆ ವೈದ್ಯರು.

Tags: AparnakannadaactorKannadaAnchorsandalwood
Previous Post

ಅಪರ್ಣಾ ಅಕ್ಕ ಎಂದು ಭಾವುಕರಾದ BY ವಿಜಯೇಂದ್ರ.! 

Next Post

ಖ್ಯಾತ ನಿರೂಪಕಿ,ನಟಿ ಅಪರ್ಣಾ ಅವರ ಮನದಾಳದ ಮಾತುಗಳು..! 

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಖ್ಯಾತ ನಿರೂಪಕಿ,ನಟಿ ಅಪರ್ಣಾ ಅವರ ಮನದಾಳದ ಮಾತುಗಳು..! 

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada