• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಡಿಪೋದಲ್ಲಿ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿರುವ BMTC ಬಸ್‌ಗಳು : ಇದರ ನಿರ್ವಹಣ ವೆಚ್ಚವೇ 10 ಕೋಟಿ!

ಕರ್ಣ by ಕರ್ಣ
January 25, 2022
in ಕರ್ನಾಟಕ
0
ಡಿಪೋದಲ್ಲಿ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿರುವ BMTC ಬಸ್‌ಗಳು : ಇದರ ನಿರ್ವಹಣ ವೆಚ್ಚವೇ 10 ಕೋಟಿ!
Share on WhatsAppShare on FacebookShare on Telegram

BMTC ಸಿಲಿಕಾನ್‌ ಸಿಟಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಜೀವಾಳ. ಒಂದು ಹಂತಕ್ಕೆ ಬಿಎಂಟಿಸಿಯೇ ಎಲ್ಲಾ ವರ್ಗದ ಜನರ ಓಡಾಟಕ್ಕಿರುವ ಮುಖ್ಯ ಮಾರ್ಗ. ಜನರಿಗೆ ಸುರಕ್ಷಿತವಾದ, ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವುದೇ ಬಿಎಂಟಿಸಿಯ ಮುಖ್ಯ ಗುರಿ. ಅಂಥ ಬಿಎಂಟಿಸಿಯ ಸಿಬ್ಬಂದಿಗೆ ಸರಿಯಾಗಿ ಸಂಬಳ ಕೊಡೋಕು ಆಗದ ದುಸ್ಥಿತಿಯಲ್ಲಿದೆ. ಹೀಗಿದ್ದರೂ ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಮಾತಿನಂತೆ ಸುಖಾಸುಮ್ಮನೇ ಕೋಟಿ ಕೋಟಿ ಖರ್ಚು ಮಾಡಿ, ಜನರ ಹಣವನ್ನು ದುಂದು ವೆಚ್ಚ ಮಾಡುತ್ತಿದೆ.

ADVERTISEMENT

ಈಗಾಗಲೇ ಬಿಎಂಟಿಸಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಬಸ್‌ಗಳಿವೆ. ಈ ಪೈಕಿ ಪ್ರತಿ ದಿನ 2500 ಬಸ್‌ಗಳು ಮಾತ್ರ ಪ್ರತಿದಿನ ಕಾರ್ಯಾಚರಣೆ ಮಾಡುತ್ತಿದೆ. ಉಳಿದಂತೆ ಗುತ್ತಿಗೆ ಆದಾರದ ಮೇಲೆ ಸೇವೆ ನೀಡುತ್ತಿದೆ. ಈ ಪೈಕಿ ವೋಲ್ವೋ ಬಸ್‌ಗಳಿವೆ. ಬಿಎಂಟಿಸಿ ಪಾಲಿಗೆ ವೋಲ್ವೋ ಬಸ್‌ಗಳನ್ನು ಬಿಳಿ ಆನೆ ಸಾಕಿದಂತೆ. ರಸ್ತೆಗೆ ಇಳಿದರೂ, ಸುಮ್ಮನೆ ಡಿಪೋದಲ್ಲಿ ನಿಂತರೂ ಅದರ ನಿರ್ವಹಣಾ ವೆಚ್ಚವನ್ನು ಸಂಸ್ಥೆ ನೋಡಿಕೊಳ್ಳಲೇ ಬೇಕು. ಈಗ ಬಿಎಂಟಿಸಿ ವೋಲ್ವೋ ಬಸ್‌ಗಳಿಗೆ ಸುಖಾಸುಮ್ಮನೆ ಕೋಟಿ ಕೋಟಿ ರೂಪಾಯಿ ನಿರ್ವಹಣಾ ವೆಚ್ಚ ಮಾಡಿ ಹಣವನ್ನು ಪೋಲು ಮಾಡುತ್ತಿದೆ.

ಅತ್ತ ಸಿಬ್ಬಂಗೆ ಸಂಬಳ ನೀಡಲು ಹಣವಿಲ್ಲ ಎಂದು ಅಳುವ ಬಿಎಂಟಿಸಿ ಅಧಿಕಾರಿಗಳು ವೋಲ್ವೋ ಬಸ್‌ಗಳನ್ನು ಸುಖಾಸುಮ್ಮನೆ 10 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ವಹಣೆ ಮಾಡುತ್ತಿದೆ. ಒಟ್ಟು ಬಿಎಂಟಿಸಿ ಬಳಿ ಸದ್ಯ 800 ವೋಲ್ವೋ ಬಸ್‌ಗಳಿವೆ. ಆದರೆ ಈ ಪೈಕಿ 230 ಬಸ್‌ಗಳು ಮಾತ್ರ ಪ್ರತಿ ದಿನ ರಸ್ತೆಗಳಿಯುತ್ತಿದೆ. ಉಳಿದಂತೆ 570 ಬಸ್‌ಗಳು ಡಿಪೋದಲ್ಲಿ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ. ಹೀಗಿದ್ದರೂ ಈ 570 ವೋಲ್ವೋ ಬಸ್‌ಗಳಿಗೆ ಪ್ರತಿ ವರ್ಷ 10 ಕೋಟಿ ವೆಚ್ಚ ಮಾಡಿ ನಿರ್ವಹಣೆಯನ್ನು ಮಾಡುತ್ತಿದೆ.

ಈ ಬಗ್ಗೆ ಪ್ರತಿಧ್ವನಿಗೆ ಪ್ರತಿಕ್ರಿಯಿಸಿದ ಬಿಎಂಟಿಸಿಯ ಉಪಾಧ್ಯಕ್ಷ ಡಾ. ಎಂ ಆರ್‌ ವೆಂಕಟೇಶ್‌, ಅನಿವಾರ್ಯಾಗಿ ನಿಂತ ಬಸ್‌ಗಳಿಗೂ ಸಂಸ್ಥೆ ಕೋಟಿ ವೆಚ್ಚದಲ್ಲಿ ನಿರ್ವಹಣೆ ಮಾಡುವಂತಾಗಿದೆ. ಸಾರ್ವಜನಿಕರು ವೋಲ್ವೋ ಬಸ್‌ಗಳನ್ನು ಬಳಸುವುದೇ ಕಡಿಮೆ. ಹೀಗಾಗಿ ರಸ್ತೆಗೆ ಇಳಿಸಿ ಮಾಡುವುದಾರು ಏನು? ಎಂದರು.

ಇನ್ನು ಸದ್ಯ ಸಂಚರಿಸುವ 230 ಬಸ್ ಗಳಿಂದ ಒಂದು ವಾರದಲ್ಲಿ 97,78,664 ರೂ. BMTC ಗೆ ಆದಾಯ ಬರುತ್ತಿದೆ. ಎಂದರೆ ಒಂದು ತಿಂಗಳಿಗೆ ಹೆಚ್ಚು ಕಮ್ಮಿ 40 ಲಕ್ಷ ರೂಪಾಯಿ ಆದಾಯ ಸದ್ಯ ರಸ್ತೆಯಲ್ಲಿರುವ ವೋಲ್ವೋ ಬಸ್‌ಗಳಿಂದ ಆದಾಯ ಸಂಸ್ಥೆಯ ಬೊಕ್ಕಸಕ್ಕೆ ಬರುತ್ತಿದೆ. ಇದರ ಬಹುಪಾಲ ಹಣ ಡಿಪೋದಲ್ಲೇ ನಿಂತು ತುಕ್ಕು ಹಿಡಿಯುತ್ತಿರುವ ಬಸ್‌ಗಳ ನಿರ್ವಹಣೆಗೆಂದೇ ಖರ್ಚಾಗುತ್ತಿರುವು ವಿಪರ್ಯಾಸ.

Tags: BJPBMTCCongress PartyCovid 19KSRTCSriramuluಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉಸ್ತುವಾರಿ ನೇಮಕದ ಬೆನ್ನಲ್ಲೇ ಜೋರಾಯ್ತು ಸಂಪುಟ ಪುನರ್ ರಚನೆಯ ಕೂಗು!

Next Post

ಡಾ. ಸ್ಮರಾಜಿತ್ ಜನಾ : 65000 ಕ್ಕಿಂತಲೂ ಹೆಚ್ಚು ಲೈಂಗಿಕ ಕಾರ್ಯಕರ್ತರ ಬದುಕಿನಲ್ಲಿ ಭರವಸೆ ಮೂಡಿಸಿದ ವೈದ್ಯ

Related Posts

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಈ ಬಣ...

Read moreDetails
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
Next Post
ಡಾ. ಸ್ಮರಾಜಿತ್ ಜನಾ : 65000 ಕ್ಕಿಂತಲೂ ಹೆಚ್ಚು ಲೈಂಗಿಕ ಕಾರ್ಯಕರ್ತರ ಬದುಕಿನಲ್ಲಿ ಭರವಸೆ ಮೂಡಿಸಿದ ವೈದ್ಯ

ಡಾ. ಸ್ಮರಾಜಿತ್ ಜನಾ : 65000 ಕ್ಕಿಂತಲೂ ಹೆಚ್ಚು ಲೈಂಗಿಕ ಕಾರ್ಯಕರ್ತರ ಬದುಕಿನಲ್ಲಿ ಭರವಸೆ ಮೂಡಿಸಿದ ವೈದ್ಯ

Please login to join discussion

Recent News

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada