ವರ್ಷಗಳಿಂದಲೇ ಬಿಎಂಟಿಸಿ ಬಸ್ ಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಅದೆಷ್ಟೋ ಬಸ್ ಗಳು ಬೆಂಕಿಗೆ ಆಹುತಿಯಾಗಿವೆ. ಕೊನೆಗೆ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿನಂದಿಸುವ ಕಾರ್ಯಗಳಲ್ಲಿ ತೊಡಗಿರುವ ಘಟನೆಗಳು ಹಲವಾರಿವೆ. ಈ ಕುರಿತಾದ ಒಂದು ಸ್ಟೋರಿ ಇಲ್ಲಿದೆ. #bmtc #banglore #karnatakanews #pratidhvanidigtial #fire #bus #ಬಸ್ #ಕರ್ನಾಟಕ #ಬೆಂಕಿ #ಬಿಎಂಟಿಸಿ
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



