ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎರಡು ಮಿನಿ ಬಸ್ಸುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ, ಇಂದು ಸಂಸ್ಥೆಯು ಕರ್ನಾಟಕ ರಾಜ್ಯ ಅಗ್ನಿ ಶಾಮಕ ಇಲಾಖೆಯ ಸಹಯೋಗದೊಂದಿಗೆ ಘಟಕಗಳಲ್ಲಿ ಚಾಲನಾ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದಲ್ಲಿ ಅಗ್ನಿನಂದಿಸುವ ಉಪಕರಣವನ್ನು ಹೇಗೆ ಬಳಸಬೇಕು, ಹಾಗೂ ಅಗ್ನಿಯನ್ನು ಹೇಗೆ ನಂದಿಸಬೇಕು ಎಂಬುವುದರ ಬಗ್ಗೆ ಅಣಕು ಪ್ರದರ್ಶನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಂಗ್ರೆಸ್ಗೆ ಬಿಗ್ ಬೂಸ್ಟ್! : 9 ಮತಗಳ ಅಂತರದಲ್ಲಿ ಗಾಯತ್ರಿ ಶಾಂತೇಗೌಡ ಭರ್ಜರಿ ಗೆಲುವು
ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆದಿದ್ದಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಲ್ಲಿ ಭರ್ಜರಿ...
Read moreDetails





