• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರತಿ ಶುಕ್ರವಾರ NCB ಮುಂದೆ ಆರ್ಯನ್ ಖಾನ್ ಹಾಜರಾಗುವ ಅವಶ್ಯಕತೆ ಇಲ್ಲ : ಜಾಮೀನು ಷರತ್ತು ಸಡಿಲಿಸಿದ ಬಾಂಬೆ ಹೈಕೋರ್ಟ್

Any Mind by Any Mind
December 15, 2021
in ದೇಶ
0
ಪ್ರತಿ ಶುಕ್ರವಾರ NCB ಮುಂದೆ ಆರ್ಯನ್ ಖಾನ್ ಹಾಜರಾಗುವ ಅವಶ್ಯಕತೆ ಇಲ್ಲ : ಜಾಮೀನು ಷರತ್ತು ಸಡಿಲಿಸಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ಡ್ರಗ್ಸ್ ಪ್ರಕರಣಕ್ಕೆ ಸಂಬಧಿಸಿದಂತೆ ಪ್ರತಿ ಶುಕ್ರವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಂದೆ ಹಾಜರಾಗುವ ಅವಸ್ಯಕತೆ ಇಲ್ಲ ಎಂದು ಬಾಂಬೆ ಉಚ್ಛ ನ್ಯಾಯಾಲಯ ಹೇಳಿದೆ.

ADVERTISEMENT

ಐಷಾರಾಮಿ ಹಡಗಿನ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಶುಕ್ರವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಂದೆ ಹಾಜರಾಗಬೇಕಿತ್ತು. ಈ ಜಾಮೀನು ಷರತ್ತುಗಳನ್ನು ಮಾರ್ಪಾಡು ಮಾಡುವಂತೆ ಕೋರಿ ಆರ್ಯನ್ ಶಾರುಖ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ.

ಆರ್ಯನ್ ಇನ್ನು ಮುಂದೆ ಪ್ರತಿ ಶುಕ್ರವಾರ ಎನ್ ಸಿ ಬಿ ಮುಂದು ಹಾಜರಾಗಕು ಅವಶ್ಯಕತೆ ಇಲ್ಲ, ಆದರೆ, ದೆಹಲಿಯ ತನಿಖಾ ತಂಡ ಸಮನ್ಸ್ ನೋಟಿಸ್ ನೀಡಿದಾಗೆಲ್ಲ ಆರ್ಯನ್ ಎಸ್ಐಟಿ ದೆಹಲಿಯ ಮುಂದೆ ಹಾಜರಾಗಬೇಕು ಎಂದು ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಸ್ಪಷ್ಟಪಡಿಸಿದ್ದಾರೆ.

ಮುಂಬೈನ ಹೊರಗಿನ ಪ್ರಯಾಣದ ಸಂಬಂಧಿಸಿದಂತೆ, ಆರ್ಯನ್ ಖಾನ್ ತನ್ನ ಪ್ರಯಾಣದ ವಿವರವನ್ನು ತನಿಖಾ ಅಧಿಕಾರಿಗೆ ಮುಂಚಿತವಾಗಿ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಪರ ವಕೀಲ ಶ್ರೀರಾಮ್ ಶಿರ್ಸತ್, ಜಾಮೀನು ಷರತ್ತನ್ನು ಮಾರ್ಪಾಡು ಮಾಡುವಲ್ಲಿ ಎನ್ಸಿಬಿಗೆ ಯಾವುದೇ ತೊಂದರೆ ಇಲ್ಲ. ಆದರೆ ಆರ್ಯನ್ ದೆಹಲಿ ಅಥವಾ ಮುಂಬೈಗೆ ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ವಾದ ಮಂಡಿಸಿದ್ದರು. ಅಂತಿಮವಾಗಿ ನ್ಯಾಯಾಲಯ ಜಾಮೀನು ಷರತ್ತನ್ನು ಸಡಿಲಿಸಿ ಆದೇಶ ನೀಡಿದೆ.

ಐಷಾರಾಮಿ ಹಡಗಿನಲ್ಲಿ ಎನ್ಸಿಬಿ ದಾಳಿ ಮಾಡಿದಾಗ ಆರ್ಯನ್ ಖಾನ್ ಮುಂತಾದವರನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಆರ್ಯನ್ ಖಾನ್, ಅರ್ಬಾಜ್ ಖಾನ್, ಮುನ್ಮುನ್ ಧಮೇಚಾ ಅವರಿಗೆ ಜಾಮೀನು ನೀಡಲಾಗಿದೆ. ಆರ್ಯನ್ ಖಾನ್ ಅವರು 25 ದಿನಗಳ ಕಾಲ ಜೈಲಿನಲ್ಲಿದ್ದರು, ಮಗನಿಗೆ ಜಾಮೀನು ಕೊಡಿಸಲು ಶಾರುಖ್ ಖಾನ್ ದಂಪತಿ ಸಾಕಷ್ಟು ಪ್ರಯತ್ನಪಟ್ಟಿದ್ದರು. ಒಟ್ಟು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 18 ಜನರನ್ನು ಬಂಧಿಸಲಾಗಿತ್ತು.

Tags: Congress PartyCovid 19ಕೋವಿಡ್-19ನರೇಂದ್ರ ಮೋದಿಬಾಂಬೆ ಹೈ ಕೊರ್ಟ್ಬಿಜೆಪಿ
Previous Post

ಕಾಂಗ್ರೆಸ್‌ ಮತಾಂತರ ನಿಷೇಧ ಕಾಯಿದೆಯನ್ನು ಖಂಡಿತಾ ನಿಷೇಧಿಸುತ್ತದೆ- ಡಿಕೆಶಿ

Next Post

ಉತ್ತರಕನ್ನಡದಲ್ಲಿ ಲಾರಿಚಾಲಕನ ಮೇಲೆ ಮಾಲಿಕ ಹಲ್ಲೆ; ವೀಡಿಯೋ ವೈರಲ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಉತ್ತರಕನ್ನಡದಲ್ಲಿ ಲಾರಿಚಾಲಕನ ಮೇಲೆ ಮಾಲಿಕ ಹಲ್ಲೆ; ವೀಡಿಯೋ ವೈರಲ್

ಉತ್ತರಕನ್ನಡದಲ್ಲಿ ಲಾರಿಚಾಲಕನ ಮೇಲೆ ಮಾಲಿಕ ಹಲ್ಲೆ; ವೀಡಿಯೋ ವೈರಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada