• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ಮೋಕ್​ ಬಿಸ್ಕೆಟ್​​ ತಿಂದ ಬಾಲಕ ಅಸ್ವಸ್ಥ..! ಕಾರಣ ಏನ್​ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in ಕರ್ನಾಟಕ
0
ಸ್ಮೋಕ್​ ಬಿಸ್ಕೆಟ್​​ ತಿಂದ ಬಾಲಕ ಅಸ್ವಸ್ಥ..! ಕಾರಣ ಏನ್​ ಗೊತ್ತಾ..?
Share on WhatsAppShare on FacebookShare on Telegram

ಸ್ಮೋಕ್ ಬಿಸ್ಕೆಟ್ ತಿಂದ ಬಾಲಕ ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ (Davanagere) ನಗರದ ಪಿಬಿ ರಸ್ತೆ ಬಳಿ ರೋಬೋಟಿಕ್ ಬರ್ಡ್ಸ್ ಎಕ್ಸಿಬಿಷೆನ್​ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.

ADVERTISEMENT

ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೆ ಮಗುವನ್ನು (Children) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಪಾಲಕರು. ಚಿಕಿತ್ಸೆ ನಂತರ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಮೋಕ್ ಬಿಸ್ಕೆಟ್ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಪೋಷಕರು ದೂರು (Complaint) ನೀಡಿದ್ದು, ಹೆತ್ತವರಿಂದ ದೂರು ಪಡೆದುಕೊಂಡ ಪಾಲಿಕೆ ಅಧಿಕಾರಿಗಳು, ಸ್ಮೋಕ್ ಬಿಸ್ಕೆಟ್ (Smoke Biscuit) ಮಾರಾಟ ಬಂದ್ ಮಾಡಿ, ಅವುಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಮೋಕ್ ಬಿಸ್ಕೆಟ್ ತಿಂದು ಮಗು ಅಸ್ವಸ್ಥ ಆಗಿದ್ದಕ್ಕೆ ಅದನ್ನ ತಿನ್ನದಂತೆ ಪಾಲಕರು ಮನವಿ ಮಾಡಿಕೊಂಡಿದ್ದಾರೆ. ಲಿಕ್ವಿಡ್​​ ನೈಟ್ರೋಜನ್ (Gas) ಬಳಕೆ ಮಾಡಲಾಗುತ್ತದೆ. ನೈಟ್ರೋಜನ್​​ ದೇಹದ ಒಳಕ್ಕೆ ಹೋದಾಗ ಉಸಿರಾಟದ ಸಮಸ್ಯೆ ಆಗುವ ಸಾಧ್ಯತೆಗಳು ಇವೆ ಎಂದು ವೈದ್ಯರು ತಿಳಿಸಿದ್ದಾರೆ.

ಅದರಲ್ಲೂ ಮಕ್ಕಳಿಗೆ ನೈಟ್ರೋಜನ್ (Nitrogen)​ ಗ್ಯಾಸ್​ ಹೊಂದಿರುವ ಬಿಸ್ಕೆಟ್​ ಅಥವಾ ಐಸ್​ಕ್ರೀಮ್​ (Ice Vream) ಕೊಡುವುದರಿಂದ ಭಾರೀ ಅನಾಹುತಗಳು ಆಗುವ ಸಾಧ್ಯತೆಗಳಿವೆ. ತುಂಬಾ ಕೋಲ್ಡ್​ ಆಗಿರುವುದರಿಂದ ಚರ್ಮ ಸುಟ್ಟು ಹೋಗುವ ಸಾಧ್ಯತೆಯೂ ಇದೆ. ಇನ್ನು ತಿಂದ ಕೂಡಲೇ ದೇಹದ ಭಾಗ ಸುಟ್ಟುಹೋಗುವ ಸಾಧ್ಯತೆಯೂ ಇದೆ ಎನ್ನುತ್ತಾರೆ ವೈದ್ಯರು​ (Doctor).

Tags: HospitalNitrogenRobotic bird worldSmoke ಬಿಸ್ಕತ್treatmentಅಸ್ವಸ್ಥದಾವಣಗೆರೆ
Previous Post

ಆಹಾರ ರಾಜಕಾರಣದ ಚುನಾವಣಾ ಆಯಾಮಮತದಾರರನ್ನು ಆಕರ್ಷಿಸಲು ಸಾಧನೆಗಳಿಲ್ಲದಿದ್ದರೆ ಭಾವನಾತ್ಮಕ ವಿಚಾರಗಳೇ ಬಂಡವಾಳ

Next Post

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಹೊರಟ ನಾಯಕರು

Related Posts

Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
0

https://youtu.be/6GXb4tzi6HA

Read moreDetails
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ

ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ

August 21, 2025
ಮಹೇಶ್‌ ತಿಮರೋಡಿ ಉಡುಪಿ ಪೊಲೀಸರ ವಶಕ್ಕೆ

ಮಹೇಶ್‌ ತಿಮರೋಡಿ ಉಡುಪಿ ಪೊಲೀಸರ ವಶಕ್ಕೆ

August 21, 2025

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 8

August 21, 2025
Next Post
ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಹೊರಟ ನಾಯಕರು

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಹೊರಟ ನಾಯಕರು

Please login to join discussion

Recent News

Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ
Top Story

ಚಂದಾಪುರದಲ್ಲಿ ನಿರ್ಮಾಪಕ ಎಸ್‍.ವಿ. ಬಾಬು ಅವರಿಂದ ದೇಗುಲ ನಿರ್ಮಾಣ

by ಪ್ರತಿಧ್ವನಿ
August 21, 2025
ಮಹೇಶ್‌ ತಿಮರೋಡಿ ಉಡುಪಿ ಪೊಲೀಸರ ವಶಕ್ಕೆ
Top Story

ಮಹೇಶ್‌ ತಿಮರೋಡಿ ಉಡುಪಿ ಪೊಲೀಸರ ವಶಕ್ಕೆ

by ಪ್ರತಿಧ್ವನಿ
August 21, 2025
Top Story

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 8

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada