• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ

Any Mind by Any Mind
November 23, 2021
in ಕರ್ನಾಟಕ, ರಾಜಕೀಯ
0
ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ
Share on WhatsAppShare on FacebookShare on Telegram

ಕಳೆದ ಎರಡು ವಾರಗಳಿಂದ ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆಯ ಕುರಿತು ಕಿಡಿಕಾರುತ್ತಿರುವವರ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿರುವ ನಟ ಚೇತನ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಖಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ ಆದರು ಯಾವುದೇ ರಾಜಕಾರಣಗಳು ನಮಗೆ ಬೆಂಬಲ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಪೇಸ್‌ ಬುಕ್‌ ಪೋಸ್ಟ್‌ ಮಾಡಿರು ನಟ ಚೇತನ್, 6 ತಿಂಗಳ ಹಿಂದೆ ನನ್ನನ್ನು ಜೈಲಿಗೆ ತಳ್ಳಲು ಬ್ರಾಹ್ಮಣ ಲಾಬಿಗಳು ಪ್ರಯತ್ನಿಸಿದಾಗ, ಕರ್ನಾಟಕದ ಮುಖ್ಯವಾಹಿನಿಯಲ್ಲಿರುವ ಯಾವುದೇ ಪಕ್ಷದ ರಾಜಕಾರ್ಣಿಯೂ/ಸದಸ್ಯನೂ ನನಗೆ ಬೆಂಬಲ ನೀಡಲಿಲ್ಲ ಎಂದಿದ್ದಾರೆ.

ಇಂದು, ಶ್ರೀ ಹಂಸಲೇಖ ಅವರು ಕೂಡ ಅದೇ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ, ಜೆ-ಸಿ-ಬಿಯ (ಜೆಡಿಎಸ-ಕಾಂಗ್ರೆಸ್-ಬಿಜೆಪಿಯ) ಎಲ್ಲಾ ರಾಜಕಾರಣಿಗಳು ಸುಮ್ಮನಾಗಿದ್ದಾರೆ ಎಂದಿದ್ದಾರೆ.

ಬುದ್ಧ – ಬಸವ – ಅಂಬೇಡ್ಕರ್ – ಪೆರಿಯಾರ್ ಕಾರ್ಯಕರ್ತರಾದ ನಾವುಗಳು ಮಾತ್ರ ಪ್ರಜಾಪ್ರಭುತ್ವವನ್ನು ಮತ್ತು ವಾಕ್ಸ್ವಾತಂತ್ರ್ಯವನ್ನು ಎತ್ತಿಹಿಡಿಯುತ್ತಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್‌, ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವಾರಗಳ ಹಿಂದೆ ನಾದಬ್ರಹ್ಮ ಮೈಸೂರಿನ ಕಾರ್ಯಕ್ರವೊಂದರಲ್ಲಿ ದಲಿತರು ಮತ್ತು ಬಲಿತರ ನಡುವಿನ ವ್ಯತ್ಯಾಸ ಮತ್ತವರ ಊಟದ ಪದ್ದತಿ ಪಂಕ್ತಿ ಭೇದದ ಬಗ್ಗೆ ಮಾತಾಡಿದ್ದರು. ಈ ಹೇಳಿಕೆಯನ್ನು ಸಂಪೂರ್ಣವಾಗಿ ಪೇಜಾವರ ಶ್ರೀಗಳಿಗೆ ತಳುಕು ಹಾಕಿ ಕ್ಷಮೆಯಾಚಿಸುವಂತೆ ಅನೇಕ ಹಿಂದು ಸಂಘಟನೆಗಳಿ ಮತ್ತು ಬ್ರಾಹ್ಮಣ ವೇದಿಕೆಗಳು ಆಗ್ರಹಿಸಿದ್ದರು. ಇದನ್ನೆಲ್ಲ ನೋಡಿದ ಹಂಸಲೇಖ ಅವರು ಸಾಮಾಜಿಕ ಜಾಲತಾಣದಲ್ಲೇ ಕ್ಷಮೆಯಾಚಿಸಿದ್ದರು ಇದಾದ ನಂತರವು ಕೂಡ ಅವರ ವಿರುದ್ಧ ಪೋಲಿಸ್‌ ದೂರು ಮತ್ತು ಮಟಕ್ಕೆ ಬಂದು ಕ್ಷಮೆ ಕೇಳುವಂತೆ ಕಿರುಕುಳ ನೀಡಲಾಗಿತ್ತು ಈ ಕುರಿತು ನಟ ಚೇತನ್ ಸೇರಿದಂತೆ ಅನೇಕ ಚಿಂತಕರು ಮತ್ತು ಸಮಾಜಿಕ ಕಾರ್ಯಕರ್ತರು ಹಂಸಲೇಕರನ್ನು ಬೆಂಬಲಿಸಿ ಪೇಸ್‌ ಬುಕ್‌ ಪೋಸ್ಟ್‌ ಮಾಡಿ, ಪ್ರತಿಭಟನೆ ಕೂಡ ಮಾಡಿದ್ದರು.

When Brahmin lobbies tried jailing me for talk 6 months back, no one from any mainstream KA party supported me

Today as Mr #Hamsalekha faces the same, all J-C-B politicians are mum

We Buddha-Basava-Ambedkar-Periyar activists are only ones upholding democracy & freedom of speech pic.twitter.com/opYNYM08w3

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 23, 2021
Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾಕಿರುಕುಳಕೋವಿಡ್-19ಚೇತನ್‌ ಅಹಿಂಸಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಬ್ರಾಹ್ಮಣ ಲಾಬಿಸಿದ್ದರಾಮಯ್ಯಹಂಖಲೇಖ
Previous Post

ದೇಶದಲ್ಲೇ ಅತ್ಯಂತ್ಯ ಕೆಟ್ಟ ಆಡಳಿತ ಹೊಂದಿರುವ ರಾಜ್ಯ ಉತ್ತರಪ್ರದೇಶ; ಅತೀ ಕೆಟ್ಟ ಸಿಎಂ ಯೋಗಿ ಆದಿತ್ಯನಾಥ್!

Next Post

ಕೃಷಿ ಕಾಯ್ದೆಗಳು – ಹಿಂಪಡೆತದ ರಾಜಕಾರಣ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ಕೃಷಿ ಕಾಯ್ದೆಗಳು – ಹಿಂಪಡೆತದ ರಾಜಕಾರಣ

ಕೃಷಿ ಕಾಯ್ದೆಗಳು - ಹಿಂಪಡೆತದ ರಾಜಕಾರಣ

Please login to join discussion

Recent News

ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada