• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ

Any Mind by Any Mind
November 23, 2021
in ಕರ್ನಾಟಕ, ರಾಜಕೀಯ
0
ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಸಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ – ನಟ ಚೇತನ್‌ ಅಹಿಂಸಾ
Share on WhatsAppShare on FacebookShare on Telegram

ಕಳೆದ ಎರಡು ವಾರಗಳಿಂದ ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆಯ ಕುರಿತು ಕಿಡಿಕಾರುತ್ತಿರುವವರ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿರುವ ನಟ ಚೇತನ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನನ್ನನ್ನು ಜೈಲಿಗೆ ತಳ್ಳಲು ಪ್ರಯತ್ನಿಸಿದ ಬ್ರಾಹ್ಮಣ ಲಾಬಿಗಳೇ ಇಂದು ಹಂಖಲೇಖರಿಗೂ ಕಿರುಕುಳ ನೀಡುತ್ತಿದ್ದಾರೆ ಆದರು ಯಾವುದೇ ರಾಜಕಾರಣಗಳು ನಮಗೆ ಬೆಂಬಲ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಪೇಸ್‌ ಬುಕ್‌ ಪೋಸ್ಟ್‌ ಮಾಡಿರು ನಟ ಚೇತನ್, 6 ತಿಂಗಳ ಹಿಂದೆ ನನ್ನನ್ನು ಜೈಲಿಗೆ ತಳ್ಳಲು ಬ್ರಾಹ್ಮಣ ಲಾಬಿಗಳು ಪ್ರಯತ್ನಿಸಿದಾಗ, ಕರ್ನಾಟಕದ ಮುಖ್ಯವಾಹಿನಿಯಲ್ಲಿರುವ ಯಾವುದೇ ಪಕ್ಷದ ರಾಜಕಾರ್ಣಿಯೂ/ಸದಸ್ಯನೂ ನನಗೆ ಬೆಂಬಲ ನೀಡಲಿಲ್ಲ ಎಂದಿದ್ದಾರೆ.

ಇಂದು, ಶ್ರೀ ಹಂಸಲೇಖ ಅವರು ಕೂಡ ಅದೇ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ, ಜೆ-ಸಿ-ಬಿಯ (ಜೆಡಿಎಸ-ಕಾಂಗ್ರೆಸ್-ಬಿಜೆಪಿಯ) ಎಲ್ಲಾ ರಾಜಕಾರಣಿಗಳು ಸುಮ್ಮನಾಗಿದ್ದಾರೆ ಎಂದಿದ್ದಾರೆ.

ಬುದ್ಧ – ಬಸವ – ಅಂಬೇಡ್ಕರ್ – ಪೆರಿಯಾರ್ ಕಾರ್ಯಕರ್ತರಾದ ನಾವುಗಳು ಮಾತ್ರ ಪ್ರಜಾಪ್ರಭುತ್ವವನ್ನು ಮತ್ತು ವಾಕ್ಸ್ವಾತಂತ್ರ್ಯವನ್ನು ಎತ್ತಿಹಿಡಿಯುತ್ತಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್‌, ನನ್ನನ್ನು ಯಾವ ಸಮುದಾಯ ಟಾರ್ಗೆಟ್‌ ಮಾಡಿತ್ತೊ ಅದೇ ಸಮುದಾಯದ ಲಾಬಿಗಳು ಇಂದು ಹಂಸಲೇಖ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ನನಗೆ ಯಾವ ಅಡಿಯಲ್ಲಿ ಪೋಲಿಸ್‌ ದೂರು ದಾಖಲಾಗಿತ್ತೊ ಅದೇ ಅಡಿಯಲ್ಲಿ ಹಂಸಲೇಖ ಅವರಿಗೂ ಆಗಿದೆ. ಅದೇ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವಾರಗಳ ಹಿಂದೆ ನಾದಬ್ರಹ್ಮ ಮೈಸೂರಿನ ಕಾರ್ಯಕ್ರವೊಂದರಲ್ಲಿ ದಲಿತರು ಮತ್ತು ಬಲಿತರ ನಡುವಿನ ವ್ಯತ್ಯಾಸ ಮತ್ತವರ ಊಟದ ಪದ್ದತಿ ಪಂಕ್ತಿ ಭೇದದ ಬಗ್ಗೆ ಮಾತಾಡಿದ್ದರು. ಈ ಹೇಳಿಕೆಯನ್ನು ಸಂಪೂರ್ಣವಾಗಿ ಪೇಜಾವರ ಶ್ರೀಗಳಿಗೆ ತಳುಕು ಹಾಕಿ ಕ್ಷಮೆಯಾಚಿಸುವಂತೆ ಅನೇಕ ಹಿಂದು ಸಂಘಟನೆಗಳಿ ಮತ್ತು ಬ್ರಾಹ್ಮಣ ವೇದಿಕೆಗಳು ಆಗ್ರಹಿಸಿದ್ದರು. ಇದನ್ನೆಲ್ಲ ನೋಡಿದ ಹಂಸಲೇಖ ಅವರು ಸಾಮಾಜಿಕ ಜಾಲತಾಣದಲ್ಲೇ ಕ್ಷಮೆಯಾಚಿಸಿದ್ದರು ಇದಾದ ನಂತರವು ಕೂಡ ಅವರ ವಿರುದ್ಧ ಪೋಲಿಸ್‌ ದೂರು ಮತ್ತು ಮಟಕ್ಕೆ ಬಂದು ಕ್ಷಮೆ ಕೇಳುವಂತೆ ಕಿರುಕುಳ ನೀಡಲಾಗಿತ್ತು ಈ ಕುರಿತು ನಟ ಚೇತನ್ ಸೇರಿದಂತೆ ಅನೇಕ ಚಿಂತಕರು ಮತ್ತು ಸಮಾಜಿಕ ಕಾರ್ಯಕರ್ತರು ಹಂಸಲೇಕರನ್ನು ಬೆಂಬಲಿಸಿ ಪೇಸ್‌ ಬುಕ್‌ ಪೋಸ್ಟ್‌ ಮಾಡಿ, ಪ್ರತಿಭಟನೆ ಕೂಡ ಮಾಡಿದ್ದರು.

When Brahmin lobbies tried jailing me for talk 6 months back, no one from any mainstream KA party supported me

Today as Mr #Hamsalekha faces the same, all J-C-B politicians are mum

We Buddha-Basava-Ambedkar-Periyar activists are only ones upholding democracy & freedom of speech pic.twitter.com/opYNYM08w3

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 23, 2021
Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾಕಿರುಕುಳಕೋವಿಡ್-19ಚೇತನ್‌ ಅಹಿಂಸಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಬ್ರಾಹ್ಮಣ ಲಾಬಿಸಿದ್ದರಾಮಯ್ಯಹಂಖಲೇಖ
Previous Post

ದೇಶದಲ್ಲೇ ಅತ್ಯಂತ್ಯ ಕೆಟ್ಟ ಆಡಳಿತ ಹೊಂದಿರುವ ರಾಜ್ಯ ಉತ್ತರಪ್ರದೇಶ; ಅತೀ ಕೆಟ್ಟ ಸಿಎಂ ಯೋಗಿ ಆದಿತ್ಯನಾಥ್!

Next Post

ಕೃಷಿ ಕಾಯ್ದೆಗಳು – ಹಿಂಪಡೆತದ ರಾಜಕಾರಣ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post
ಕೃಷಿ ಕಾಯ್ದೆಗಳು – ಹಿಂಪಡೆತದ ರಾಜಕಾರಣ

ಕೃಷಿ ಕಾಯ್ದೆಗಳು - ಹಿಂಪಡೆತದ ರಾಜಕಾರಣ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada