• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಮಿಷನ್‌ ದಂಧೆಗೆ ಬ್ರೇಕ್‌, ಬಜೆಟ್‌ ನಂತರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ : CM ಭರವಸೆ

Any Mind by Any Mind
June 23, 2023
in Top Story, ಕರ್ನಾಟಕ, ರಾಜಕೀಯ
0
ಕಮಿಷನ್‌ ದಂಧೆಗೆ ಬ್ರೇಕ್‌, ಬಜೆಟ್‌ ನಂತರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ : CM ಭರವಸೆ
Share on WhatsAppShare on FacebookShare on Telegram

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ ಆಗಿದೆ

ADVERTISEMENT

2013 ರಿಂದ 2018ರ ವರೆಗೆ ಇದ್ದ LOC ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ

ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದು ಸಂಘದ ಒತ್ತಾಯ

ಬಜೆಟ್ ಅಧಿವೇಶನದ ನಂತರ ಬಾಕಿ ಮೊತ್ತ ಬಿಡುಗಡೆಗೆ ಪರಿಶೀಲನೆ : CM ಸಿದ್ದರಾಮಯ್ಯ

ಬೆಂಗಳೂರು, ಜೂನ್ 23 : ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.

ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Tags: BJPbjpvscongressBreak the commission businesscmsiddaramiahCongress PartycontractorsContractors Association D. Kempannalocal contractorsoutstanding billssiddaramaiah
Previous Post

ಸಿಎಂ ಅವರನ್ನ ಭೇಟಿಯಾದ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಷಿಯೇಷನ್ ನಿಯೋಗ

Next Post

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada