• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

Breaking News: ಹರಿಯಾಣದಲ್ಲಿ ಪ್ರತಿಭಟನಾ ನಿರತ ರೈತರಿಗೆ ಡಿಕ್ಕಿ ಹೊಡೆದ ಸಂಸದರ ಬೆಂಗಾವಲು ವಾಹನ

Any Mind by Any Mind
October 7, 2021
in Uncategorized
0
Breaking News: ಹರಿಯಾಣದಲ್ಲಿ ಪ್ರತಿಭಟನಾ ನಿರತ ರೈತರಿಗೆ ಡಿಕ್ಕಿ ಹೊಡೆದ ಸಂಸದರ ಬೆಂಗಾವಲು ವಾಹನ
Share on WhatsAppShare on FacebookShare on Telegram

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಪ್ರಕರಣ ಇನ್ನು ಮಾಸಿಲ್ಲ. ಆದರೆ, ಅದನ್ನು ನೆನಪಿಸುವಂತಹ ಮತ್ತೊಂದು ಘಟನೆ ಇದೀಗ ಹರಿಯಾಣದಲ್ಲಿ ನಡೆದಿದೆ.

ADVERTISEMENT

ಬಿಜೆಪಿ ಸಂಸದ ನಯಾಬ್‌ ಸೈನಿ ಬೆಂಗಾವಲು ವಾಹನ ಪ್ರತಿಭಟನಾ ನಿರತ ರೈತರಿಗೆ ಗುದಿದ್ದ ಪರಿಣಾಮ ಗಾಯಗೊಂಡಿರುವ ರೈತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದ್ದಾರೆ.

ಗಾಯಗೊಂಡಿರುವ ರೈತನನ್ನು ಅಂಬಾಲ ಸಮೀಪದ ನರೈನ್‌ಘರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನಂತರ ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ರೈತನು ರಸ್ತೆ ಪಕ್ಕದಲ್ಲಿ ಪ್ರತಿಭಟಿಸುತ್ತಾ ನಿಂತಿದ್ದ ಸಮಯದಲ್ಲಿ ಸಂಸದರು ಕುಳಿತಿದ್ದ ಕಾರು ಬಂದು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ಚಾಲಕನ ವಿರುದ್ದ ಎಫ್‌ಐಅರ್‌ ದಾಖಲಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್‌ 10ರಂದು ಪೊಲೀಸ್‌ ಠಾಣೆಗೆ ಮುತ್ತಿಗೆಯನ್ನು ಹಾಕಿ ಘೇರಾವ್‌ ಹಾಕಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.

ಗಾಯಾಳು ರೈತ

ಹರಿಯಾಣದ ಕುರುಕ್ಷೇತ್ರ ಸಂಸದ ನಯಾಬ್‌ ಸೈನಿ ಮತ್ತು ಕೇಂದ್ರ ಸರ್ಕಾರದ ರಾಜ್ಯ ಖಾತೆ ಗಣಿ ಸಚಿವ ಮೂಲ್‌ ಚಂದ್‌ ಶರ್ಮಾ ಮತ್ತು ಇತರೆ ನಾಯಕರು ನರೈಮಗಾಬಾದ್‌ನ ಸೈನಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು.

ಕಾರ್ಯಕ್ರಮ ಮುಗಿಯುತ್ತಿದ್ದಂತೆ ಬಿಜೆಪಿ ನಾಯಕರ ಬೇಟಿಯನ್ನು ವಿರೋಧಿಸಿ ಸೈನಿ ಭವನದ ಹೊರಗೆ ರೈತರು ಪ್ರತಿಭಟಿಸುತ್ತಿದರು. ಆಗ, ಸಂಸದರ ಬೆಂಗಾವಲು ವಾಹನ ರೈತರಿಗೆ ಡಿಕ್ಕಿ ಹೊಡೆದಿದ್ದೆ.

ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; 2 ಸಾವು, 8 ರೈತರಿಗೆ ಗಂಭೀರ ಗಾಯ

ಈ ಘಟನೆಯು ಸರಿಸುಮಾರು ಲಖೀಂಪುರ್‌ ಖೇರಿ ಘಟನೆ ನಡೆದ ನಾಲ್ಕು ದಿನಗಳ ನಂತರ ಸಂಭವಿಸಿದೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ ರೈತರ ಮೇಲೆ ಕೇಂದ್ರ ಸಚಿವನ ಪುತ್ರ ಪ್ರತಿಭಟನಾನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ಕು ಜನರ ಸಾವಿಗೆ ಕಾರಣವಾಗಿದ್ದ. ಇತ್ತೀಚೆಗೆ ಲಖೀಂಪುರ್‌ ಖೇರಿ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಡೆದುಕೊಂಡು ಹೋಗುತ್ತಿರುವ ರೈತರ ಮೇಲೆ ಏಕಾಏಕಿ ಕಾರನ್ನು ಹತ್ತಿಸಿಕೊಂಡು ಹೋಗಿರುವುದು ಕಂಡು ಬರುತ್ತದೆ.

Previous Post

ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಲಖಿಂಪುರ ಖೇರಿಗೆ ಹಮ್ಮಿಕೊಂಡ ರ್‍ಯಾಲಿಯನ್ನು ತಡೆದ ಉ.ಪ್ರ ಪೊಲೀಸರು

Next Post

ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿದ್ದರು: ನಿಖಿಲ್‌ ಕುಮಾರಸ್ವಾಮಿ

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ  4% ಮೀಸಲಾತಿ ನೀಡಿದ್ದರು: ನಿಖಿಲ್‌ ಕುಮಾರಸ್ವಾಮಿ

ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿದ್ದರು: ನಿಖಿಲ್‌ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada