• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆಯಲಾಗುತ್ತದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ ಪಾಟೀಲ್‌ (Alanda B.R Patil) ಮಾಡಿರುವ ಲಂಚದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೇಸ್‌ ಹೈಕಮಾಂಡ್‌, ರಾಜ್ಯ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಕಾಂಗ್ರೇಸ್‌ ಸರ್ಕಾರ ಭ್ರಷ್ಟಾಚಾರ, ಹಗರಣದಿಂದ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ದಂದೊಡ್ಡಿದೆ. ಕಳೆದ ವಾರ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮೀತ್‌ ಶಾ (Amith Sha) ಅವರು ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಡುವಂತೆ ಸೂಚನೆ ನೀಡಿ ಹೋಗಿದ್ರು,

ADVERTISEMENT

ಇದರ ಬೆನ್ನಲ್ಲೆ ಮತ್ತೊಬ್ಬರು ಕಾಂಗ್ರೇಸ್‌ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತಮ್ಮ ಅಸಮಧಾನ ಹೊರಹಾಕಿ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

HD Kumaraswamy : ಇವರ್ನೇನು CM ಅಂತ ಕರಿತೀರಾ.. ಇತಿಹಾಸ ಸೃಷ್ಠಿ ಮಾಡ್ಬೇಕಂತೆ ಇವ್ರು!  #pratidhvani

ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಅವರು ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ (Sarfaraj Khan) ಹಾಗೂ ಆಳಂದ ಶಾಸಕ ಬಿ.ಆರ್.‌ ಪಾಟೀಲ ನಡುವೆ ನಡೆದ ಆಡಿಯೋ ಸ್ಪೋಟದ ಕುದಿರುವ ಜೆಡಿಎಸ್‌(JDS), ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಆಯ್ದಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಸತಿ ಇಲಾಖೆಯ ಹಗರಣದ ಆರೋಪದ ಹೊಣೆ ಹೊತ್ತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ರಾಜೀನಾಮೆಗೆ ಒತ್ತಾಯಿಸಿದ್ದರು.

ಈ ಎಲ್ಲಾ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿರುವ ಕಾಂಗ್ರೇಸ್‌ ಹೈಕಮಾಂಡ್‌ ವಸತಿ ಇಲಾಖೆಯ ಲಂಚಾ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಾವರು ಕಾಂಗ್ರೆಸ್‌ ಅಧ್ಯಕ್ಷ ಮಲಿಕಾರ್ಜುನ ಖರ್ಗೆ(Mallikajun Kharge) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ (Ranadeep Surjevala) ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಹೈಕಮಾಂಡ್‌ ತರಾಟೆಗೆ ತೆಗೆದುಕೊಂಡಿದೆ.

ಆರಂಭದಲ್ಲೇ ಶಮನ ಮಾಡಬೇಕಿತ್ತು, ಅವರನ್ನು ಕರೆಸಿ ಅಹವಾಲು ಆಲಿಸಬೇಕಿತ್ತು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಹೈಕಮಾಂಡ್‌ ರಾಜ್ಯ ನಾಯಕರಿಗೆ ಕಿಮಾತು ಹೇಳಿದ್ದಾರೆ.

HD Kumaraswamy on HK Patil: ಕುಂಭಕರ್ಣ ನಿದ್ದೆಯಲ್ಲಿದ್ದ HK ಪಾಟೀಲರು ಈಗ ಎದ್ದು ಬಿಟ್ಟವ್ರೆ ಎಂದು HDK ವ್ಯಂಗ್ಯ

ಆಗ ಸಿದ್ದರಾಮಯ್ಯ(Siddaramaiah), ಶಾಸಕರುಗಳಾದ ಬಿ.ಆರ್.‌ ಪಾಟೀಲ್‌ (B.R Patil) ಹಾಗೂ ರಾಜು ಕಾಗೆ ಅವರೊಂದಿಗೆ ಚರ್ಚೆ ನಡೆಸುವೆ ಎಂದು ರಾಷ್ಟ್ರೀಯ ನಾಯಕರಿಗೆ ತಿಳಿಸಿದ್ದಾರೆ.

Tags: Amith ShaBJPBR PATILCONGRESCongress Partyhd kumarswamyINCMallikarjun KhargeRandeep SujrevalaZameer AhmedZameer Ahmed Khanಬಿಜೆಪಿ
Previous Post

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

Next Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

Related Posts

Top Story

ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025
Next Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್" ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

Recent News

Top Story

ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
Top Story

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

by ಪ್ರತಿಧ್ವನಿ
June 26, 2025
Top Story

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 26, 2025
Top Story

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

by ಪ್ರತಿಧ್ವನಿ
June 26, 2025
Top Story

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada