• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
May 20, 2023
in Top Story, ಇತರೆ / Others, ಇದೀಗ
0
Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!
Share on WhatsAppShare on FacebookShare on Telegram

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಕುಸ್ತಿ ಪಟುಗಳ ವಿರುದ್ದ ತಮ್ಮ ನಾಲಿಗೆ ಹರಿಬಿಡುವ ವಿಕೃತಿಯನ್ನ ಮೆರೆದಿದ್ದಾರೆ. ಅದರಲ್ಲೂ ಕ್ರೀಡಾಪಟುಗಳ ದೇಶ ಸೇವೆಯನ್ನ ಕಡೆಗಣಿಸಿ ಟೀಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕೂಡ ಕಾರಣವಾಗಿದೆ.

ADVERTISEMENT

ಹೌದು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕುಸ್ತಿಪಟುಗಳನ್ನ ಟೀಕಿಸುವ ಭರದಲ್ಲಿ, ಅವರು ದೇಶಕ್ಕಾಗಿ ಗೆದ್ದ ಪದಕಗಳ ಬಗ್ಗೆ ಹಗುರವಾಗಿ ಮಾತನಾಡಿ, ವಿವಾದವನ್ನು ಸೃಷ್ಟಿಸಿದ್ದಾರೆ.

ಉತ್ತರ ಪ್ರದೇಶದ ಸ್ಥಳೀಯ ಸುದ್ದಿವಾಹಿನಿಯ ಪತ್ರಕರ್ತ ಒಂದಷ್ಟು ಪ್ರಶ್ನೆಯನ್ನ ಕೇಳಿದ್ದಾನೆ. ಇದಕ್ಕೆ ಸಿಟ್ಟಾದ ಬ್ರಿಜ್ ಭೂಷಣ್ ಕುಸ್ತಿಪಟುಗಳು ಪದಕಗಳನ್ನ ವಾಪಸ್ ಕೊಡುವುದರ ಜೊತೆಗೆ, ಇಷ್ಟು ವರ್ಷ ಪಡೆದಿರುವ ಬಹುಮಾನದ ಹಣವನ್ನು ವಾಪಸ್ ಕೊಡಲಿ, ಪದಕಗಳ ಮೌಲ್ಯ 15 ಲಕ್ಷ ರೂಪಾಯಿ ಮಾತ್ರ ಎಂದು ಕೊಂಕುಮಾತುಗಳನ್ನಾಡಿದ್ದಾರೆ.

ಬ್ರಿಜ್ ಭೂಷಣ್ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾ ನಿರತ ಕುಸ್ತಿಪಟುಗಳು “ಕ್ರೀಡಾಪಟುಗಳನ್ನ ಭೂಷಣ್ ಎಷ್ಟು ಕೀಳಾಗಿ ನೋಡುತ್ತಾರೆ ಎನ್ನುವುದನ್ನ ಅವರ ಮಾತುಗಳೇ ತೋರಿಸುತ್ತವೆ. ನಮ್ಮ ಇಷ್ಟು ವರ್ಷಗಳ ಪರಿಶ್ರಮದ ಹಾಗೂ ಅದರ ಮೌಲ್ಯ ಕೇವಲ ಹದಿನೈದು ಲಕ್ಷ ರೂಪಾಯಿ ಎನ್ನುವ ಮೂಲಕ ಕುಸ್ತಿಪಟುಗಳ ದೇಶ ಸೇವೆಯನ್ನ ಕೀಳಾಗಿ ಕಂಡಿದ್ದಾರೆ. ಎಂದು ಬೇಸರವನ್ನ ವ್ಯಕ್ತಪಡಿಸಿದ್ದಾರೆ .

ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳನ್ನ ಕಾಂಗ್ರೆಸ್ ನಾಯಕರಾದ ರಣದೀಪ ಸುರ್ಜೆವಾಲ, ಸಚಿನ್ ಪೈಲೆಟ್ ಭೇಟಿ ಮಾಡಿದ್ದು, ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ ಕುಸ್ತಿಪಟುಗಳಿಗೆ ನ್ಯಾಯ ಸಿಗುವುದಾದರೆ ರಕ್ತಹರಿಸಲು ಸಿದ್ಧ ಎಂದಿದ್ದಾರೆ. ಇದೇ ವೇಳೆ ಸಮೀಪಿಸುತ್ತಿದ್ದಂತೆ ಜಂತರ್ ಮಂತರ್ ಹಾಗೂ ದೆಹಲಿ ಹೊರವಲಯಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಪಂಜಾಬ್ ಹರಿಯಾಣ ಉತ್ತರಪ್ರದೇಶಗಳಿಂದ ಸಾವಿರಾರು ರೈತರು ಆಗಮಿಸುವ ನಿರೀಕ್ಷೆ ಇದೆ. ಹಲವು ಸ್ಥಳಗಳಲ್ಲಿ ಈಗಾಗಲೇ ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ಒಟ್ಟಾರೆಯಾಗಿ ಈಗಾಗಲೇ ವಿವಾದಕ್ಕೆ ಸಿಲುಕಿಕೊಂಡಿರುವ ಬ್ರಿಜ್ ಭೂಷಣ್ ಸಿಂಗ್ ಇದೀಗ ಮತ್ತೊಂದು ವಿವಾದವನ್ನ ತಮ್ಮ ಅಲ್ಪ ಜ್ಞಾನದಿಂದ ಹರಿ ಬಿಟ್ಟಿರುವುದು ಅವರಿಗೆ ಇನ್ನಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ.

Tags: BJPbjpkarnatakaBrij Bhushan SinghModiout of tonguePMModiSakshi MalikWFIwomen wrestlersಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Next Post

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
Next Post
Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada