• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಾಮೈದ ಕಳ್ಳತನ ಮಾಡಿದ್ದಕ್ಕೆ ಪ್ರಾಣ ಬಿಟ್ಟ ಬಾವ.. ಅಸಲಿ ಕಾರಣ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in ಕರ್ನಾಟಕ, ಶೋಧ
0
ಬಾಮೈದ ಕಳ್ಳತನ ಮಾಡಿದ್ದಕ್ಕೆ ಪ್ರಾಣ ಬಿಟ್ಟ ಬಾವ.. ಅಸಲಿ ಕಾರಣ ಗೊತ್ತಾ..?
Share on WhatsAppShare on FacebookShare on Telegram

ಶ್ರೀಮಂತರ ಮನೆಗಳನ್ನು ನೋಡಿ ಕಳ್ಳತನ ಮಾಡಿ, ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡ್ತಿದ್ದ ಆರೋಪಿಯನ್ನು ವಿವಿ ಪುರಂ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಕಳ್ಳತನ ಮಾಡಿದ್ದ ಚಿನ್ನವನ್ನು ಸಂಬಂಧಿಕರ ಮನೆಯಲ್ಲಿ ಇಡ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ರೂ ಕಳವು ಆದ್ದ ಚಿನ್ನಾಭರಣವನ್ನು ರಿಕವರಿ ಮಾಡುವುದು ಕಷ್ಟ ಆಗ್ತಿತ್ತು.‌ ಅಂತಿಮವಾಗಿ ತನ್ನ ಬಾವನ ಪ್ರಾಣ ಕಳೆದುಕೊಳ್ಳುವಂತಾಗಿದೆ/

ADVERTISEMENT

ಐಷಾರಾಮಿ ಮನೆಗಳನ್ನು ಗುರ್ತಿಸಿ, ಲಾಕ್ ಮುರಿದು ಮನೆ ದೋಚುತ್ತಿದ್ದ ಆರೋಪಿ ಕಳ್ಳತನಕ್ಕೂ ಮುನ್ನ ಅದೇ ಮನೆಯಲ್ಲಿ ಕೆಲಸ ಮಾಡ್ತಿದ್ದವರನ್ನು ಪರಿಚಯ ಮಾಡ್ಕೊಂಡು ಹಣದ ಆಸೆ ತೋರಿಸಿ, ಮಾಹಿತಿ ಪಡ್ಕೊಳ್ತಿದ್ದ. ಬೆಂಗಳೂರಿನ ವಿವಿ ಪುರಂನ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೆಲ್ಲರ್‌ನಿಂದ ಮನೆ ಗ್ರಿಲ್ ಹೊಡೆದು, ಮನೆಗೆ ಎಂಟ್ರಿ ಕೊಟ್ಟಿದ್ದ.. ಮನೆಯಲ್ಲಿದ್ದ 2 KG ಚಿನ್ನಾಭರಣ ಕಳ್ಳತನ ಮಾಡ್ಕೊಂಡು ಎಸ್ಕೇಪ್ ಆಗಿದ್ದ. ಆ ಚಿನ್ನವನ್ನು ಸಂಬಂಧಿಕರ ಮನೆಯಲ್ಲಿ ಇಟ್ಟು ಪೊಲೀಸರ ಅತಿಥಿಯಾಗಿದ್ದಾನೆ.

ವಿವಿ ಪುರಂನಲ್ಲಿ ಕಳ್ಳತನ ಮಾಡಿದ್ದ 2 ಕೆಜಿ ಚಿನ್ನವನ್ನು ಮೂರು ಭಾಗ ಮಾಡಿದ್ದ ಆರೋಪಿ, ಜಕ್ಕೂರಿನ ಅಕ್ಕನ‌ ಮನೆಯಲ್ಲಿ 650 ಗ್ರಾಂ, ಮುಂಬೈನ ಅಕ್ಕನ‌ ಮನೆಯಲ್ಲಿ 350 ಗ್ರಾಂ ಹಾಗೂ ಕೊಲ್ಲಾಪುರದ ಸ್ನೇಹಿತನ‌ ಮನೆಯಲ್ಲಿ 600 ಗ್ರಾಂ ಚಿನ್ನಾಭರಣ ಇಟ್ಟಿದ್ದನು. ಟವರ್ ಲೊಕೇಷನ್ ಆಧರಿಸಿ ಆರೋಪಿಯನ್ನ ಮಹಾರಾಷ್ಟ್ರದಲ್ಲಿ ಬಂಧನ ಮಾಡಿದ ಬಳಿಕ ಮೂರೂ ಕಡೆ ಚಿನ್ನವನ್ನು ಸೀಜ್ ಮಾಡಲಾಗಿತ್ತು.

ಜಕ್ಕೂರಿನ ಅಕ್ಕನ ಗಂಡ ಬಾಮೈದನಿಂದ ಮರ್ಯಾದೆ ಹೋಯ್ತು ಅಂತಾ ಬಾವ ಮೋಹನ್‌ ಕುಮಾರ್ ಕತ್ತು ಕೊಯ್ದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಅಕ್ಕ ತಂಗಿ ಜೀವನ ಚೆನ್ನಾಗಿರಲಿ ಅಂತ ಸಹೋದರರು ಬಯಸುವವಾಗ ತಾನು ಮಾಡಿದ ಕಳ್ಳತನವೇ ಸಹೋದರಿ ಗಂಡನ ಪ್ರಾಣ ತೆಗೆದಿದೆ ಅನ್ನೋದು ವಿಶೇಷ..

Tags: armed robberyATM Robberybank robberygta 5 robberygta 5 robbery banklego bank robberylive robberymall robberynew robberyrobberyrobbery 7robbery 8robbery 8 tee grizzleyrobbery bobrobbery bob 1robbery bob 2robbery bob 3robbery bob prison biffrobbery failsrobbery part 5robbery teerobbery tee grizzleystore robberytee grizzley robberytee grizzley robbery 8tee robberytee robbery 5
Previous Post

ಛತ್ತೀಸ್‌ಗಢದಲ್ಲಿ ಬಂಧನ.. ಬಾಡಿ ವಾರೆಂಟ್‌ ಮೇಲೆ ಗನ್‌ ಗ್ಯಾಂಗ್‌ ವಶ

Next Post

ಪೋಲೀಸ್‌ ಕಾನ್ಸ್‌ಟೇಬಲ್‌ ಪತ್ನಿ , ಮಗಳನ್ನು ಕೊಂದವನ ಬಂಧನ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post

ಪೋಲೀಸ್‌ ಕಾನ್ಸ್‌ಟೇಬಲ್‌ ಪತ್ನಿ , ಮಗಳನ್ನು ಕೊಂದವನ ಬಂಧನ

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada