• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

ಪ್ರತಿಧ್ವನಿ by ಪ್ರತಿಧ್ವನಿ
March 24, 2023
in Top Story, ಕರ್ನಾಟಕ, ರಾಜಕೀಯ
0
ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?
Share on WhatsAppShare on FacebookShare on Telegram

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಬಿಎಸ್‌ವೈಗಿಂತ ಅವರ ಪುತ್ರ ಯುವ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಅವರೇ ಮುಖ್ಯವಾದರಾ ಎನ್ನುವ ಪ್ರಶ್ನೆ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗಿಂತ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ಮೊದಲ ಪ್ರಾಮುಖ್ಯತೆ ನೀಡಿ ಅವರಿಂದ ಬೊಕ್ಕೆ ಸ್ವೀಕರಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಅಮಿತ್‌ ಶಾ ಅವರು ಶುಕ್ರವಾರ ಬೆಳಗ್ಗೆ‌ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ  ಅವರ ಕಾವೇರಿ ನಿವಾಸಕ್ಕೆ ನೀಡಿ ಉಪಹಾರ ಸೇವಿಸಿದ್ದು, ಅದಕ್ಕೂ ಮುನ್ನ ಅಮಿತ್ ಶಾ ರನ್ನು ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ.

ಈ ವೇಳೆ ಅಮಿತ್ ಶಾಗೆ ಹೂವಿನ ಬೊಕ್ಕೆ ಕೊಟ್ಟು ಸ್ವಾಗತಿಸಲು ಮುಂದಾದ ಬಿಎಸ್‌ವೈ ರನ್ನು ತಡೆದ ಅಮಿತ್ ಶಾ, ಬೊಕ್ಕೆಯನ್ನು ವಿಜಯೇಂದ್ರ ಕೈಗೆ ಕೊಡಿಸಿ, ವಿಜಯೇಂದ್ರ ಕೈಯಿಂದ ಬೊಕ್ಕೆಯನ್ನು ಸ್ವೀಕರಿಸಿ, ವಿಜಯೇಂದ್ರ ಬೆನ್ನು ತಟ್ಟಿದ್ದಾರೆ. ನಂತರ ಬಿಎಸ್‌ವೈ ಅವರು ಬೇರೆ ಬೊಕ್ಕೆಯನ್ನು ಅಮಿತ್‌ ಶಾ ಗೆ ನೀಡಿ ಸ್ವಾಗತಿಸಬೇಕಾಯಿತು. ಕೇಂದ್ರ ಗೃಹ ಸಚಿವರ ಈ ನಡೆಯು ಬಿಎಸ್‌ವೈರನ್ನು ಒಂದು ಕ್ಷಣ ವಿಚಲಿತಗೊಳಿಸಿರುವುದು ವಿಡಿಯೋದಲ್ಲಿ ನೋಡಬಹುದು.

 ಬಿಎಸ್‌ವೈಗಿಂತ ವಿಜಯೇಂದ್ರ ಅವರಿಗೆ ಶಾ ಮೊದಲ ಪ್ರಾಶಸ್ತ್ಯ ಕೊಟ್ಟಿರುವುದು ರಾಜ್ಯ ರಾಜಕಾರಣದಲ್ಲಿ, ಅದರಲ್ಲೂ ಬಿಜೆಪಿ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಲಿಂಗಾಯತರ ಮತವನ್ನು ಬಿಜೆಪಿಯಲ್ಲೇ ಹಿಡಿದಿಡಲು ಬಿಎಸ್‌ವೈ ಕುಟುಂಬದ ಅಗತ್ಯ ಮನಗಂಡು ಅಮಿತ್‌ ಶಾ ವಿಜಯೇಂದ್ರ ಅವರನ್ನು ಗಣನೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ

It was an honour to welcome our Hon’ble Home Minister & beloved leader Shri @AmitShah Ji today

Sir, meeting you is a great uplift to everyone’s morale & your words have always been a source of inspiration for us. pic.twitter.com/Yhny1s97Mj

— Vijayendra Yediyurappa (@BYVijayendra) March 24, 2023
Tags: BJPಅಮಿತ್‌ ಶಾಬಿ ಎಸ್ ಯಡಿಯೂರಪ್ಪಬಿಜೆಪಿಬಿವೈ ವಿಜಯೇಂದ್ರ
Previous Post

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

Next Post

ಮೋದಿ ಉಪನಾಮ ಪ್ರಕರಣ : ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Next Post
ಮೋದಿ ಉಪನಾಮ ಪ್ರಕರಣ : ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ

ಮೋದಿ ಉಪನಾಮ ಪ್ರಕರಣ : ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada