• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಕ್ಷದಲ್ಲಿ ನನ್ನನು ಮೂಲೆಗುಂಪು ಮಾಡಿಲ್ಲ : ಮಾಜಿ ಸಿಎಂ ಬಿ.ಎಸ್.ವೈ

ಪ್ರತಿಧ್ವನಿ by ಪ್ರತಿಧ್ವನಿ
July 24, 2022
in ಕರ್ನಾಟಕ, ರಾಜಕೀಯ
0
ಪಕ್ಷದಲ್ಲಿ ನನ್ನನು ಮೂಲೆಗುಂಪು ಮಾಡಿಲ್ಲ : ಮಾಜಿ ಸಿಎಂ ಬಿ.ಎಸ್.ವೈ
Share on WhatsAppShare on FacebookShare on Telegram

2023ರ ಚುನಾವಣೆಗೆ ಶಿಕಾರಿಪುರದಿಂದ ಪುತ್ರ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಹೇಳಿದ್ದು ಸ್ಥಳೀಯ ನಾಯಕರು ಹಾಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಹೇಳಿರುವುದು ಅಷ್ಟೇ ಹೊರತು ಈ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ADVERTISEMENT

ಹಳೇ ಮೈಸೂರು ಭಾಗ ಸೇರಿದಂತೆ ಕರ್ನಾಟಕದ ಯಾವ ಭಾಗದಲ್ಲು ಸ್ಪರ್ಧಿಸಿದ್ದರು ಸಹ ವಿಜಯೇಂದ್ರಗೆ ಗೆದ್ದು ಬರುವ ಶಕ್ತಿ ಇದೆ ಶಿಕಾರಿಪುರದ ಜನತೆಯ ಬೇಡಿಕೆಯಂತೆ ನಾನು ಹೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಷ್ಟ್ರಧ್ಯಕ್ಷರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ ಸಾಕಷ್ಟು ಗೊಂದಲ ಉಂಟಾಗಿದೆ. ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಲ್ಲಿನ ಜನರು ಒತ್ತಾಯ ಮಾಡಿದ ಕಾರಣ ನಾನು ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿಕೆ ನೀಡಿದೆ.

ನನ್ನನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ ಎಂಬುದು ಸತ್ತಕ್ಕೆ ದೂರವಾದ ಮಾತು ಪುರಸಭೆ ಸದಸ್ಯನಾಗಿದ ನನ್ನನ್ನು ನಾಲ್ಕು ಭಾರೀ ಪಕ್ಷ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಸಾಮಾನ್ಯ ಕಾರ್ಯಕರ್ತನನ್ನು ಇಷ್ಟು ಎತ್ತರಕ್ಕೆ ಬೆಳೆಸಿರುವುದು ಬಿಜೆಪಿ ನಾನು ಸಂತೃಪ್ತಿ ಹಾಗೂ ಸಮಾಧಾನದಿಂದ್ದೇನೆ ಎಂದಿದ್ದಾರೆ.

ರಾಜ್ಯದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ 2023ರ ಚುನಾವಣೆಗೆ ಪಕ್ಷ 140ಕ್ಕು ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಿಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಇಂತಹ ಹೇಳಿಕೆಗಳು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ತಾನು ಕಳ್ಳ ಪರರನ್ನು ನಂಬ ಎಂಬ ರೀತಿ ಹೇಳಿಕೆ ನೀಡುತ್ತಿದ್ದಾರೆ ಈ ಕೂಡಲೇ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 20,279 ಮಂದಿಗೆ ಕರೋನಾ ಪಾಸಿಟಿವ್ : 36 ಸಾವು!

Next Post

ದೇಶದಲ್ಲಿ 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

Related Posts

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!
Top Story

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

by ಪ್ರತಿಧ್ವನಿ
February 10, 2026
0

ಬೆಂಗಳೂರು : ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿರುವುದನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಖಂಡಿಸಿದ್ದಾರೆ. ಈ ಕುರಿತು ತಮ್ಮ...

Read moreDetails
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
Next Post
ದೇಶದಲ್ಲಿ 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

ದೇಶದಲ್ಲಿ 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada