ಮಾಜಿ ಸಿಎಂ ವಿ.ಎಸ್.ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳ FIR ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ನೋಟಿಸ್ ನೀಡಲಾಗಿದೆ.
ಕರ್ನಾಟಕ ಹೈ ಕೋರ್ಟ್ ತಮ್ಮ ವಿರುದ್ಧದ ಪ್ರಕರಣಗಳ FIR ರದ್ದುಪಡಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈ ಕೋರ್ಟ್ ತಿರಸ್ಕರಿಸಿತು.