ಕಾಂಗ್ರೆಸ್ ನ ಸ್ನೇಹಿತರು ಕೇವಲ ಟೀಕೆ ಮಾಡಿಕೊಂಡು ಹೊರಟಿದ್ದಾರೆ. ಚುನಾವಣಾ ಫಲಿತಾಂಶ ಬಂದ ಬಳಿಕ, ಅವರಿಗೆ ವಾಸ್ತವ ಸ್ಥಿತಿ ಏನು ಎಂದು ಅರಿವಾಗುತ್ತದೆ. ಅಲ್ಲಿವರೆಗೆ ನಾನು ಏನನ್ನೂ ಮಾತನಾಡುವುದಿಲ್ಲ. ಜನರೇ ಅವರಿಗೆ ತಕ್ಕ ಬುದ್ದಿ ಕಲಿಸುತ್ತಾರೆ. ಬೆಲೆ ಏರಿಕೆ ಈ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



