• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2022ರ ಕೇಂದ್ರ ಬಜೆಟ್‌ | ಕೃಷಿ, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಬಗ್ಗೆ ಒತ್ತು ನೀಡಲು ಭಾರತೀಯರ ಒತ್ತಾಸೆ

Any Mind by Any Mind
January 31, 2022
in ದೇಶ
0
2022ರ ಕೇಂದ್ರ ಬಜೆಟ್‌ | ಕೃಷಿ, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಬಗ್ಗೆ ಒತ್ತು ನೀಡಲು ಭಾರತೀಯರ ಒತ್ತಾಸೆ
Share on WhatsAppShare on FacebookShare on Telegram

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 2022 ರ ಮಂಗಳವಾರದ ಕೇಂದ್ರ ಬಜೆಟ್‌ನಲ್ಲಿ ಕೃಷಿ, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯದ ಬಗ್ಗೆ ಒತ್ತು ನೀಡಲಿ ಎಂಬುದು ಬಹುಪಾಲು ಭಾರತೀಯರ ಒತ್ತಾಸೆಯಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ADVERTISEMENT

ಅಭಿವೃದ್ಧಿಯ ಮುನ್ನೋಟಕ್ಕೆ ಸಂಬಂಧಿಸಿದಂತೆ ಅದರಲ್ಲೂ ಕೃಷಿ ಕುರಿತು ಶೇ.33 ಭಾರತೀಯರು ಹೆಚ್ಚಿನ ಒಲವು ತೋರಿದ್ದಾರೆ. ಶೇ.31 ಜನರು ರಸ್ತೆಗಳು ಮತ್ತು ಹೆದ್ದಾರಿಗಳು ಪ್ರಮುಖ ಅಭಿವೃದ್ಧಿಯಾಗಬೇಕು ಎಂದು ತಿಳಿಸಿರುವುದಾಗಿ ಸಮುದಾಯ ವೇದಿಕೆ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆ ಹೇಳಿದೆ.

2022 ರ ಬಜೆಟ್‌ ನ ಪ್ರಾಥಮಿಕ ನಿರೀಕ್ಷೆಗಳೇನು ಎಂಬುದನ್ನು ತಿಳಿಯುವ ಉದ್ದೇಶದಿಂದ ಈ ಸರ್ವೇ ಮಾಡಲಾಗಿದ್ದು, ಶೇ. 47 ರಷ್ಟು ಭಾರತೀಯರು ಸಾಮಾಜಿಕವಾಗಿ ಬಜೆಟ್‌ ಇರಲಿ ನಿರೀಕ್ಷೆ ಪಟ್ಟಿದ್ದಾರೆ. ಈ ಸಮೀಕ್ಷೆಯು 344 ವಿವಿಧ ಜಿಲ್ಲೆಗಳಲ್ಲಿ ಒಟ್ಟು 28,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ. ಅವರಲ್ಲಿ ಶೇ.66 ರಷ್ಟು ಪುರುಷರಾಗಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತೆರಿಗೆ ಕಾನೂನಿನಲ್ಲಿ ತಿದ್ದುಪಡಿಗಳನ್ನು ತರಲು ನಿರೀಕ್ಷಿಸಲಾಗಿದೆ. ಇದು ಕೃಷಿ, ರಸ್ತೆಗಳು ಮತ್ತು ಹೆದ್ದಾರಿಗಳು, ಟೆಲಿಕಾಂ ಮತ್ತು ಇಂಟರ್ನೆಟ್, ವಿಮಾನ ನಿಲ್ದಾಣಗಳಂತಹ ಆರ್ಥಿಕ ವಲಯಗಳ ಬೆಳವಣಿಗೆಗೆ ಒತ್ತು ನೀಡುವ ನಿರೀಕ್ಷೆ ಇದೆ.

ಲೋಕಲ್ ಸರ್ಕಲ್ಸ್ ಸಮೀಕ್ಷೆಯು ತನ್ನ ಕೇಳುಗರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಅದರಲ್ಲಿ ಮೊದಲನೆಯದು ಸಾಮಾಜಿಕ ಆದ್ಯತೆಗಳ ಕುರಿತು ನಾಗರಿಕರಿಗೆ ಪ್ರಶ್ನೆಗಳನ್ನು ಕೇಳಿದೆ. ಇದಕ್ಕೆ 9,541 ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ.47ರಷ್ಟು ಜನರು ಆರೋಗ್ಯಕ್ಕೆ ಒತ್ತು ನೀಡಲು ಸೂಚಿಸಿದ್ದಾರೆ. ಶೇ.19 ರಷ್ಟು ಜನರು ಶಿಕ್ಷಣ ಮತ್ತು ಆನ್‌ಲೈನ್ ಶಿಕ್ಷಣ ಆಯ್ಕೆ ಮಾಡಿದ್ದಾರೆ. ಶೇ.6 ರಷ್ಟು ಜನರು ಶುದ್ಧ ಗಾಳಿ ಮತ್ತು ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ.

ಎರಡನೆಯ ಪ್ರಶ್ನೆಯು ಅಭಿವೃದ್ಧಿಯ ಮುನ್ನೋಟ್ ಕುರಿತು ಇದೆ. ಇದಕ್ಕೆ 9,701 ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೃಷಿ ಮತ್ತು ರಸ್ತೆಗಳು ಮತ್ತು ಹೆದ್ದಾರಿಗಳಿಗೆ ಹೇಳಲಾದ ಆದ್ಯತೆಯ ಹೊರತಾಗಿಯೂ ಶೇ.14 ರಷ್ಟು ಜನರು ಟೆಲಿಕಾಂ ಮತ್ತು ಇಂಟರ್ನೆಟ್ ಕ್ಷೇತ್ರ ಅಭಿವೃದ್ಧಿಯಾಗಲಿ ಎಂಬುದನ್ನು ಬಯಸಿದ್ದಾರೆ. ಶೇ. 3ರಷ್ಟು ಜನರು ವಿಮಾನ ನಿಲ್ದಾಣಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

Tags: BJPCongress PartyCovid 19ಕರೋನಾಕೃಷಿಕೇಂದ್ರ ಬಜೆಟ್‌ಕೋವಿಡ್-19ಬಿಜೆಪಿರಸ್ತೆ ಅಭಿವೃದ್ಧಿ
Previous Post

ಜೆಡಿಎಸ್ ಮಾಜಿ ಸಂಸದ ಎಲ್‌ ಆರ್ ಶಿವರಾಮೇಗೌಡ ಉಚ್ಛಾಟನೆ

Next Post

ಸೌದಿ ಅರೇಬಿಯಾದಲ್ಲಿ ಮೊದಲ ಬಾರಿಗೆ ಯೋಗ ಉತ್ಸವ; ಹರ್ಷದಿಂದ ಪಾಲ್ಗೊಂಡ ಜನ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಸೌದಿ ಅರೇಬಿಯಾದಲ್ಲಿ ಮೊದಲ ಬಾರಿಗೆ ಯೋಗ ಉತ್ಸವ;  ಹರ್ಷದಿಂದ ಪಾಲ್ಗೊಂಡ ಜನ

ಸೌದಿ ಅರೇಬಿಯಾದಲ್ಲಿ ಮೊದಲ ಬಾರಿಗೆ ಯೋಗ ಉತ್ಸವ; ಹರ್ಷದಿಂದ ಪಾಲ್ಗೊಂಡ ಜನ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada