• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ಮಾಣ ಹಂತದ ಕಟ್ಟಡ ಕುಸಿತ.. 8 ಸಾವು.. ಲೋಕಾಯುಕ್ತ ಸುಮೋಟೋ ಕೇಸ್‌

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರಿನ ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಲೋಕಾಯುಕ್ತರಾದ ಕೆ ಎನ್ ಫಣೀಂದ್ರ, ಬಿ‌. ವೀರಪ್ಪ ಭೇಟಿ ನೀಡಿದ್ದಾರೆ. ಘಟನೆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದಾರೆ ಲೋಕಾಯುಕ್ತ ನ್ಯಾಯಮೂರ್ತಿಗಳು.

ADVERTISEMENT

ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳ ಪರಿಶೀಲನೆ ನಡೆಸಿರೋ ಲೋಕಾಯುಕ್ತರು‌, ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಘಟನೆಗೆ ಕಾರಣರಾದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳ ಹೆಸರು ಬರೆದುಕೊಂಡಿರುವ ಲೋಕಾಯುಕ್ತರು, ಘಟನೆಗೆ ನಿಖರ ಕಾರಣ ಏನು..? ಎಂದು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಕಟ್ಟಡ ಪರಿಶೀಲನೆ ಬಳಿಕ ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್ ಮಾತನಾಡಿ, ಇದೊಂದು ದುರ್ಘಟನೆ ಜರುಗಿದೆ. 8 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಕಾರಣ ಯಾರು, ಆಗಿದ್ದೇಗೆ ಅನ್ನೋದರ ತನಿಖೆ ಆಗಬೇಕು. ನಾವು ಘಟನೆ ಬಗ್ಗೆ ಸುಮೊಟೋ ಕೇಸ್ ದಾಖಲಿಸಿದ್ದೀವಿ. ಕಟ್ಟಡಕ್ಕೆ ಲೈಸೆನ್ಸ್ ಇಲ್ಲ, ಪ್ಲಾನ್ ಇಲ್ಲ, ಅಕ್ರಮವಾಗಿ ಬಿಲ್ಡಿಂಗ್ ಕಟ್ಟಿದ್ದಾರೆ. ಎರಡು ವರ್ಷದಿಂದ ಕಟ್ಟುತ್ತಿದ್ದರೂ ಬಿಬಿಎಂಪಿ ಸ್ಟಾಪ್ ಮಾಡಿಲ್ಲ ಎಂದಿದ್ದಾರೆ.

ನಾಲ್ಕು ಫ್ಲೋರ್ ಕಟ್ಟಡ ಕಟ್ಟುವರೆಗೂ ನೋಟಿಸ್ ಕೊಟ್ಟಿಲ್ಲ. ಬಿಬಿಎಂಪಿ ಅಧಿಕಾರಿಗಳನ್ನ ವಿಚಾರಣೆ ಮಾಡ್ತಿವಿ. ಅಧಿಕಾರಿಗಳ ಲೋಪ ಕಂಡುಬಂದಿದೆ, ನೋಟಿಸ್ ಕೊಡ್ತಿವಿ. ಅಕ್ರಮವಾಗಿ ಕಟ್ಟಡಗಳನ್ನ ಕಟ್ಟಬಾರದು. ಅಧಿಕಾರಿಗಳು ಎಚ್ವರಿಕೆ ವಹಿಸಬೇಕು. ಅಧಿಕಾರಿಗಳು ನೋಟಿಸ್ ನಾಟಕ ಬಿಡಬೇಕು. ಕೂಡಲೇ ಎಲ್ಲಾ ಕಡೆ ಕ್ರಮ ತೆಗದುಕೊಳ್ಳಬೇಕು. ಇಂತ ಅಕ್ರಮಗಳ ಬಗ್ಗೆ ಪೊಲೀಸ್ ಕಂಪ್ಲೆಂಟ್ ಕೊಡ ಬೇಕಿತ್ತು. ಯಾವುದನ್ನು ಮಾಡದೆ, ಅಕ್ರಮ ಮಾಡುವವರ ಜೊತೆ ಕೈಜೋಡಿಸಿ ಇಂತ ಕೆಲಸ ಮಾಡಿದ್ದಾರೆ. ನಾವು ಘಟನೆ ಬಗ್ಗೆ ಕ್ರಮ ತೆಗದುಕೊಳ್ತೇವೆ ಎಂದಿದ್ದಾರೆ.

Tags: B S patilBabu Sab PalyaBBMPBJPCongress PartyKRPuramlokayukthaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯೋಗೇಶ್ವರ್‌ ಬಿಜೆಪಿ ಪಕ್ಷ ಬಿಟ್ಟ ಬಳಿಕ ಬಿಜೆಪಿ ನಾಯಕರ ವಾಗ್ದಾಳಿ..

Next Post

ರಾಜ್ಯದಲ್ಲಿ ಹೆಚ್ಚಾದ ಮಳೆ.. ಕಟಾವು ಸಮಯದಲ್ಲಿ ಬೆಳೆ ಹಾನಿ ಸಂಕಷ್ಟ

Related Posts

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!
ವಿಶೇಷ

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

by ಪ್ರತಿಧ್ವನಿ
February 11, 2026
0

ಕೋರಮಂಗಲ ಗ್ರಾಮದಿಂದ ಕೆಂಪೇಗೌಡರ ಮನೆಗೆ ಸೊಸೆಯಾಗಿ ಬಂದ 'ಲಕ್ಷ್ಮೀದೇವಿ' ಎಂಬ ವೀರವನಿತೆಯ ಆತ್ಮಾರ್ಪಣೆ ಹಲವಾರು‌ ಜನರಿಗೆ ತಿಳಿದಿಲ್ಲ.ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ದಕ್ಷಿಣ ಭಾಗದಲ್ಲಿ  ಕೋಟೆಯನ್ನು ಕಟ್ಟಲು ಪ್ರಾರಂಭಿಸಿದಾಗ...

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ರಾಜ್ಯದಲ್ಲಿ ಹೆಚ್ಚಾದ ಮಳೆ.. ಕಟಾವು ಸಮಯದಲ್ಲಿ ಬೆಳೆ ಹಾನಿ ಸಂಕಷ್ಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada