• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರಾವಳಿಯಲ್ಲಿ ವ್ಯಾಪಾರ ದಂಗಲ್: ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಉದ್ಘಾಟಿಸಿದ ಕಟೀಲ್

ಪ್ರತಿಧ್ವನಿ by ಪ್ರತಿಧ್ವನಿ
September 13, 2023
in ಕರ್ನಾಟಕ, ರಾಜಕೀಯ
0
Congress government : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಹೋರಾಟ ಮಾಡ್ತೀವಿ ; ನಳಿನ್ ಕುಮಾರ್ ಕಟೀಲ್
Share on WhatsAppShare on FacebookShare on Telegram

ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳೇ
ವ್ಯಾಪಾರ ಮಾಡಬೇಕು ಎಂಬ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ಅಸ್ತಿತ್ವಕ್ಕೆ ಬಂದಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಘಟನೆ ಅಧಿಕೃತವಾಗಿ ಲೋಕಾರ್ಪಣೆಗೊಂಡಿದ್ದು, ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳು ಮಾತ್ರವೇ ವ್ಯಾಪಾರ ಮಾಡಬೇಕು. ಈ ನಿಟ್ಟಿನಲ್ಲಿ ನಿಮ್ಮ ಜೊತೆ ನಾನಿದ್ದೇನೆ” ಎಂದು ವ್ಯಾಪಾರಿಗಳಿಗೆ ಭರವಸೆ ನೀಡಿದ್ದಾರೆ.

ADVERTISEMENT

ಕಳೆದ ವರ್ಷ ಕರಾವಳಿ ಭಾಗದಲ್ಲಿ ಹಿಂದೂ ಜಾತ್ರಾ ಮಹೋತ್ಸವಗಳಲ್ಲಿ ಹಿಂದೂಗಳು ಮಾತ್ರ ವ್ಯಾಪಾರ ಮಾಡಬೇಕು. ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂಬ ವಿವಾದ ಏರ್ಪಟ್ಟಿತ್ತು. ಕರಾವಳಿ ಭಾಗದ ಹಲವು ಜಾತ್ರೆಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂಬ ಬ್ಯಾನರ್ ಕೂಡ ಅಳವಡಿಸಲಾಗಿತ್ತು.

ನಂತರ ಹಿಂದೂ ವ್ಯಾಪಾರಸ್ಥರು ಒಟ್ಟೂಗೂಡಿ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘಟನೆ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ರಾಜ್ಯದೆಲ್ಲೆಡೆ ಕಾಡಿಚ್ಚಿನಂತೆ ಅಭಿಯಾನ ಹರಡಿತ್ತು. ಇದೀಗ ಬಿಜೆಪಿ ಅಧ್ಯಕ್ಷರು ಸಂಘಟನೆಯನ್ನು ಅಧಿಕೃತವಾಗಿ ಉದ್ಘಾಟಿಸುವ ಮೂಲಕ ವಿವಾದ ಮತ್ತೊಮ್ಮೆ ಭುಗಿಲೇಳುವಂತಾಗಿದೆ.

ಹಿಂದೂ ವ್ಯಾಪಾರಸ್ಥರಿಗೆ ಠಕ್ಕರ್:

ಈ ಹಿಂದೆ ಕರಾವಳಿಯ ಹಲವು ಜಾತ್ರಾ ಮಹೋತ್ಸವಗಳಲ್ಲಿ ಹಿಂದೂ ವ್ಯಾಪರಸ್ಥರಿಗೆ ಮಾತ್ರ ಅವಕಾಶ ಎಂಬ ಬ್ಯಾನರ್ ಅಳವಡಿಸಿದ ವೇಳೆ ಹಿಂದೂ ವ್ಯಾಪಾರಸ್ಥರ ಸಂಘಕ್ಕೆ ಠಕ್ಕರ್ ಕೊಡುವ ಕೊಡುವ ಸಲುವಾಗಿ ‘ಜಾತ್ರಾ’ (ದೇವಸ್ಥಾನಗಳ ಜಾತ್ರೆ) ವರ್ತಕರ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಈ ಸಂಘಟನೆಯಲ್ಲಿ ಹಿಂದೂ ,ಮುಸ್ಲಿಂ ಕ್ರೈಸ್ತ ವ್ಯಾಪಾರಸ್ಥರು ಒಳಗೊಂಡಿದ್ದರು. ಈ ಸಂಘಟನೆ ಜಾತ್ರಾ ಮಹೋತ್ಸವದಲ್ಲಿ ಎಲ್ಲಾ ವರ್ಗದವರಿಗೂ ಅವಕಾಶ ನೀಡಲು ಆಗ್ರಹಿಸಿತ್ತು

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ

Related Posts

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
0

  ನಾ ದಿವಾಕರ   ಮನುಷ್ಯ ತನ್ನ ಸ್ವಾರ್ಥಕ್ಕಾಗಿ, ತನ್ನ ಉಳಿವಿಗಾಗಿ ಅಥವಾ ತನ್ನ ಸಂಪತ್ತಿನ ವೃದ್ಧಿಗಾಗಿ ಎಂತಹ ಹೀನ ಕೃತ್ಯವನ್ನು ಎಸಗಲೂ ಹಿಂಜರಿಯಲಾರ. ನೂರಾರು ಧರ್ಮಸಂಹಿತೆಗಳು,...

Read moreDetails
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
Next Post
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಕಾಟೇರ” ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ "ಕಾಟೇರ" ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ

Please login to join discussion

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada