Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಗಾಲಿ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಕರೆತರುತ್ತೇನೆ : ಬಿವೈ ವಿಜಯೇಂದ್ರ

Prathidhvani

Prathidhvani

November 20, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಗೂ ನನಗು ಅವಿನಾಭಾವ ಸಂಬಂಧವಿದೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಕೇಂದ್ರದ ವರಿಷ್ಠ ನಾಯಕರು ಅತ್ಯಂತ ಮಹತ್ವದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನನಗೆ ನೀಡಿದ್ದಾರೆ.ಈ ಹುದ್ದೆಯ ಮಹತ್ವವನ್ನು ಅರಿತುಕೊಂಡು ಪಕ್ಷದ ಹಿರಿಯ ನಾಯಕರು ಹಾಗು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದು ಮೊದಲ ಗುರಿ.
ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಎರಡನೇ ಗುರಿ.ಲೋಕಸಭೆ, ವಿಧಾನಸಭೆ ಚುನಾವಣೆಗೆ ನೀಡುವ ಮಹತ್ವವನ್ನು ಜಿಲ್ಲಾ ತಾಲ್ಲೂಕು ಪಂಚಾಯತ್ ಚುನಾವಣೆಗೂ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ನಾನೀಗ ಶಿಕಾರಿಪುರ ಕ್ಷೇತ್ರದ ಶಾಸಕನಾಗಿದ್ದೇನೆ.
ಆದರೆ ನನ್ನನ್ನು ರಾಜಕೀಯವಾಗಿ ಗುರ್ತಿಸಿದ್ದು ವರುಣ ಕ್ಷೇತ್ರ. ನನಗೆ ರಾಜಕೀಯ ಅಡಿಪಾಯ ಹಾಕಿಕೊಟ್ಟಿದ್ದು ವರುಣ ಕ್ಷೇತ್ರ. ಮೈಸೂರು ಚಾಮರಾಜನಗರ ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲಿದೆ. ಮುಂಬರುವ ದಿನಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ

ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ.
ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ‌ ಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ.ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ.ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಗೂಂಡಾಗಿರಿ ಜೋರಾಗಿದೆ

ರಾಜಕೀಯ ಪುಡಾರಿಗಳನ್ನು ಮುಂದೆ ಬಿಟ್ಟು ನಮ್ಮ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಮಾಡಿಸಿದ್ದಾರೆ. ಸಿಎಂ ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ
ದೇಶ

ಉತ್ತರಖಾಂಡ್‌ನ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ

by Prathidhvani
November 28, 2023
ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ
ದೇಶ

ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ

by Prathidhvani
November 26, 2023
ಯತ್ನಾಳ್‌ ಕೋಪ ತಣಿಸಲು ಮುಂದಾದ ಬಿಜೆಪಿ ಹೈಕಮಾಂಡ್‌..! ಇವತ್ತೇ ನಿರ್ಧಾರ..!
ಕರ್ನಾಟಕ

ಯತ್ನಾಳ್‌ ಕೋಪ ತಣಿಸಲು ಮುಂದಾದ ಬಿಜೆಪಿ ಹೈಕಮಾಂಡ್‌..! ಇವತ್ತೇ ನಿರ್ಧಾರ..!

by Prathidhvani
November 30, 2023
ಬೆಂಗಳೂರು ಸಂಪರ್ಕಿಸುವ 3 ರೈಲುಗಳ ಓಡಾಟ ತಾತ್ಕಾಲಿಕ ರದ್ದು
Top Story

ಬೆಂಗಳೂರು ಸಂಪರ್ಕಿಸುವ 3 ರೈಲುಗಳ ಓಡಾಟ ತಾತ್ಕಾಲಿಕ ರದ್ದು

by Prathidhvani
December 1, 2023
SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು
Top Story

SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು

by ಪ್ರತಿಧ್ವನಿ
November 29, 2023
Next Post
ಮುರುಘಾ ಶ್ರೀಗಳಿಗೆ ಬಂಧನ ಭೀತಿ: ಮತ್ತೆ ಅರೆಸ್ಟ್ ವಾರೆಂಟ್ ಜಾರಿ

ಮುರುಘಾ ಶ್ರೀಗಳಿಗೆ ಬಂಧನ ಭೀತಿ: ಮತ್ತೆ ಅರೆಸ್ಟ್ ವಾರೆಂಟ್ ಜಾರಿ

ಯಾವುದೇ ಸರ್ಕಾರ ಬಂದರು ಗ್ಯಾರಂಟಿ ಯೋಜನೆ ಮುಂದುವರಿಯುತ್ತದೆ : ಶ್ರೀರಾಮುಲು

ಯಾವುದೇ ಸರ್ಕಾರ ಬಂದರು ಗ್ಯಾರಂಟಿ ಯೋಜನೆ ಮುಂದುವರಿಯುತ್ತದೆ : ಶ್ರೀರಾಮುಲು

ನುಡಿದಂತೆ ನಡೆಯದ ಪಕ್ಷ ಅಂದ್ರೆ ಅದು ಬಿಜೆಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನುಡಿದಂತೆ ನಡೆಯದ ಪಕ್ಷ ಅಂದ್ರೆ ಅದು ಬಿಜೆಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist