• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈಗಲೂ ಕಾಲ ಮಿಂಚಿಲ್ಲ – ಸಿದ್ದರಾಮಯ್ಯ ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಬಿವೈ ವಿಜಯೇಂದ್ರ 

Chetan by Chetan
January 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈಗಲೂ ಕಾಲ ಮಿಂಚಿಲ್ಲ – ಸಿದ್ದರಾಮಯ್ಯ ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಬಿವೈ ವಿಜಯೇಂದ್ರ 
Share on WhatsAppShare on FacebookShare on Telegram

ಮುಡಾ ಹಗರಣಕ್ಕೆ (MUDA) ಸಂಬಂಧಿಸಿದಂತೆ ED ಸುಮಾರು 300 ಕೋಟಿ ರೂಪಾಯಿಗಳ 142 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ನಾನು ಸ್ನೇಹಮಯಿ ಕೃಷ್ಣ (Snehamayi krishna) ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

ರಾಜ್ಯ ಸರ್ಕಾರ ಇದುವರೆಗೂ ಸ್ನೇಹಮಯಿ ಕೃಷ್ಣ ಅವರ ಅವರ ದನಿಯನ್ನು‌ ಹತ್ತಿಕ್ಕುವ ಕೆಲಸ ಮಾಡಿತ್ತು.ಈಗ ಜಾರಿ ನಿರ್ದೇಶನಾಲಯ (ED) ಸಿದ್ಧರಾಮಯ್ಯರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಅವರ ವಿರುದ್ಧವು ಕೂಡ ಸರ್ಕಾರ ಹೇಳಿಕೆ ಕೊಟ್ಟಿತ್ತು ಎಂದು ಟೀಕಿಸಿದ್ದಾರೆ.

ಈ ವಿಚಾರದಲ್ಲಿ ನಮಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ಯಾವುದೇ ಮೇಲೆ ವಿರೋಧವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾಗ, ತಮ್ಮಿಂದ ತಪ್ಪಾದಾಗ ರಾಜೀನಾಮೆ ನೀಡಬೇಕು.ಈಗಲೂ ಕಾಲ ಮಿಂಚಿಲ್ಲ, ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದಾರೆ.

ಹೀಗಾಗಿ ಈ ತಕ್ಷಣವೇ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು.ಮುಡಾದಲ್ಲಿ ಅಕ್ರಮ ಆಗಿರುವುದು ಸತ್ಯ.ಈ ಮುಡಾ ಅಕ್ರಮವನ್ನು ಸಿಬಿಐಗೆ ವಹಿಸಬೇಕು ಮತ್ತು ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾನೆ.

Tags: ಜಾರಿ ನಿರ್ದೇಶನಾಲಯಬಿವೈ ವಿಜಯೇಂದ್ರಮುಡಾ ಹಗರಣಸಿಎಂ ರಾಜೀನಾಮೆಸಿಎಂ ಸಿದ್ದರಾಮಯ್ಯ
Previous Post

ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ – ಕೆ.ಆರ್.ನಗರದಲ್ಲಿ ಕಾಟ ಕೊಟ್ಟಿದ್ದ ಚಿರತೆ ಸೆರೆ ! 

Next Post

ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಬೆನ್ನಲ್ಲೇ ಸಚಿವರು ಗಪ್ ಚುಪ್ – ಸಚಿವ ಮಹದೇವಪ್ಪ ಹೇಳಿದ್ದೇನು..? 

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
ರಾಜಕೀಯ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

by ಪ್ರತಿಧ್ವನಿ
April 27, 2026
0

“ದೀದಿ” ಎಂದು ಪ್ರಸಿದ್ಧರಾದ ಮಮತಾ ಬ್ಯಾನರ್ಜಿ ಅವರು ಇಂದಿನ ಭಾರತೀಯ ರಾಜಕೀಯದಲ್ಲಿ ಅತ್ಯಂತ ಪ್ರಭಾವಿ ಮಹಿಳಾ ನಾಯಕರಲ್ಲಿ ಒಬ್ಬರು. ಪಶ್ಚಿಮ ಬಂಗಾಳ ರಾಜ್ಯದ ರಾಜಕೀಯವನ್ನು ಕಳೆದ ಒಂದು...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಬೆನ್ನಲ್ಲೇ ಸಚಿವರು ಗಪ್ ಚುಪ್ – ಸಚಿವ ಮಹದೇವಪ್ಪ ಹೇಳಿದ್ದೇನು..? 

ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಬೆನ್ನಲ್ಲೇ ಸಚಿವರು ಗಪ್ ಚುಪ್ - ಸಚಿವ ಮಹದೇವಪ್ಪ ಹೇಳಿದ್ದೇನು..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada