• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಸಾರಥಿಗಳ ನೇಮಕ: 39 ಜಿಲ್ಲಾಧ್ಯಕ್ಷರನ್ನು ನೇಮಿಸಿದ ಬಿವೈವಿ

Any Mind by Any Mind
January 15, 2024
in ಕರ್ನಾಟಕ, ರಾಜಕೀಯ
0
ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಸಾರಥಿಗಳ ನೇಮಕ: 39  ಜಿಲ್ಲಾಧ್ಯಕ್ಷರನ್ನು ನೇಮಿಸಿದ ಬಿವೈವಿ
Share on WhatsAppShare on FacebookShare on Telegram

ಬೆಂಗಳೂರು: ಬಹುನಿರೀಕ್ಷಿತ ಬಿಜೆಪಿ(BJP Karnataka) ಜಿಲ್ಲಾಧ್ಯಕ್ಷರ ನೇಮಕದ ಕುತೂಹಲಕ್ಕೆ ಕಡೆಗೂ ತೆರೆಬಿದ್ದಿದ್ದು, 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರುಗಳನ್ನು ನೇಮಿಸಿದ್ದು, ಇವರಲ್ಲಿ 9 ಜಿಲ್ಲೆಗಳಿಗೆ ಹಿಂದಿನ ಜಿಲ್ಲಾಧ್ಯಕ್ಷರುಗಳಿಗೆ ಮತ್ತೊಂದು ಅವಧಿಗೆ ಮುಂದುವರಿಕೆಗೆ ಅವಕಾಶ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಆದೇಶ ಹೊರಡಿಸಿದ್ದಾರೆ.

ADVERTISEMENT

2023ರ ವಿಧಾನಸಭಾ ಚುನಾವಣೆ ನಂತರದ ರಾಜ್ಯ ಬಿಜೆಪಿಯ ಕ್ಯಾಪ್ಟನ್‌ ಆಗಿ ಬಿ.ವೈ. ವಿಜಯೇಂದ್ರ ನೇಮಕವಾದ ದಿನದಿಂದಲೂ ರಾಜ್ಯದ ಎಲ್ಲಾ ಜಿಲ್ಲೆಗಳ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ಸಾಕಷ್ಟು ಕುತೂಹಲ ಮೂಡಿತ್ತು. ಎಲ್ಲಾ ಸಂಘಟನಾತ್ಮಕ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ಮುಖಂಡರು, ಮಾಜಿ ಶಾಸಕರುಗಳು ಸೇರಿದಂತೆ ಹಲವು ಮಂದಿ ನಗರ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಗಳ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೇ ಇದಕ್ಕಾಗಿ ತಮ್ಮದೇ ಲಾಬಿ ನಡೆಸುವ ಮೂಲಕ ಸ್ಥಳೀಯವಾಗಿ ಪಕ್ಷದ ಅಧಿಕಾರದ ಗದ್ದುಗೆ ಏರುವ ಪ್ರಯತ್ನಗಳನ್ನು ನಡೆಸಿದ್ದರು. ಈ ಎಲ್ಲ ನಿರೀಕ್ಷೆ ಹಾಗೂ ಕುತೂಹಲಗಳಿಗೆ ಕಡೆಗೂ ತೆರೆಬಿದಿದ್ದು, ರಾಜ್ಯ ಬಿಜೆಪಿಯ 30 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದ್ದು, ಉಳಿದ 9 ಜಿಲ್ಲೆಗಳಿಗೆ ಹಾಲಿ ಇದ್ದಂತಹ ಅಧ್ಯಕ್ಷರುಗಳನ್ನೇ ಮುಂದುವರಿಸಲಾಗಿದೆ.

ನೂತನ ಬಿಜೆಪಿ ಜಿಲ್ಲಾಧ್ಯಕ್ಷರುಗಳ ನೇಮಕದಲ್ಲಿ ಇಬ್ಬರು ಶಾಸಕರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಹುದ್ದೆ ನೀಡಲಾಗಿದ್ದು, ರಾಯಚೂರು ನಗರದ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರದ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡಲಾಗಿದ್ದರೆ. ಮಾಜಿ ಶಾಸಕರುಗಳಾದ ಎಲ್. ನಾಗೇಂದ್ರ, ಸಿ.ಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರುಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಹುದ್ದೆ ನೀಡಲಾಗಿದೆ. ಇದಲ್ಲದೇ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಹಾಗೂ ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ಅವರನ್ನು ನೇಮಿಸಲಾಗಿದೆ.

9 ಜಿಲ್ಲೆಗಳಿಗೆ ಹಿಂದಿನ ಜಿಲ್ಲಾಧ್ಯಕ್ಷರು ಮತ್ತೊಂದು ಅವಧಿಗೆ ಮುಂದುವರಿಕೆ
ಚಿತ್ರದುರ್ಗ
ಚಿಕ್ಕಬಳ್ಳಾಪುರ
ವಿಜಯಪುರ
ತುಮಕೂರು
ಶಿವಮೊಗ್ಗ
ಬಾಗಲಕೋಟೆ
ಕಲಬುರ್ಗಿ ಗ್ರಾಮಾಂತರ
ವಿಜಯನಗರ
ಕೋಲಾರ

Previous Post

150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ ಬರೆದ ಟೀಮ್‌ ರೋಹಿತ್‌ ಶರ್ಮಾ

Next Post

ಸಿಎಂ ವಿರುದ್ಧ ‘ಮಗನೇ’ ಹೇಳಿಕೆಗೆ ಕಾಂಗ್ರೆಸ್‌-ಕೇಸರಿ ತಿಕ್ಕಾಟ..!

Related Posts

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಸಿಎಂ ವಿರುದ್ಧ ‘ಮಗನೇ’ ಹೇಳಿಕೆಗೆ ಕಾಂಗ್ರೆಸ್‌-ಕೇಸರಿ ತಿಕ್ಕಾಟ..!

ಸಿಎಂ ವಿರುದ್ಧ ‘ಮಗನೇ’ ಹೇಳಿಕೆಗೆ ಕಾಂಗ್ರೆಸ್‌-ಕೇಸರಿ ತಿಕ್ಕಾಟ..!

Please login to join discussion

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada