• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಹೋರಾಟ ಇನ್ನಷ್ಟು ತೀವ್ರವಾಗುತ್ತೆ : ಸಿದ್ದರಾಮಯ್ಯಗೆ ವಿಜಯೇಂದ್ರ ಎಚ್ಚರಿಕೆ..

ʼಅಸಹಕಾರ ಚಳವಳಿʼಯನ್ನು ಬಿಜೆಪಿ ಪೂರ್ಣವಾಗಿ ಬೆಂಬಲಿಸುತ್ತದೆ, ಸಾರಿಗೆ ನೌಕರರ ಬೇಡಿಕೆ ಈಡೇರಿಸೋಕೆ ಮುಂದಾಗಿ ಎಂದ ವಿಜಯೇಂದ್ರ...

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಹೋರಾಟ ಇನ್ನಷ್ಟು ತೀವ್ರವಾಗುತ್ತೆ : ಸಿದ್ದರಾಮಯ್ಯಗೆ ವಿಜಯೇಂದ್ರ ಎಚ್ಚರಿಕೆ..
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ವಿಪಕ್ಷ ಬಿಜೆಪಿ ಬೆಂಬಲ ನೀಡುವ ಮೂಲಕ ಹೋರಾಟವನ್ನು ಇನ್ನಷ್ಟು ತೀವ್ರಗೊಳ್ಳುವಂತೆ ಮಾಡಿದೆ.

ADVERTISEMENT
Nikhil Kumaraswamy : ಕಾಂಗ್ರೆಸ್ಸಿಗರ ಅಖಾಡದಲ್ಲಿ ನಿಖಿಲ್‌ ಕುಮಾರಸ್ವಾಮಿ ಹವಾ ಜೋರು..! #pratidhvani

ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಗುರುವಾರದಂದು ರಾಜ್ಯಾದ್ಯಂತ ಸಾರಿಗೆ ನೌಕರರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಹಾಗೂ ಸಿಬ್ಬಂದಿಗಳ ಕಿರುಕುಳ ತಪ್ಪಿಸುವಂತೆ ಒತ್ತಾಯಿಸಿ ಮುಷ್ಕರ ನಡೆಯಲಿದ್ದು. ಆದರೆ ಬಿಜೆಪಿಯ ಬೆಂಬಲದಿಂದ ಮುಷ್ಕರ ಇನ್ನಷ್ಟು ಕಾವು ಪಡೆದುಕೊಳ್ಳಲಿದೆ.

ರಾಜ್ಯದ ಸಾರಿಗೆ ನಿಗಮಗಳಲ್ಲಿನ ಕಾರ್ಮಿಕರ ವೇತನ ಹಿಂಬಾಕಿ ಪಾವತಿ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಒಕ್ಕೂಟ (ರಿ.) ಕೈಗೊಂಡಿರುವ ʼಅಸಹಕಾರ ಚಳವಳಿʼಯನ್ನು ಬಿಜೆಪಿ ಪೂರ್ಣವಾಗಿ ಬೆಂಬಲಿಸುತ್ತದೆ. ಕೆ. ಎಸ್.‌ ಆರ್.‌ ಟಿ. ಸಿ. ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ 1.1.2024 ರಿಂದ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವ ಮೂಲಕ ಬಿಜೆಪಿಯು ತನ್ನ ಬೆಂಬಲ ಘೋಷಿಸಿದೆ.

ಇದನ್ನೂ ಓದಿ : ಕುರ್ಚಿ ಕಚ್ಚಾಟದಲ್ಲಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಡ್ತಿದೆಯಾ ಮಾಧ್ಯಮಗಳ ಭಯ..?

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರವು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಇದು ಸಾಮಾಜಿಕ ನ್ಯಾಯದ ಮೇಲಿನ ಅವಮಾನವೂ ಹೌದು ಕಾರ್ಮಿಕರ ಸಹನೆಗೆ ಮಿತಿ ಇದೆ. ಎಂಬುದನ್ನು ಸರ್ಕಾರ ಮನಗಾಣಬೇಕು. ತಕ್ಷಣವೇ 38 ತಿಂಗಳ ವೇತನ ಹಿಂಬಾಕಿಯನ್ನು ಬಿಡುಗಡೆ ಮಾಡದೇ ಮತ್ತು ವೇತನ ಪರಿಷ್ಕರಣೆಯನ್ನು ಜಾರಿಗೊಳಿಸದೇ ಇದ್ದಲ್ಲಿ, ಈ ಹೋರಾಟವು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಸರ್ಕಾರ ಗಮನದಲ್ಲಿಡಬೇಕು ಎಂದು ವಿಜಯೇಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags: bjp karnatakaBMTCBY VijayendraCM SiddaramaiahConductorcongress karnatakadriversKarnataka GovernmentkkrtcKSRTCNWKRTCPending PaymentPratidhvaniR AshokRamalinga ReddyTransport ProtestTrasport strike
Previous Post

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

Next Post

ಆಗುಂಬೆಗೆ ಸುರಂಗ ಮಾರ್ಗ, ಡಬಲ್ ಲೇನ್ ರಸ್ತೆಯ ಕಂಟಕ : ಗಟ್ಟಿಯಾಗಲಿ ಆಗುಂಬೆ ಉಳಿಸಿ ಅಭಿಯಾನದ ಧ್ವನಿ..!

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

August 6, 2026
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Next Post
ಆಗುಂಬೆಗೆ ಸುರಂಗ ಮಾರ್ಗ, ಡಬಲ್ ಲೇನ್ ರಸ್ತೆಯ ಕಂಟಕ :  ಗಟ್ಟಿಯಾಗಲಿ ಆಗುಂಬೆ ಉಳಿಸಿ ಅಭಿಯಾನದ ಧ್ವನಿ..!

ಆಗುಂಬೆಗೆ ಸುರಂಗ ಮಾರ್ಗ, ಡಬಲ್ ಲೇನ್ ರಸ್ತೆಯ ಕಂಟಕ : ಗಟ್ಟಿಯಾಗಲಿ ಆಗುಂಬೆ ಉಳಿಸಿ ಅಭಿಯಾನದ ಧ್ವನಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada