• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

Any Mind by Any Mind
August 7, 2021
in ದೇಶ
0
ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ
Share on WhatsAppShare on FacebookShare on Telegram

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ನಡೆಗೆ ‘ಮಿಶ್ರ ಪ್ರತಿಕ್ರಿಯೆ’ ವ್ಯಕ್ತವಾಗಿದೆ. ಖೇಲ್‌ ರತ್ನ ಪ್ರಶಸ್ತಿ ಮರುನಾಮಕರಣದ ಬೆನ್ನಲ್ಲೇ ‘ನರೇಂದ್ರ ಮೋದಿ ಸ್ಟೇಡಿಯಂ’ ಹೆಸರನ್ನು ಜನರು ಪ್ರಧಾನಿಗೆ ನೆನಪಿಸುತ್ತಿದ್ದಾರೆ. ಇಲ್ಲಿಯೂ ತಮ್ಮ ಕ್ರೀಡಾ ಸ್ಪೂರ್ತಿ ಮೆರೆಯಿರಿ ಎಂದು ಪ್ರಧಾನಿಗೆ ಸಲಹೆಗಳ ಮಹಾಪೂರವೇ ಹರಿಯುತ್ತಿದೆ.

ADVERTISEMENT

ಕ್ರೀಡಾ ಪ್ರಶಸ್ತಿ ಹಾಗೂ ಕ್ರೀಡಾಂಗಣವನ್ನು ರಾಜಕೀಯ ವ್ಯಕ್ತಿಗಳ ಹೆಸರಿನಿಂದ ಗುರುತಿಸಲೇಬಾರದು ಎಂಬ ವಾದವನ್ನು ಕ್ರೀಡಾಭಿಮಾನಿಗಳು ಮುಂದಿಟ್ಟಿದ್ದಾರೆ. ಪ್ರಧಾನಿಯವರ ಹೊಸ ನಡೆಗೆ, ಆಟಗಾರರಿಂದ ಹಿಡಿದು ಹಲವು ಜನರು ಸೂಚ್ಯವಾಗಿ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸಬೇಕು ಎಂದು ಹೇಳಿದ್ದಾರೆ.

ಭಾರತದ ಉತ್ತಮ ಆಲ್ರೌಂಡರ್’ಗಳಲ್ಲಿ ಒಬ್ಬರಾದ ಇರ್ಫಾನ್ ಪಠಾಣ್ ಅವರು, ಪ್ರಧಾನಿ ನಡೆಗೆ ಪ್ರಶಂಸೆ ವ್ಯಕ್ತಪಡಿಸಿ, ಪ್ರಶಸ್ತಿಗಳಿಗೆ ಕ್ರೀಡಾಳುಗಳ ಹೆಸರನ್ನು ಇಟ್ಟು ಅವರನ್ನು ಸ್ಮರಿಸುವುದು ನಿಜಕ್ಕೂ ಉತ್ತಮವಾದ ಕೆಲಸ. ಇದು ಕ್ರೀಡೆಯಲ್ಲಿ ಆಗಬೇಕಾದ ಹಲವು ಬದಲಾವಣೆಗಳ ಆರಂಭವಾಗಲಿ. ಇದೇ ರೀತಿ ಮುಂಬರುವ ದಿನಗಳಲ್ಲಿ ಕ್ರೀಡಾಂಗಣಗಳ ಹೆಸರನ್ನು ಕೂಡಾ ಆಟಗಾರರ ಹೆಸರಿನೊಂದಿಗೆ ಬದಲಾಯಿಸಬಹುದು ಎಂಬ ನಂಬಿಕೆ ಇದೆ, ಎಂದಿದ್ದಾರೆ.

Hopefully in the future sports stadium names will be after sportsmen too.

— Irfan Pathan (@IrfanPathan) August 6, 2021

ಯೂಟ್ಯೂಬರ್ ಧ್ರುವ್ ರಾಠಿ ಅವರು ಕೂಡಾ ಈ ಕುರಿತಾಗಿ ಟ್ವೀಟ್ ಮಾಡಿ, ಇದೊಂದು ನರೇಂದ್ರ ಮೋದಿಯವರ ಅತ್ಯುತ್ತಮ ನಿರ್ಧಾರವಾಗಿದೆ. ಈಗ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ಅರುಣ್ ಜೇಟ್ಲಿ ಸ್ಟೇಡಿಯಂ ಅನ್ನು ಕೂಡಾ ಮರುನಾಮಕರಣ ಮಾಡಬಹುದು ಎಂಬ ನಂಬಿಕೆಯಿದೆ. ಎಲ್ಲಾ ರಾಜಕಾರಣಿಗಳ ಹೆಸರನ್ನು ಅಳಿಸಿಬಿಡಿ, ಎಂದು ಹೇಳಿದ್ದಾರೆ.

Great decision by Modi Govt to rename Rajiv Gandhi Khel Ratna Award to Major Dhyan Chand Khel Ratna Award.

Now I hope they can rename Narendra Modi Stadium and Jaitley Stadium also. Remove all politician names.

— Dhruv Rathee (@dhruv_rathee) August 6, 2021

ಇದರೊಂದಿಗೆ ಹಲವು ಟ್ವಿಟರಾತಿಗಳು ಪ್ರಧಾನಿಗೆ ತಮ್ಮದೇ ಹೆಸರಿನಲ್ಲಿ ಇರುವಂತಹ ಸ್ಟೇಡಿಯಂ ಅನ್ನು ಮರುನಾಮಕರಣ ಮಾಡಿ ಕ್ರೀಡಾಸ್ಫೂರ್ತಿ ಮೆರೆಯುವಂತೆ ಆಗ್ರಹಿಸಿದ್ದಾರೆ.

Renaming the Khel Ratna Award after the great #MajorDhyanChand itself wouldn't be an issue if even the Narendra Modi stadium was renamed after a sportsman. In absence of that, this change only reeks of political vindictiveness by a petty govt!

— Dr. Shama Mohamed (@drshamamohd) August 6, 2021
https://twitter.com/ShankersinhBapu/status/1423556180706693126

This is a welcome change. Thank you @narendramodi 🙏
I also request to change the world’s largest cricket stadium’s name from Narendra Modi Stadium to Kapil Dev or Sachin stadium. https://t.co/gqzUKSGE9j

— Amarkant Singh (@singh_amarkant) August 6, 2021

‘ಇಂದಿರಾ ಕ್ಯಾಂಟಿನ್’ ಹೆಸರು ಬದಲಾಯಿಸುವಂತೆ ಸಿ ಟಿ ರವಿ ಆಗ್ರಹ:

ಭಾರತದಲ್ಲಿ ಮರುನಾಮಕರಣದ ಪರ್ವ ಮುಂದುವರೆಯುತ್ತಲೇ ಇರುವುದರಿಂದ, ಕರ್ನಾಟಕದಲ್ಲಿಯೂ ಇಂದಿರಾ ಕ್ಯಾಂಟಿನ್ ಹೆಸರಿನ ಬದಲಾವಣೆಗೆ ಆಗ್ರಹ ಕೇಳಿ ಬರುತ್ತಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಸಿ ಟಿ ರವಿ ಅವರು, ಇಂದಿರಾ ಕ್ಯಾಂಟಿನ್ ಹೆಸರನ್ನು ‘ಅನ್ನಪೂರ್ಣೇಶ್ವರಿ ಕ್ಯಾಂಟಿನ್’ ಎಂದು ಬದಲಾಯಿಸುವಂತೆ ಮನವಿ ಮಾಡಿದ್ದಾರೆ.

“ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡುತ್ತೇನೆ, ಶೀಘ್ರದಲ್ಲಿ ಇಂದಿರಾ ಕ್ಯಾಂಟಿನ್ ಹೆಸರನ್ನು ‘ಅನ್ನಪೂರ್ಣೇಶ್ವರಿ ಕ್ಯಾಂಟಿನ್’ ಎಂದು ಬದಲಾಯಿಸಿ. ಕನ್ನಡಿಗರು ಆಹಾರ ಸೇವಿಸುವಾಗ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸುವ ಯಾವ ಅಗತ್ಯವೂ ಇಲ್ಲ,” ಎಂದು ಹೇಳಿದ್ದಾರೆ.

Request Chief Minister Sri @BSBommai to rename Indira Canteens across Karnataka as "Annapoorneshwari Canteen" at the earliest.

Don't see any reason why Kannadigas should be reminded of the dark days of Emergency while they are having food.

— C T Ravi 🇮🇳 ಸಿ ಟಿ ರವಿ (@CTRavi_BJP) August 7, 2021
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ರೈತ ಸಂಸತ್ತು!

Next Post

2031ರಲ್ಲಿ ಭಾರತದ ವೃದ್ಧರ ಜನಸಂಖ್ಯೆ 194 ಮಿಲಿಯನ್‌ಗೆ ಏರಿಕೆಯಾಗಲಿದೆ : NSO ವರದಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
2031ರಲ್ಲಿ ಭಾರತದ ವೃದ್ಧರ ಜನಸಂಖ್ಯೆ 194 ಮಿಲಿಯನ್‌ಗೆ ಏರಿಕೆಯಾಗಲಿದೆ : NSO ವರದಿ

2031ರಲ್ಲಿ ಭಾರತದ ವೃದ್ಧರ ಜನಸಂಖ್ಯೆ 194 ಮಿಲಿಯನ್‌ಗೆ ಏರಿಕೆಯಾಗಲಿದೆ : NSO ವರದಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada