• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

ಪ್ರತಿಧ್ವನಿ by ಪ್ರತಿಧ್ವನಿ
January 6, 2022
in ಕರ್ನಾಟಕ
0
ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

BJP leader CT Ravi addressed a press conference in Tumakuru on Thursday. -- KPN ### CT Ravi in Tumakuru

Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಬುಧವಾರ ಪಂಜಾಬ್ ಪ್ರವಾಸದಲ್ಲಿದ್ದ ಸಮಯದಲ್ಲಿ ಭದ್ರತೆಯ ಕಾರಣಗಳಿಂದಾಗಿ ದೆಹಲಿಗೆ ಹಿಂದಿರುಗಿದರು. ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆಯಲ್ಲಿ ಬ್ಯೂಸಿ ಆಗಿದ್ದಾರೆ. ಆದರೆ, ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಿಂಸಾಚಾರಕ್ಕೆ ಪ್ರೇರೆಪಿಸುವ ಟ್ವೀಟ್ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ರವಿ, ʻದೇಶ್ ಕೆ ಗದ್ದರೋನ್ ಕೋ ಗೋಲಿ ಮಾರೋʼ ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲವರು ಟ್ವೀಟ್ಅನ್ನು ರಿಪೋರ್ಟ್ ಮಾಡಿದ್ದಾರೆ, ಇನ್ನೊಂದಷ್ಟು ಜನ ರಾಜ್ಯ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ, ಇನ್ನು ಕೆಲವರು ಟ್ವೀಟ್ ಅನ್ನು ಈ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಟ್ವೀಟ್ ಅನ್ನು ರಿಟ್ವೀಟ್ ಮಾಡಿರುವ ಕನ್ನಡ ಪರ ಹೋರಾಟಗಾರ ಗಣೇಶ್ ಚೇತನ್ ರವಿಯನ್ನು ʻಸಂಘಿ ಗೂಂಡಾʼ ಎಂದು ಕರೆದಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಯಿ ಬಾಲಾಜಿ ಟ್ವೀಟ್ ಮಾಡಿದ್ದು ʻಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತೊಬ್ಬ ನಾಯಕʼ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ದೆಹಲಿಯಲ್ಲಿ ಕೇಂದ್ರ ಹಣಕಾಸು ರಾಜ್ಯ ಖಾತೆ ಸಚಿವ ಅನುರಾಗ ಠಾಕೂರ್ ದೆಹಲಿಯಲ್ಲಿ ನಡೆದಿದ್ದ ಸಭೆಯಲ್ಲಿ ಇದೇ ಸಾಲುಗಳನ್ನು ಹೇಳಿದ್ದನ್ನು ರವಿ ಇಲ್ಲಿ ಪುನರುಚ್ಚರಿಸಿದ್ದಾರೆ.

Desh Ke Gaddaron Ko Goli Maro !

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) January 5, 2022

ಸಾಮಾಜಿಕ ಹೋರಾಟಗಾರ ವಿನಯ್ ಶ್ರೀನಿವಾಸ ರಾಜ್ಯ ಪೊಲೀಸ್ ಇಲಾಖೆ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಟ್ಯಾಗ್ ಮಾಡಿ ʻನಿಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ ಹಿಂಸಾಚಾರಕ್ಕೆ ಮುಕ್ತ ಕರೆ ನೀಡುತ್ತಿರುವಾಗ ನಮ್ಮ ರಾಜ್ಯದ ಜನರು ಎಷ್ಟು ಸುರಕ್ಷಿತವಾಗಿದ್ದಾರೆ ಎಂಬುdu ಅರ್ಥವಾಗುತ್ತಿದೆʼ ಎಂದು ಹೇಳಿದ್ದಾರೆ.

ಟ್ವಿಟರ್ ಬಳಕೆದಾರ ಫ್ಲಾಯ್ಡ್ ಈ ಕುರಿತು ಟ್ವೀಟ್ ಮಾಡಿದ್ದು, ಇಲ್ಲಿ ಟ್ವಿಟರ್ ನ ನೀತಿ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘನೆಯಾಗಿವೆ. ಈ ಖಾತೆಯನ್ನು ಯಾಕಿನ್ನು ಬ್ಲಾಕ್ ಮಾಡಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿಬಿಜೆಪಿವಾದಾತ್ಮಕ ಟ್ವೀಟ್
Previous Post

ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕೋವಿಡ್ ಟಾಸ್ಕ್ ಪೋರ್ಸ್ ಸಲಹೆ!

Next Post

ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada