• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

ಪ್ರತಿಧ್ವನಿ by ಪ್ರತಿಧ್ವನಿ
January 6, 2022
in ಕರ್ನಾಟಕ
0
ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

BJP leader CT Ravi addressed a press conference in Tumakuru on Thursday. -- KPN ### CT Ravi in Tumakuru

Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಬುಧವಾರ ಪಂಜಾಬ್ ಪ್ರವಾಸದಲ್ಲಿದ್ದ ಸಮಯದಲ್ಲಿ ಭದ್ರತೆಯ ಕಾರಣಗಳಿಂದಾಗಿ ದೆಹಲಿಗೆ ಹಿಂದಿರುಗಿದರು. ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆಯಲ್ಲಿ ಬ್ಯೂಸಿ ಆಗಿದ್ದಾರೆ. ಆದರೆ, ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಿಂಸಾಚಾರಕ್ಕೆ ಪ್ರೇರೆಪಿಸುವ ಟ್ವೀಟ್ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ರವಿ, ʻದೇಶ್ ಕೆ ಗದ್ದರೋನ್ ಕೋ ಗೋಲಿ ಮಾರೋʼ ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲವರು ಟ್ವೀಟ್ಅನ್ನು ರಿಪೋರ್ಟ್ ಮಾಡಿದ್ದಾರೆ, ಇನ್ನೊಂದಷ್ಟು ಜನ ರಾಜ್ಯ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ, ಇನ್ನು ಕೆಲವರು ಟ್ವೀಟ್ ಅನ್ನು ಈ ಕೂಡಲೇ ಡಿಲೀಟ್ ಮಾಡಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಟ್ವೀಟ್ ಅನ್ನು ರಿಟ್ವೀಟ್ ಮಾಡಿರುವ ಕನ್ನಡ ಪರ ಹೋರಾಟಗಾರ ಗಣೇಶ್ ಚೇತನ್ ರವಿಯನ್ನು ʻಸಂಘಿ ಗೂಂಡಾʼ ಎಂದು ಕರೆದಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾಯಿ ಬಾಲಾಜಿ ಟ್ವೀಟ್ ಮಾಡಿದ್ದು ʻಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತೊಬ್ಬ ನಾಯಕʼ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ದೆಹಲಿಯಲ್ಲಿ ಕೇಂದ್ರ ಹಣಕಾಸು ರಾಜ್ಯ ಖಾತೆ ಸಚಿವ ಅನುರಾಗ ಠಾಕೂರ್ ದೆಹಲಿಯಲ್ಲಿ ನಡೆದಿದ್ದ ಸಭೆಯಲ್ಲಿ ಇದೇ ಸಾಲುಗಳನ್ನು ಹೇಳಿದ್ದನ್ನು ರವಿ ಇಲ್ಲಿ ಪುನರುಚ್ಚರಿಸಿದ್ದಾರೆ.

Desh Ke Gaddaron Ko Goli Maro !

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) January 5, 2022

ಸಾಮಾಜಿಕ ಹೋರಾಟಗಾರ ವಿನಯ್ ಶ್ರೀನಿವಾಸ ರಾಜ್ಯ ಪೊಲೀಸ್ ಇಲಾಖೆ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಟ್ಯಾಗ್ ಮಾಡಿ ʻನಿಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ ಹಿಂಸಾಚಾರಕ್ಕೆ ಮುಕ್ತ ಕರೆ ನೀಡುತ್ತಿರುವಾಗ ನಮ್ಮ ರಾಜ್ಯದ ಜನರು ಎಷ್ಟು ಸುರಕ್ಷಿತವಾಗಿದ್ದಾರೆ ಎಂಬುdu ಅರ್ಥವಾಗುತ್ತಿದೆʼ ಎಂದು ಹೇಳಿದ್ದಾರೆ.

ಟ್ವಿಟರ್ ಬಳಕೆದಾರ ಫ್ಲಾಯ್ಡ್ ಈ ಕುರಿತು ಟ್ವೀಟ್ ಮಾಡಿದ್ದು, ಇಲ್ಲಿ ಟ್ವಿಟರ್ ನ ನೀತಿ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘನೆಯಾಗಿವೆ. ಈ ಖಾತೆಯನ್ನು ಯಾಕಿನ್ನು ಬ್ಲಾಕ್ ಮಾಡಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿಬಿಜೆಪಿವಾದಾತ್ಮಕ ಟ್ವೀಟ್
Previous Post

ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕೋವಿಡ್ ಟಾಸ್ಕ್ ಪೋರ್ಸ್ ಸಲಹೆ!

Next Post

ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

ಮದ್ಯ ಪ್ರಿಯರಿಗೆ ಶಾಕ್ ನೀಡಿದ ಸರ್ಕಾರ : ವೀಕೆಂಡ್ ಕರ್ಫೂ ವೇಳೆ ಬಾರ್ ಬಂದ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada